![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
South Africa Tour; ಭಾರತೀಯ ತಂಡ ಡರ್ಬಾನ್ಗೆ ಆಗಮನ
Team Udayavani, Dec 8, 2023, 5:00 AM IST
![1-wewewqe](https://www.udayavani.com/wp-content/uploads/2023/12/1-wewewqe-620x360.jpg)
ಡರ್ಬಾನ್: ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ತಂಡದೆದುರು ನಡೆಯಲಿರುವ ಟಿ20, ಏಕದಿನ ಮತ್ತು ಟೆಸ್ಟ್ ಸರಣಿ ಯಲ್ಲಿ ಪಾಲ್ಗೊಳ್ಳಲು ಡರ್ಬಾನ್ಗೆ ಆಗಮಿಸಿದೆ. ಆಟಗಾರರನ್ನು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಸಂಭ್ರಮ ದಿಂದ ಸ್ವಾಗತಿಸಿದರಲ್ಲದೇ ಸೆಲ್ಫಿ ತೆಗೆದು ಖುಷಿಪಟ್ಟರು.
ಟಿ20 ಸರಣಿಯು ಮುಂದಿನ ರವಿವಾರದಿಂದ ಆರಂಭಗೊಳ್ಳಲಿದ್ದರೆ ಏಕದಿನ ಸರಣಿಯು ಡಿ. 17ರಿಂದ ಆರಂಭಗೊಳ್ಳಲಿದೆ. ವೈಟ್ಬಾಲ್ ಸರಣಿಗೆ ಹಿರಿಯ ಆಟಗಾರರಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಅವರು ಲಭ್ಯರಿಲ್ಲ. ಆದರೆ ಅವರು ಎರಡು ಪಂದ್ಯಗಳ ಟೆಸ್ಟ್ ಸರಣಿ ವೇಳೆ ತಂಡ ವನ್ನು ಸೇರಿಕೊಳ್ಳಲಿದ್ದಾರೆ. ಮೊದಲ ಟೆಸ್ಟ್ ಸೆಂಚುರಿಯನ್ನಲ್ಲಿ ಡಿ. 26ರಿಂದ ಆರಂಭಗೊಳ್ಳಲಿದ್ದರೆ ದ್ವಿತೀಯ ಟೆಸ್ಟ್ ಜ. 3ರಿಂದ ಕೇಪ್ಟೌನ್ ನಲ್ಲಿ ನಡೆಯಲಿದೆ.
ಟಿ20 ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದರೆ ಏಕದಿನ ಸರಣಿಯ ನಾಯಕತ್ವವನ್ನು ಕೆಎಲ್ ರಾಹುಲ್ ವಹಿಸಲಿದ್ದಾರೆ. ಏಕದಿನ ತಂಡದಲ್ಲಿ ಯುವ ಆಟಗಾರರಾದ ರಿಂಕು ಸಿಂಗ್, ತಿಲಕ್ ವರ್ಮ, ಸಾಯಿ ಸುದರ್ಶನ್ ಮತ್ತು ರಜತ್ ಪಟಿದಾರ್ ಸ್ಥಾನ ಪಡೆದಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.