2nd Test ; ಸಿರಾಜ್ ಬಿಗು ದಾಳಿಗೆ ದಿಕ್ಕೆಟ್ಟ ಹರಿಣಗಳು 55 ಕ್ಕೆ ಆಲೌಟ್!


Team Udayavani, Jan 3, 2024, 5:08 PM IST

1-sdsadsd

ಕೇಪ್ ಟೌನ್ : ಇಲ್ಲಿನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಸರಣಿಯ ಬುಧವಾರ ಆರಂಭವಾದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಲ್ಲೇ ಭಾರತ ಬೌಲಿಂಗ್ ದಾಳಿ ನಡೆಸಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು ಅಗ್ಗದ 55 ರನ್ ಗಳಿಗೆ ಆಲೌಟ್ ಮಾಡಿದೆ. ಬಿಗಿ ಬೌಲಿಂಗ್ ದಾಳಿ ನಡೆಸಿದ ಮೊಹಮದ್ ಸಿರಾಜ್ 6 ವಿಕೆಟ್ ಕಿತ್ತು ಹರಿಣಗಳ ಪಾಲಿಗೆ ಘಾತಕವಾಗಿ ಪರಿಣಮಿಸಿದರು.

ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು . ಬಿಗಿ ದಾಳಿಯನ್ನು ಎದುರಿಸಲಾಗದೆ ಕಂಗಾಲಾಯಿತು. 34 ರನ್ ಆಗುವಷ್ಟರಲ್ಲೇ 5 ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡಿತು. ಪೆವಿಲಿಯನ್ ಪರೇಡ್ ನಡುವೆ ಬೆಡಿಂಗ್ಹ್ಯಾಮ್ 12 ರನ್ ಮತ್ತು ವಿಕೆಟ್ ಕೀಪರ್ ವೆರ್ರೆನ್ನೆ 15 ರನ್ ಮಾತ್ರ ಗರಿಷ್ಠ ಸ್ಕೋರ್.

9 ಓವರ್ ಎಸೆದ ಸಿರಾಜ್ 3 ಮೇಡನ್ ಓವರ್ 15 ರನ್ ಮಾತ್ರ ಬಿಟ್ಟುಕೊಟ್ಟು 6 ವಿಕೆಟ್ ಕಬಳಿಸಿದರು. ಬುಮ್ರಾ ಮತ್ತು ಮುಕೇಶ್ ಕುಮಾರ್ 2 ವಿಕೆಟ್ ಕಿತ್ತರು.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 11 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿದೆ. ರೋಹಿತ್ ಶರ್ಮ 39 ರನ್ ಗಳಿಸಿದ್ದಾರೆ. ಶುಭಮನ್ ಗಿಲ್ 1000 ಟೆಸ್ಟ್ ರನ್ ಪೂರ್ತಿಗೊಳಿಸಿ ಆಟವಾಡುತ್ತಿದ್ದಾರೆ.

ದಕ್ಷಿಣ ಆಫ್ರಿಕಾದ ಟೆಸ್ಟ್ ನ ಅತೀ ಕಡಿಮೆ ಆಲ್ ಔಟ್ ಮೊತ್ತವಾಗಿದೆ. ಟೆಸ್ಟ್‌ನಲ್ಲಿ ಭಾರತದ ವಿರುದ್ಧ ತಂಡವೊಂದರ ಅತಿ ಕಡಿಮೆ ಆಲ್ ಔಟ್ ಮೊತ್ತ ಇದಾಗಿದೆ. ನ್ಯೂಜಿಲ್ಯಾಂಡ್ ತಂಡ ಮುಂಬೈ ನಲ್ಲಿ 2021 ರಲ್ಲಿ 62 ರನ್ ಗಳಿಗೆ ಆಲೌಟಾಗಿತ್ತು.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.