ದಕ್ಷಿಣ ಆಫ್ರಿಕಕ್ಕೆ ಸೋಲುಣಿಸಿದ ಭಾರತ


Team Udayavani, Feb 16, 2017, 3:45 AM IST

dakshina-africa.jpg

ಕೊಲಂಬೊ: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಭಾರತ ವನಿತೆಯರು ಐಸಿಸಿ ವನಿತಾ ವಿಶ್ವಕಪ್‌ ಅರ್ಹತಾ ಕೂಟದ ಸೂಪರ್‌ ಸಿಕ್ಸ್‌ ಹಂತದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 49 ರನ್ನುಗಳಿಂದ ಸೋಲಿಸಿದ್ದಾರೆ. 
ದಿನದ ಇನ್ನೆರಡು ಪಂದ್ಯಗಳಲ್ಲಿ ಶ್ರೀಲಂಕಾ ತಂಡವು ಪಾಕಿಸ್ಥಾನವನ್ನು ಮತ್ತು ಬಾಂಗ್ಲಾ ದೇಶವು ಅಯರ್‌ಲ್ಯಾಂಡ್‌ ತಂಡವನ್ನು ಸೋಲಿಸಿದೆ. ಸೂಪರ್‌ ಸಿಕ್ಸ್‌ ಹಂತದ ದ್ವಿತೀಯ ಪಂದ್ಯದಲ್ಲಿ ಭಾರತ ವನಿತೆಯರು ಫೆ. 17ರಂದು ಬಾಂಗ್ಲಾದೇಶವನ್ನು ಎದುರಿಸಲಿದೆ. 

ಟಾಸ್‌ ಸೋತು ಬ್ಯಾಟಿಂಗಿಗೆ ಇಳಿದ ಭಾರತ ತಂಡವು ಮೋನಾ ಮೆಶ್ರಾಮ್‌ ಮತ್ತು ಮಿಥಾಲಿ ರಾಜ್‌ ಅವರ ಅರ್ಧಶತಕದಿಂದಾಗಿ 8 ವಿಕೆಟಿಗೆ 205 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಮೊದಲ ವಿಕೆಟ್‌ ಬೇಗನೇ ಹೋದರೂ ಮೋನಾ ಮತ್ತು ರಾಜ್‌ ದ್ವಿತೀಯ ವಿಕೆಟಿಗೆ 96 ರನ್‌ ಪೇರಿಸಿದ್ದರಿಂದ ತಂಡ ಚೇತರಿಸಿಕೊಂಡಿತು. ಇವರಿಬ್ಬರೂ ಅರ್ಧಶತಕ ಸಿಡಿಸಿ ತಂಡವನ್ನು ಆಧರಿಸಿದರು. ಮೋನಾ 85 ಎಸೆತ ಎದುರಿಸಿ 5 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ 55 ರನ್‌ ಹೊಡೆದೆರ ಮಿಥಾಲಿ ರಾಜ್‌ 85 ಎಸೆತ ಎದುರಿಸಿ 10 ಬೌಂಡರಿ ನೆರವಿನಿಂದ 64 ರನ್‌ ಹೊಡೆದರು. 

ಮೋನಾ ಮತ್ತು ಮಿಥಾಲಿ ಅವರನ್ನು ಬಿಟ್ಟರೆ ಉಳಿದ ಯಾವುದೇ ಆಟಗಾರ್ತಿಯರು ಉತ್ತಮ ಬ್ಯಾಟಿಂಗ್‌ ಮಾಡಲು ವಿಫ‌ಲರಾದರು. ಅಂತಿಮವಾಗಿ ತಂಡ 8 ವಿಕೆಟ್‌ ಕಳೆದುಕೊಂಡು 205 ರನ್‌ ತಲುಪಿತು.

ಆರಂಭಿಕ ಕುಸಿತ ಕಂಡ ದಕ್ಷಿಣ ಆಫ್ರಿಕಾಕ್ಕೆ ಭಾರತೀಯ ಬೌಲರ್‌ಗಳು ಕಡಿವಾಣ ಹಾಕಲು ಯಶಸ್ವಿಯಾದರು. ಪಾಂಡೆ ಮತ್ತು ಏಕ್ತ ಬಿಸ್ತ್ ಅವರ ನಿಖರ ದಾಳಿಯಿಂದಾಗಿ ರನ್‌ ಗಳಿಸಿಲು ಒದ್ದಾಡಿದ ದಕ್ಷಿಣ ಆಫ್ರಿಕಾ 46.4 ಓವರ್‌ಗಳಲ್ಲಿ 156 ರನ್ನಿಗೆ ಆಲೌಟಾಯಿತು. ತೃಷಾ ಚೆಟ್ಟಿ 52 ರನ್‌ ಗಳಿಸಿದರು. ಬಿಗು ದಾಳಿ ಸಂಘಟಿಸಿದ ಶಿಖಾ ಪಾಂಡೆ 34 ರನ್ನಿಗೆ 4 ವಿಕೆಟ್‌ ಕಿತ್ತರೆ ಬಿಸ್ತ್ 22 ರನ್ನಿಗೆ 3 ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರು: ಭಾರತ ವನಿತೆಯರು 8 ವಿಕೆಟಿಗೆ 205 (ಮೋನಾ ಮೆಶ್ರಾಮ್‌ 55, ಮಿಥಾಲಿ ರಾಜ್‌ 64, ಶಿಖಾ ಪಾಂಡೆ 21, ಮಾರಿಝಾನೆ ಕ್ಯಾಪ್‌ 23ಕ್ಕೆ 2, ಅಯಬೋಂಗಾ ಖಾಟಾ 44ಕ್ಕೆ 2); ದಕ್ಷಿಣ ಆಫ್ರಿಕಾ ವನಿತೆಯರು 46.4 ಓವರ್‌ಗಳಲ್ಲಿ 156 (ತೃಷಾ ಚೆಟ್ಟಿ 52, ಮಾರಿಝಾನೆ ಕ್ಯಾಪ್‌ 29, ಡ್ಯಾನ್‌ ವಾನ ನೀಕೆರ್ಕ್‌ 20, ಶಿಖಾ ಪಾಂಡೆ 34ಕ್ಕೆ 4, ಏಕ್ತ ಬಿಸ್ತ್ 22ಕ್ಕೆ 3).

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.