ದ.ಆಫ್ರಿಕಾ “ಎ’ ತಂಡದ ಭಾರತ ಪ್ರವಾಸ


Team Udayavani, Jul 1, 2019, 9:57 AM IST

aiden-makram

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾ “ಎ’ ತಂಡ ಆಗಸ್ಟ್‌-ಸೆಪ್ಟಂಬರ್‌ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ವೇಳೆ ತಂಡವು 5 ಪಂದ್ಯಗಳ ಅನಧಿಕೃತ ಏಕದಿನ ಸರಣಿ ಮತ್ತು 2 ಚತುರ್ದಿನ ಪಂದ್ಯಗಳನ್ನು ಆಡಲಿದೆ.

ದಕ್ಷಿಣ ಆಫ್ರಿಕಾ “ಎ’ ತಂಡದ ನಾಯಕರಾಗಿ ಐಡನ್‌ ಮಾರ್ಕ್‌ ರಮ್‌ ಮತ್ತು ಏಕದಿನ ತಂಡದ ನಾಯಕರಾಗಿ ಟೆಂಬ ಬವುಮ ಅವರನ್ನು ಕ್ರಿಕೆಟ್‌ ದ. ಆಫ್ರಿಕಾ (ಸಿಎಸ್‌ಎ) ನೇಮಕ ಮಾಡಿದೆ.

ದಕ್ಷಿಣ ಆಫ್ರಿಕಾದ ಸೀನಿಯರ್‌ ತಂಡ ಈ ವರ್ಷಾಂತ್ಯದಲ್ಲಿ ಭಾರತ ಪ್ರವಾಸಗೈಯುವ ಕಾರಣ ಈ ಕೂಟವು ತಂಡದಲ್ಲಿರುವ ಕೆಲವು ಆಟಗಾರರಿಗೆ ನಿರ್ಣಾಯಕವಾಗಿದೆ. ಇಲ್ಲಿ ಉತ್ತಮ ನಿರ್ವಹಣೆ ನೀಡಿದಲ್ಲಿ ಸೀನಿಯರ್‌ ತಂಡಕ್ಕೆ ಆಯ್ಕೆಯಾಗಬಹುದಾಗಿದೆ.

ಐದು ಪಂದ್ಯಗಳ ಏಕದಿನ ಸರಣಿ ತಿರುವನಂತಪುರದಲ್ಲಿ ನಡೆಯಲಿದೆ. ಚತುರ್ದಿನ ಪಂದ್ಯ ವಯನಾಡ್‌ ಮತ್ತು ಮೈಸೂರಿನಲ್ಲಿ ಜರಗಲಿದೆ.

ವಿಶ್ವಕಪ್‌ಗೆ ಆಯ್ಕೆಯಾಗದ ಕೆಲವು ಪ್ರಮುಖ ಆಟಗಾರರಾದ ಹೆನ್ರಿಚ್‌ ಕ್ಲಾಸೆನ್‌, ಬ್ಯೂರನ್‌ ಹೆಂಡ್ರಿಕ್ಸ್‌, ಮಾರ್ಕ್‌ರಮ್‌ ಮತ್ತು ಬವುಮ ಅವರಿಗೆ ಈ ಪ್ರವಾಸ ಪ್ರಮುಖವಾಗಲಿದೆ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.