ದಕ್ಷಿಣ ಆಫ್ರಿಕಾ 333 ರನ್‌ ಜಯಭೇರಿ


Team Udayavani, Oct 3, 2017, 7:10 AM IST

Sa-win-02.jpg

ಪೊಚೆಫ್ಸೂóಮ್‌: ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 333 ರನ್ನುಗಳ ಬೃಹತ್‌ ಅಂತರದಿಂದ ಬಾಂಗ್ಲಾದೇಶವನ್ನು ಬಗ್ಗುಬಡಿದಿದೆ. ಗೆಲುವಿಗೆ 424 ರನ್ನುಗಳ ಗುರಿ ಪಡೆದಿದ್ದ ಬಾಂಗ್ಲಾದೇಶ, ಅಂತಿಮ ದಿನವಾದ ಸೋಮವಾರ ಬೆಳಗ್ಗೆ 90 ರನ್ನಿಗೆ ಉರುಳಿತು.

ಬಾಂಗ್ಲಾದ ಕೊನೆಯ 7 ವಿಕೆಟ್‌ ಕೇವಲ 41 ರನ್‌ ಅಂತರದಲ್ಲಿ ಉದುರಿ ಹೋಯಿತು. ಅಂತಿಮ ದಿನ ನಡೆದದ್ದು ಕೇವಲ 83 ನಿಮಿಷಗಳ ಆಟ ಮಾತ್ರ. 3 ವಿಕೆಟಿಗೆ 49 ರನ್‌ ಮಾಡಿದಲ್ಲಿಂದ ಬಾಂಗ್ಲಾ ಬ್ಯಾಟಿಂಗ್‌ ಮುಂದುವರಿಸಿತ್ತು.
ಸ್ಪಿನ್ನರ್‌ ಕೇಶವ ಮಹಾರಾಜ್‌ (24ಕ್ಕೆ 4) ಮತ್ತು ವೇಗಿಗಳಾದ ಕ್ಯಾಗಿಸೊ ರಬಾಡ (33ಕ್ಕೆ 3), ಮಾರ್ನೆ ಮಾರ್ಕೆಲ್‌ (19ಕ್ಕೆ 2) ಸೇರಿಕೊಂಡು ಬಾಂಗ್ಲಾ ಕತೆ ಮುಗಿಸಿದರು. ರಬಾಡ ತಮ್ಮ ಮೊದಲ 4 ಓವರ್‌ಗಳಲ್ಲೇ 3 ವಿಕೆಟ್‌ ಉಡಾಯಿಸಿ ಪ್ರವಾಸಿಗರಿಗೆ ಮರ್ಮಾಘಾತವಿಕ್ಕಿದರು.

ದಕ್ಷಿಣ ಆಫ್ರಿಕಾ ಬಾಂಗ್ಲಾವನ್ನು ನೂರರೊಳಗೆ ಆಲೌಟ್‌ ಮಾಡಿದ್ದು ಇದೇ ಮೊದಲ ಸಲ. ಹಾಗೆಯೇ ಕಳೆದೊಂದು ದಶಕದಲ್ಲಿ ಬಾಂಗ್ಲಾ ಮೊದಲ ಬಾರಿಗೆ ನೂರಕ್ಕೂ ಕಡಿಮೆ ಸ್ಕೋರಿಗೆ ಸರ್ವಪತನ ಕಂಡ ಸಂಕಟಕ್ಕೆ ಸಿಲುಕಿತು. ಇದು ಬಾಂಗ್ಲಾ ಟೆಸ್ಟ್‌ ಚರಿತ್ರೆಯ 3ನೇ ದೊಡ್ಡ ಸೋಲು.

ಮೊದಲ ಸರದಿಯಲ್ಲಿ 199 ರನ್‌ ಮಾಡಿದ ಡೀನ್‌ ಎಲ್ಗರ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಸರಣಿಯ 2ನೇ ಟೆಸ್ಟ್‌ ಅ. 6ರಿಂದ ಬ್ಲೋಮ್‌ಫಾಂಟೀನ್‌ನಲ್ಲಿ ಆರಂಭವಾಗಲಿದೆ.

ಸಂಕ್ಷಿಪ್ತ ಸ್ಕೋರ್‌: ದಕ್ಷಿಣ ಆಫ್ರಿಕಾ-3ಕ್ಕೆ 496 ಡಿಕ್ಲೇರ್‌ ಮತ್ತು 6ಕ್ಕೆ 247 ಡಿಕ್ಲೇರ್‌. ಬಾಂಗ್ಲಾದೇಶ-320 ಮತ್ತು 90 (ಕಯೆಸ್‌ 32, ರಹೀಂ 16, ಮೆಹಿದಿ ಹಸನ್‌ ಔಟಾಗದೆ 15, ಮಹಾರಾಜ್‌ 25ಕ್ಕೆ 4, ರಬಾಡ 33ಕ್ಕೆ 3, ಮಾರ್ಕೆಲ್‌ 19ಕ್ಕೆ 2). ಪಂದ್ಯಶ್ರೇಷ್ಠ: ಡೀನ್‌ ಎಲ್ಗರ್‌.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.