![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಅಂತರ್ ವಲಯ ಟಿ20: ಮಾಯಾಂಕ್ ನೇತೃತ್ವದ ದಕ್ಷಿಣ ವಲಯಕ್ಕೆ ಜಯ
Team Udayavani, Feb 17, 2017, 3:45 AM IST
![Mayank-Agarwal.jpg](https://www.udayavani.com/wp-content/uploads/2017/02/16/Mayank-Agarwal-620x446.jpg)
ಮುಂಬೈ: ಕನ್ನಡಿಗ ಮಾಯಾಂಕ್ ಅಗರ್ವಾಲ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ದಕ್ಷಿಣ ವಲಯ ತಂಡ ಅಂತರ್ ವಲಯ ಟಿ20 ಟೂರ್ನಿಯಲ್ಲಿ ಪಶ್ಚಿಮ ವಲಯದ ವಿರುದ್ಧ 5 ವಿಕೆಟ್ ಜಯ ಸಾಧಿಸಿದೆ.
ಇಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಶ್ಚಿಮ ವಲಯ ನಿಗದಿತ 20 ಓವರ್ಗೆ 9 ವಿಕೆಟ್ ಕಳೆದುಕೊಂಡು 140 ರನ್ ಬಾರಿಸಿತ್ತು. ತಂಡದ ಪರ ದೀಪಕ್ ಹೂಡಾ (32), ಅದಿತ್ಯ ತಾರೆ (26), ಇರ್ಫಾನ್ ಪಠಾಣ್ (26) ಹೆಚ್ಚು ರನ್ ಬಾರಿಸಿದರು. ದಕ್ಷಿಣ ವಲಯ ಪರ ಚಾಮಾ ಮಿಲಿಂದ್ 3 ವಿಕೆಟ್ ಪಡೆದರೆ, ರಾಹಿಲ್ ಶಾಹ, ಮುರುಗನ್ ಅಶ್ವಿನ್, ವಿಜಯ್ ಶಂಕರ್ ತಲಾ 2 ವಿಕೆಟ್ ಪಡೆದರು. ಗುರಿ ಬೆನ್ನುಹತ್ತಿದ ದಕ್ಷಿಣ ವಲಯ 17.4 ಓವರ್ನಲ್ಲಿ 5 ವಿಕೆಟ್ ಕಳೆದುಕೊಂಡು ಜಯಸಾಧಿಸಿತು. ಮಾಯಾಂಕ್ ಅಗರ್ವಾಲ್ (70) ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಉಳಿದಂತೆ ವಿಷ್ಣು ವಿನೋದ್ (36) ಅಲ್ಪ ಕಾಣಿಕೆ ನೀಡಿದರು.
ಸಂಕ್ಷಿಪ್ತ ಸ್ಕೋರ್: ಪಶ್ಚಿಮ ವಲಯ 20 ಓವರ್ಗೆ 140/9 (ದೀಪಕ್ ಹೂಡಾ 32, ಆದಿತ್ಯ ತಾರೆ 26, ಇರ್ಫಾನ್ 26, ಚಾಮ ಮಿಲಿಂದ್ 41ಕ್ಕೆ 3), ದಕ್ಷಿಣ ವಲಯ 17.4 ಓವರ್ಗೆ 141 (ಮಾಯಾಂಕ್ 70, ವಿನೋದ್ 36, ಇರ್ಫಾನ್ ಪಠಾಣ್ 22ಕ್ಕೆ 1).
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.