ಕಾರ್ತಿಕ್ ಬದಲು ರಾಹುಲ್ ಆಡಬೇಕು: ಗಂಗೂಲಿ
Team Udayavani, Sep 23, 2018, 6:15 AM IST
ಹೊಸದಿಲ್ಲಿ: 2019ರ ವಿಶ್ವಕಪ್ ಗಣನೆಗೆ ತೆಗೆದುಕೊಂಡು ಭಾರತದ ಏಕದಿನ ತಂಡದಲ್ಲಿ ದಿನೇಶ್ ಕಾರ್ತಿಕ್ ಬದಲು ಕೆ.ಎಲ್. ರಾಹುಲ್ ಅವರಿಗೆ ಸ್ಥಾನ ನೀಡಬೇಕೆಂದು ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ. ಏಶ್ಯಕಪ್ನಲ್ಲಿ ರಾಹುಲ್ ತಂಡದಲ್ಲಿದ್ದರೂ ಅವರನ್ನು ಇಲ್ಲಿಯವ ರೆಗೆ ಒಂದೇ ಒಂದು ಪಂದ್ಯದಲ್ಲಿ ಆಡಿಸದಿರುವುದನ್ನು ಕಂಡು ಗಂಗೂಲಿ ಈ ಹೇಳಿಕೆ ನೀಡಿದ್ದಾರೆ.
“ಕಾರ್ತಿಕ್ ಗಿಂತ ರಾಹುಲ್ ಉತ್ತಮ ಆಟಗಾರ. ತಂಡದಲ್ಲಿ ರುವ ಎಲ್ಲ ಆಟಗಾರರ ಮೇಲೆ ನನಗೆ ಗೌರವವಿದೆ. ನನ್ನ ಪಕ್ರಾರ ಕಾರ್ತಿಕ್ ಅವರ ಸ್ಥಾನಕ್ಕೆ ರಾಹುಲ್ ಅವರನ್ನು ಆಯ್ಕೆ ಮಾಡಬೇಕು. ಇಂಗ್ಲೆಂಡ್ ಪ್ರವಾಸದ ವೇಳೆ ಕಾರ್ತಿಕ್ ಪ್ರದ ರ್ಶನ ಯಾವ ರೀತಿಯಿತ್ತು ಎಂಬುದು ಎಲ್ಲರೂ ಗಮನಿಸಿದ್ದಾ ರೆ. ವಿಶ್ವ ಕಪ್ಗೆ ತಂಡವನ್ನು ರೂಪಿಸಬೇಕಾದರೆ ಕಾರ್ತಿಕ್ ಅವರಿಗಿಂತ ಮೊದಲು ರಾಹುಲ್, ರಿಷಬ್ ಪಂತ್ ತಂಡದಲ್ಲಿರ ಬೇಕು’ ಎಂದು ಗಂಗೂಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ