ಅಂಗಳಕ್ಕಿಳಿಯದ ಸ್ಮಿತ್‌; 3ನೇ ಟೆಸ್ಟ್‌ಗೆ ಅನುಮಾನ


Team Udayavani, Aug 19, 2019, 5:51 AM IST

smith

ಲಂಡನ್‌: ಲಾರ್ಡ್ಸ್‌ ಟೆಸ್ಟ್‌ ಪಂದ್ಯದ ಶನಿವಾರದ ಆಟದ ವೇಳೆ ಜೋಫ‌್ರ  ಆರ್ಚರ್‌ ಅವರಿಂದ ಬೌನ್ಸರ್‌ ಏಟು ತಿಂದ ಆಸ್ಟ್ರೇಲಿಯದ ಕ್ರಿಕೆಟಿಗ ಸ್ಟೀವ್‌ ಸ್ಮಿತ್‌ ಅಂತಿಮ ದಿನ ಮೈದಾನಕ್ಕಿಳಿಯಲಿಲ್ಲ. ಇವರ ಬದಲು ಮಾರ್ನಸ್‌ ಲಬುಶೇನ್‌ ಕ್ಷೇತ್ರರಕ್ಷಣೆ ನಡೆಸಿದರು.

ಸ್ಮಿತ್‌ ಅವರು ವೈದ್ಯಕೀಯ ನಿಗಾದಲ್ಲಿದ್ದು, ಲೀಡ್ಸ್‌ನಲ್ಲಿ ನಡೆಯ ಲಿರುವ ಆ್ಯಶಸ್‌ ಸರಣಿಯ 3ನೇ ಟೆಸ್ಟ್‌ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ.

“ಕಳೆದ ರಾತ್ರಿಯಿಡೀ ಸ್ಮಿತ್‌ ದೇಹಸ್ಥಿತಿಯನ್ನು ವೈದ್ಯರು ಗಮನಿಸುತ್ತಲೇ ಇದ್ದರು. ಅವರು ರಾತ್ರಿ ಚೆನ್ನಾಗಿ ನಿದ್ದೆ ಮಾಡಿದರು. ಆದರೆ ಬೆಳಗ್ಗೆ ಏಳುವ ವೇಳೆ ಸಣ್ಣ ಮಟ್ಟದಲ್ಲಿ ತಲೆನೋವು ಕಾಡಿತ್ತು. ತಂಡದ ವೈದ್ಯ ರಿಚರ್ಡ್‌ ಸಾ ಅವರ ಸೂಚನೆಯ ಮೇರೆಗೆ ಸ್ಮಿತ್‌ ಅಂತಿಮ ದಿನದ ಆಟದಿಂದ ಹಿಂದೆ ಸರಿದರು’ ಎಂದು ಕ್ರಿಕೆಟ್‌ ಆಸ್ಟ್ರೇಲಿಯ ತಿಳಿಸಿದೆ.

ಶನಿವಾರ ಬ್ಯಾಟಿಂಗ್‌ ನಡೆಸು ತ್ತಿದ್ದಾಗ ಜೋಫ‌್ರ  ಆರ್ಚರ್‌ ಅವರ ಬೌನ್ಸರ್‌ ಎಸೆತವೊಂದು ಸ್ಮಿತ್‌ ಅವರ ಎಡ ಕಿವಿಯ ಕೆಳಭಾಗಕ್ಕೆ ಹೋಗಿ ಬಡಿದಿತ್ತು. ಅಂಗಳದಲ್ಲೇ ಕುಸಿದ ಅವರನ್ನು ಪ್ರಾಥಮಿಕ ಚಿಕಿತ್ಸೆ ಬಳಿಕ ಡ್ರೆಸ್ಸಿಂಗ್‌ ರೂಮ್‌ಗೆ ಕರೆದೊಯ್ಯಲಾಗಿತ್ತು. ಆಗ ಸ್ಮಿತ್‌ 80 ರನ್‌ ಮಾಡಿ ಆಡುತ್ತಿದ್ದರು. ಸ್ವಲ್ಪ ಹೊತ್ತಿನ ಬಳಿಕ ಚೇತರಿಸಿಕೊಂಡು ಆಡಲಿಳಿದ ಅವರು 92 ರನ್‌ ಮಾಡಿ ಔಟಾದರು.

ಸ್ಟೋಕ್ಸ್‌ ಶತಕ; ಡ್ರಾದತ್ತ ಟೆಸ್ಟ್‌
ಮಳೆಯಿಂದ ತೀವ್ರ ಅಡಚಣೆ ಗೊಳಗಾದ ಲಾರ್ಡ್ಸ್‌ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಅಂತಿಮ ದಿನದ ಆಟವನ್ನು ಮುಂದುವರಿಸುತ್ತಿದೆ. 8 ರನ್ನುಗಳ ಅಲ್ಪ ಮುನ್ನಡೆಯ ಬಳಿಕ ದ್ವಿತೀಯ ಇನ್ನಿಂಗ್ಸ್‌ನಲ್ಲಿ 5 ವಿಕೆಟಿಗೆ 258 ರನ್‌ ಗಳಿಸಿ ಡಿಕ್ಲೇರ್‌ ಮಾಡಿದೆ. ಪಂದ್ಯ ಡ್ರಾ ಹಾದಿ ಹಿಡಿದಿದೆ. ಬೆನ್‌ ಸ್ಟೋಕ್ಸ್‌ ಶತಕ ಇಂಗ್ಲೆಂಡ್‌ ಸರದಿಯ ಆಕರ್ಷಣೆಯಾಗಿತ್ತು. ಅವರು ಅಜೇಯ 115 ರನ್‌ ಹೊಡೆದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.