ಶ್ರೀಲಂಕಾ ಕ್ರಿಕೆಟಿಗರಿಗೆ ವಿಶೇಷ ತರಬೇತಿ ಕಾರ್ಯಕ್ರಮ
Team Udayavani, Dec 24, 2017, 6:15 AM IST
ಕೊಲಂಬೊ: ಮುಂಬರುವ ಬಾಂಗ್ಲಾದೇಶ ಪ್ರವಾಸದ ಮೊದಲು ನಡೆಯಲಿರುವ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿ 23 ಮಂದಿ ಏಕದಿನ ಕ್ರಿಕೆಟಿಗರನ್ನು ಕೇಳಿಕೊಂಡಿದೆ.
ಇದರಿಂದಾಗಿ ತಂಡದ ಹೊಸ ಕೋಚ್ ಚಂಡಿಕ ಹತುರಸಿಂಘ ಅವರಿಗೆ ಸಂಭಾವ್ಯ ತಂಡದ ಜತೆ ಹೆಚ್ಚಿನ ಸಮಯ ಕಳೆಯುವ ಸಮಯ ಸಿಕ್ಕಿದೆ.
ಸಂಭಾವ್ಯ ತಂಡಕ್ಕೆ ಆಯ್ಕೆಯಾದ ಕ್ರಿಕೆಟಿಗರು ಸದ್ಯ ಸಾಗುತ್ತಿರುವ ದೇಶೀಯ ಕೂಟಗಳಲ್ಲಿ ಆಡುವುದಿಲ್ಲ. ಮುಖ್ಯ ಕೋಚ್ ಹತುರಸಿಂಘ ಅವರ ಮನವಿ ಮೇರೆಗೆ ಸಂಭಾವ್ಯ ಆಟಗಾರರಲ್ಲಿ ದೇಶೀಯ ಕ್ರಿಕೆಟ್ನಲ್ಲಿ ಪಾಲ್ಗೊಳ್ಳದಂತೆ ಮನವಿ ಮಾಡಲಾಗಿದೆ ಎಂದು ಎಸ್ಎಲ್ಸಿ ಅಧ್ಯಕ್ಷ ತಿಲಂಗ ಸಮತಿಪಾಲ ಹೇಳಿದ್ದಾರೆ. ತರಬೇತಿ ಕಾರ್ಯಕ್ರಮ ಡಿ. 28ರಂದು ಆರಂಭಗೊಳ್ಳಲಿದೆ. ಬಾಂಗ್ಲಾ ಪ್ರವಾಸದ ಏಕದಿನ ಸರಣಿಯ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ.
ಇಷ್ಟರವರೆಗೆ ಐದು ದೇಶೀಯ ಪಂದ್ಯಗಳನ್ನು ಆಡಿರುವ 22ರ ಹರೆಯದ ಬಲಗೈ ವೇಗಿ ಶೆಹಾನ್ ಮಧುಶಣಕ ಸಂಭಾವ್ಯ ತಂಡದಲ್ಲಿರುವ ಹೊಸ ಮುಖ. ಈ ತಂಡದಿಂದ ಲಹಿರು ತಿರಿಮನ್ನೆ, ಧನಂಜನ ಡಿಸಿಲ್ವ ಮತ್ತು ಸಚಿತ ಪತಿರಣ ಅವರನ್ನು ಕೈಬಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
IPL ಇಂದು ಲೀಗ್ ಪಂದ್ಯಗಳಿಗೆ ತೆರೆ: KKR vs RR ಟೇಬಲ್ ಟಾಪರ್ಗಳ ಸೆಣಸಾಟ
T20 ವಿಶ್ವಕಪ್: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್ಗೆ
IPL ವಿಚಿತ್ರ; ಎಲ್ಲ ಪಂದ್ಯ ಮುಗಿದ ಬಳಿಕ ನಾಯಕ ಪಾಂಡ್ಯಗೆ ಒಂದು ಪಂದ್ಯ ನಿಷೇಧ!
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ