ಐಪಿಎಲ್‌ನಿಂದ ಸ್ಮಿತ್‌, ವಾರ್ನರ್‌ ಡಿಬಾರ್‌


Team Udayavani, Mar 29, 2018, 7:09 PM IST

Smith,-Warner—-8888.jpg

ಹೊಸದಿಲ್ಲಿ: ಕಪಟ ಕ್ರಿಕೆಟಿಗರಾದ ಆಸ್ಟ್ರೇಲಿಯದ ಸ್ಟೀವನ್‌ ಸ್ಮಿತ್‌ ಮತ್ತು ಡೇವಿಡ್‌ ವಾರ್ನರ್‌ ಮೇಲೆ ಬಿಸಿಸಿಐ ಕೂಡ ಚಾಟಿ ಬೀಸಿದೆ. ಇವರಿಬ್ಬರನ್ನೂ ಈ ವರ್ಷದ ಐಪಿಎಲ್‌ನಿಂದ “ಡಿಬಾರ್‌’ ಮಾಡಿದೆ.

ಇವರಿಬ್ಬರೂ ಕ್ರಮವಾಗಿ ರಾಜ ಸ್ಥಾನ್‌ ರಾಯಲ್ಸ್‌ ಮತ್ತು ಸನ್‌ರೈಸರ್ ಹೈದರಾ ಬಾದ್‌ ತಂಡದ ನಾಯಕರಾಗಿದ್ದರು. ಪ್ರಸಕ್ತ ಋತುವಿನ ಐಪಿಎಲ್‌ನಿಂದ ವಜಾಗೊಳಿಸುವ ಮುನ್ನ ಇವರಿಬ್ಬರನ್ನೂ ಐಪಿಎಲ್‌ ನಾಯಕತ್ವದಿಂದ ಕೆಳಗಿಳಿಸಲಾಗಿತ್ತು.

“ಕ್ರಿಕೆಟ್‌ ಆಸ್ಟ್ರೇಲಿಯ’ದ ನಿಷೇಧ ಶಿಕ್ಷೆ ಪ್ರಕಟಗೊಂಡ ಬೆನ್ನಲ್ಲೇ ಬಿಸಿಸಿಐ ತನ್ನ ನಿರ್ಧಾರವನ್ನು ಪ್ರಕಟಿಸಿತು. ಐಪಿಎಲ್‌ ಚೇರ್ಮನ್‌ ರಾಜೀವ್‌ ಶುಕ್ಲಾ ಮಾಧ್ಯಮ ಗಳಿಗೆ ಈ ವಿಷಯ ತಿಳಿಸಿದರು.

“ಕ್ರಿಕೆಟ್‌ ಆಸ್ಟ್ರೇಲಿಯ ತನ್ನಿಬ್ಬರು ಆಟಗಾರ ರಿಗೆ ಒಂದು ವರ್ಷದ ನಿಷೇಧ ವಿಧಿಸಿದೆ. ಇದನ್ನು ಅನುಸರಿಸಿ ನಾವು ಕೂಡ ಸ್ಟೀವನ್‌ ಸ್ಮಿತ್‌ ಮತ್ತು ಡೇವಿಡ್‌ ವಾರ್ನರ್‌ ಅವರನ್ನು ಪ್ರಸಕ್ತ ಋತುವಿನ ಐಪಿಎಲ್‌ನಿಂದ ಕೈಬಿಡುತ್ತಿದ್ದೇವೆ’ ಎಂದು ರಾಜೀವ್‌ 
ಶುಕ್ಲಾ ಹೇಳಿದರು.

“ಇದು ನಾವಾಗಿ ಅವಸರದಲ್ಲಿ ತೆಗೆದು ಕೊಂಡ ನಿರ್ಧಾರವಲ್ಲ. ಎಲ್ಲವನ್ನೂ ಕಾದು ನೋಡಿ ನಿರ್ಧರಿಸಲಾಗಿದೆ. ಮೊದಲು ನಾವು ಐಸಿಸಿ ನಿರ್ಧಾರಕ್ಕೆ ಕಾದೆವು, ಬಳಿಕ ಕ್ರಿಕೆಟ್‌ ಆಸ್ಟ್ರೇಲಿಯದ ಹೆಜ್ಜೆಯನ್ನು ಗಮನಿಸಿದೆವು. ಅನಂತರವಷ್ಟೇ ಬಿಸಿಸಿಐ ಇವರಿಬ್ಬರ ಐಪಿಎಲ್‌ ನಿಷೇಧಕ್ಕೆ ಮುಂದಾಗಿದೆ. ಸ್ಮಿತ್‌ ಹಾಗೂ ವಾರ್ನರ್‌ ಅವರನ್ನು 2018ರ ಐಪಿಎಲ್‌ನಿಂದ ಹೊರಗಿಡಲಾಗುವುದು. ಎರಡೂ ತಂಡಗಳಿಗೆ ಬದಲಿ ಆಟಗಾರರನ್ನು ಆರಿಸುವ ಅವಕಾಶವಿದೆ….’ ಎಂದು ರಾಜೀವ್‌ ಶುಕ್ಲಾ ಸ್ಪಷ್ಟಪಡಿಸಿದರು. 

ಶುಕ್ಲಾ ಪತ್ರಿಕಾಗೋಷ್ಠಿ ನಡೆಸಿದ ಬೆನ್ನಲೇ ಬಿಸಿಸಿಐ ಕೂಡ ಈ ವಿಷಯದ ಕುರಿತು ಅಧಿಕೃತ ಮಾಹಿತಿ ನೀಡಿತು. “ಸುಪ್ರೀಂ ಕೋರ್ಟ್‌ ನೇಮಿಸಿದ ಬಿಸಿಸಿಐ ಆಡಳಿತಾಧಿಕಾರಿಗಳು ಬುಧವಾರ ಸಭೆ ನಡೆಸಿ ಇಡೀ ಪ್ರಕರಣವನ್ನು ಪರಿಶೀಲಿಸಿದರು. ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ. ಖನ್ನಾ, ಐಪಿಎಲ್‌ ಚೇರ್ಮನ್‌ ರಾಜೀವ್‌ ಶುಕ್ಲಾ ಮತ್ತು ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್‌ ಚೌಧರಿ ಸೇರಿಕೊಂಡು ಸ್ಟೀವನ್‌ ಸ್ಮಿತ್‌ ಮತ್ತು ಡೇವಿಡ್‌ ವಾರ್ನರ್‌ ಅವರನ್ನು ತತ್‌ಕ್ಷಣವೇ ಜಾರಿಗೆ ಬರುವಂತೆ ಈ ವರ್ಷದ ಐಪಿಎಲ್‌ನಿಂದ ಹೊರಗಿಡಲು ತೀರ್ಮಾನಿಸಿದರು’ ಎಂದು ಬಿಸಿಸಿಐ ತಿಳಿಸಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.