ಭಾರತ – ಪಾಕ್ ಕ್ರಿಕೆಟ್ ಸರಣಿ ಸಾಧ್ಯತೆ ಬಗ್ಗೆ ಸೌರವ್ ಹೇಳಿದ್ದೇನು ?
Team Udayavani, Oct 17, 2019, 3:07 PM IST
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಲು ಸಿದ್ದರಾಗಿರುವ ಮಾಜಿ ನಾಯಕ ಸೌರವ್ ಗಂಗೂಲಿ ಭಾರತ ಮತ್ತು ಪಾಕಿಸ್ಥಾನದ ನಡುವಿನ ಕ್ರಿಕೆಟ್ ಸಾಧ್ಯತೆಯ ಬಗ್ಗೆ ಹೇಳಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗಂಗೂಲಿ, ಭಾರತ – ಪಾಕಿಸ್ಥಾನಗಳ ನಡುವೆ ಕ್ರಿಕೆಟ್ ಸರಣಿ ನಡೆಯಬೇಕು ಅಥವಾ ಬೇಡ ಎನ್ನುವುದನ್ನು ನಾವು ನಿರ್ಧಾರ ಮಾಡುವುದಲ್ಲ. ಅದನ್ನು ದೇಶಗಳ ಪ್ರಧಾನ ಮಂತ್ರಿಯವರೇ ನಿರ್ಧರಿಸಬೇಕು. ನೀವು ಈ ಪ್ರಶ್ನೆಯನ್ನು ಮೋದಿ ಮತ್ತು ಇಮ್ರಾನ್ ಖಾನ್ ಬಳಿಯೇ ಕೇಳಬೇಕು ಎಂದರು.
ಉಭಯ ದೇಶಗಳ ನಡುವೆ ಕೊನೆಯದಾಗಿ ದ್ಚಿಪಕ್ಷೀಯ ಸರಣಿ ನಡೆದಿದ್ದು 2012ರಲ್ಲಿ. ನಂತರ ವಿಶ್ವಕಪ್, ಏಶ್ಯಾಕಪ್ ಮತ್ತು ಚಾಂಪಿಯನ್ ಟ್ರೋಫಿಗಳಲ್ಲಿ ಮಾತ್ರ ಉಭಯ ತಂಡಗಳು ಮುಖಾಮುಖಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ