ಅಜೇಯ ಶತಕ: ಬಿಬಿಎಲ್ ನಲ್ಲಿ ಹೊಸ ದಾಖಲೆ ಬರೆದ ಸ್ಮೃತಿ ಮಂಧನಾ


Team Udayavani, Nov 18, 2021, 2:24 PM IST

ಅಜೇಯ ಶತಕ: ಬಿಬಿಎಲ್ ನಲ್ಲಿ ಹೊಸ ದಾಖಲೆ ಬರೆದ ಸ್ಮೃತಿ ಮಂಧನಾ

ಮೆಕಾಯ್: ಆಸ್ಟ್ರೇಲಿಯಾದ ಮಹಿಳಾ ಬಿಗ್ ಬ್ಯಾಶ್ ಲೀಗ್ ನಲ್ಲಿ ಆಡುತ್ತಿರುವ ಭಾರತದ ಸ್ಮೃತಿ ಮಂಧನಾ ಅವರು ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಸಿಡ್ನಿ ಥಂಡರ್ಸ್ ಪರವಾಗಿ ಆಡುತ್ತಿರುವ ಮಂಧನಾ ಬುಧವಾರ ನಡೆದ ಪಂದ್ಯದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ವಿರುದ್ಧ ಅಜೇಯ ಶತಕ ಬಾರಿಸಿ ಮಿಂಚಿದರು.

64 ಎಸೆತಗಳನ್ನು ಎದುರಿಸಿದ ಮಂಧನಾ ಅಜೇಯ 114 ರನ್ ಗಳಿಸಿದರು. 14 ಬೌಂಡರಿ ಮತ್ತು ಮೂರು ಸಿಕ್ಸರ್ ಗಳನ್ನು ಮಂಧನಾ ಬಾರಿಸಿದರು. ಮಹಿಳಾ ಬಿಬಿಎಲ್ ನಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ಆಟಗಾರ್ತಿ ಎಂಬ ದಾಖಲೆಗೆ ಸ್ಮೃತಿ ಪಾತ್ರರಾದರು. ಆದರೆ ಸ್ಮೃತಿ ಮಂಧನಾ ಶತಕದ ಹೊರತಾಗಿಯೂ ಸಿಡ್ನಿ ಥಂಡರ್ಸ್ ತಂಡ ನಾಲ್ಕು ರನ್ ಅಂತರದ ಸೋಲು ಕಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ರೆನೆಗೇಡ್ಸ್ ತಂಡಕ್ಕೆ ಭಾರತೀಯ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ನೆರವಾದರು. 55 ಎಸೆತ ಎದುರಿಸಿದ ಹರ್ಮನ್ ಎರಡು ಸಿಕ್ಸರ್ ಮತ್ತು 11 ಬೌಂಡರಿ ನೆರವಿನಿಂದ ಅಜೇಯ 81 ರನ್ ಗಳಿಸಿದರು. ರೆನೆಗೇಡ್ಸ್ ತಂಡ 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.

ಇದನ್ನೂ ಓದಿ:ಟಿ20 ಪಂದ್ಯದ ವೇಳೆ ಸಿರಾಜ್ ತಲೆಗೆ ಹೊಡೆದ ನಾಯಕ ರೋಹಿತ್: ವಿಡಿಯೋ ವೈರಲ್

ಗುರಿ ಬೆನ್ನತ್ತಿದ್ದ ಥಂಡರ್ಸ್, ಎರಡು ವಿಕೆಟ್ ನಷ್ಟಕ್ಕೆ 171 ರನ್ ಗಳಿಸಲು ಮಾತ್ರ ಶಕ್ತವಾಯಿತು. ಸ್ಮೃತಿ ಮಂಧನಾ ಬಿರುಸಾಗಿ ಆಡಿದರೂ ಮತ್ತೊಂದೆಡೆ ತಹಿಲಾ ವಿಲ್ಸನ್ ರ ನಿಧಾನಗತಿಯ ಆಟ ತಂಡಕ್ಕೆ ಮುಳುವಾಯಿತು. ವಿಲ್ಸನ್ 39 ಎಸೆತಗಳಲ್ಲಿ 38 ರನ್ ಗಳಿಸಿದರು. ಪಂದ್ಯ ಸೋತರೂ ಸ್ಮೃತಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಇದೇ ವೇಳೆ ಮಹಿಳಾ ಬಿಬಿಎಲ್ ಇತಿಹಾಸದಲ್ಲಿ ಅತೀ ವೈಯಕ್ತಿಕ ಗರಿಷ್ಠ ಮೊತ್ತ ಗಳಿಸಿದ ದಾಖಲೆಯನ್ನು ಸ್ಮೃತಿ ಸರಿಗಟ್ಟಿದರು. ಈ ಹಿಂದೆ 2017ರಲ್ಲಿ ಗಾರ್ಡ್ನರ್ ಕೂಡಾ 114 ರನ್ ಗಳಿಸಿದ್ದರು.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.