2020 ಟೋಕಿಯೋ ಒಲಿಂಪಿಕ್ಸ್ : 206 ರಾಷ್ಟ್ರ, 11 ಸಾವಿರ ಸ್ಪರ್ಧಿಗಳು


Team Udayavani, Sep 17, 2019, 7:40 PM IST

tokyo

ಮುಂದಿನ ವರ್ಷ ನಡೆಯಲ್ಲಿರುವ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಭರದಿಂದ ಸಿದ್ಧತೆ ಕಾರ್ಯಗಳು ನಡೆಯುತ್ತಿದ್ದು, ಸದ್ಯ ಈ ಸಲದ ಒಲಿಂಪಿಕ್ಸ್‌ ಹೇಗೆ ವಿಶೇಷವಾಗಿರುತ್ತದೆ ಎಂಬ ಮಾಹಿತಿ ಹೊರಬಿದ್ದಿದೆ. ಕ್ರೀಡಾಭಿಮಾನಿಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಈ ಸಲದ ಒಲಿಂಪಿಕ್ಸ್‌ ಕ್ರೀಡಾಕೂಟ ಹೊಸದಾದ ಅನುಭವ ನೀಡಲಿದೆ ಎಂದು ಕ್ರೀಡಾಕೂಟದ ಆಯೋಜಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಾಗಾದರೆ ಟೋಕಿಯೋ ಆಯೋಜಿಸಿಕೊಂಡಿರುವ ಯೋಜನೆಯಾದರೂ ಏನು ? 2020 ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಏನೆಲ್ಲಾ ವಿಶೇಷತೆಗಳಿರುತ್ತದೆ ಎಂಬೆಲ್ಲಾ ಮಾಹಿತಿ ಇಲ್ಲಿವೆ.

ಸ್ವಾಗತಮಾಡುವ ರೊಬೋಟ್‌ಗಳು
ಈ ಬಾರಿಯ ಒಲಿಂಪಿಕ್ಸ್‌ ಹಾಗೂ ಪ್ಯಾರ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ವಿಶೇಷ ವ್ಯಕ್ತಿಗಳು ಗಮನ ಸೆಳೆಯಲ್ಲಿದ್ದು, ಬಂದ ಗಣ್ಯರನ್ನು, ಸ್ಪರ್ಧಿಗಳನ್ನು ಹಾಗೂ ಕ್ರೀಡಾಭಿಮಾನಿಗಳನ್ನು ಈ ಸ್ಪೆಷಲ್‌ ವ್ಯಕ್ತಿಗಳೇ ಸ್ವಾಗತಿಸಲ್ಲಿದ್ದಾರೆ. ಜತಗೆ ಕ್ರೀಡಾ ಪರಿಕರಣಗಳನ್ನು ಒಂದೆಡೆಯಿಂದ ಮತ್ತೂಂದೆಡೆಗೆ ಸಾಗಿಸಲು ಈ ರೊಬೋಟ್‌ಗಳು ನೆರವಾಗಲಿದ್ದು. ಕ್ರೀಡೆಯನ್ನು ಮತ್ತಷ್ಟು ಸನೀಹವಾಗಿ ನೋಡಲು ಈ ರೊಬೋಟ್‌ಗಳು ಸಹಾಯವಾಗಲಿದೆ.

ಹಳೆಯ ಗ್ಯಾಜೆಟ್ಸ್‌ಗಳಿಂದ ಪದಕಗಳು
2020 ರ ಒಲಿಂಪಿಕ್ಸ್‌ ಹೊಸ ಇತಿಹಾಸ ಬರೆಯಲ್ಲಿದ್ದು, ಮೊಟ್ಟ ಮೊದಲ ಬಾರಿಗೆ ದೀರ್ಘ‌ಕಾಲ ಉಳಿಯಬಲ್ಲ ಪದಕಗಳನ್ನು ತಯಾರಿಸಿದೆ. ಮತ್ತೂ ವಿಶೇಷವೆಂದರೆ ಪದಕಗಳನ್ನು ಹಳೆಯ ಗ್ಯಾಜೆಟ್ಸ್‌ಗಳಿಂದ, ಮೊಬೈಲ್‌ ಫೋನ್‌ಗಳಿಂದ ರಚಿಸಿದ್ದು, ಇಂತಹ ನೂತನ ಪ್ರಯೋಗ ಮಾಡಿದ ದೇಶ ಎಂಬ ಹೆಗ್ಗಳಿಕೆಗೆ ಜಪಾನ್‌ ಪಾತ್ರವಾಗಿದೆ.

6.21 ಮಿಲಿಯನ್‌ ತ್ಯಾಜ್ಯ ಬಳಕೆ
ಕ್ರೀಡಾಪಟುಗಳಿಗೆ ನೀಡಲಾಗುವ ಪದಕಗಳನ್ನು ಕಲಾವಿದರಾದ ಜುನಿಶಿ ಕವಾಶಿನಿ ಅವರು ವಿನ್ಯಾಸಗೊಳಿಸಿದ್ದು, ಸುಮಾರು 6.21 ಮಿಲಿಯನ್‌ ಅಷ್ಟು ಎಲೆಕ್ಟ್ರಾನಿಕ್‌ ತ್ಯಾಜ್ಯವನ್ನು ಪದಕ ತಯಾರಿಕೆಯಲ್ಲಿ ಬಳಸಲಾಗಿದೆ.

206 ರಾಷ್ಟ್ರಗಳು -11 ಸಾವಿರ ಸ್ಪರ್ಧಿಗಳು
2020 ರಲ್ಲಿ ನಡೆಯಲ್ಲಿರುವ ಒಲಿಂಪಿಕ್ಸ್‌ ಕೂಟದಲ್ಲಿ ಸುಮಾರು 206 ದೇಶದ 11 ಸಾವಿರ ಕ್ರೀಡಾಪಟುಗಳು ಭಾಗವಹಿಸಲ್ಲಿದ್ದಾರೆ. ಮತ್ತೂಂದು ಗಮನಾರ್ಹವಾದ ವಿಷಯ ಎಂದರೆ ಇದೇ ಮೊದಲ ಬಾರಿಗೆ ಅಧಿಕ ಮಟ್ಟದಲ್ಲಿ ಚಿನ್ನದ ಪದಕಗಳನ್ನು ತಯಾರಿಸಿದ್ದು, ಸಮರ್‌ ಒಲಿಂಪಿಕ್ಸ್‌ನ ಒಂದೇ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ 339 ಚಿನ್ನದ ಪದಕಗಳನ್ನು ನೀಡಲಾಗುತ್ತಿದೆ.

3ಡಿ ಟೆಕ್ನಾಲಾಜಿ
ಕ್ರೀಡಾಕೂಟದಲ್ಲಿ, 3ಡಿ ಅಥ್ಲೆಟ್‌ ಟ್ರ್ಯಾಕಿಂಗ್‌ (3 ಡಿಎಟಿ) ತಂತ್ರಜ್ಞಾನವನ್ನು ಬಳಸುವ ಮೂಲಕ ಕ್ರೀಡಾಭಿಮಾನಿಗಳಿಗೆ ಹೊಸದಾದ ಅನುಭವಗಳನ್ನು ನೀಡಲು ಮುಂದಾಗಿರುವ ಆಯೋಜಕರು ಇಂಟೆಲ್‌ ಕಂಪೆನಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಅಭಿಮಾನಿಗಳು ಮತ್ತಷ್ಟು ಹತ್ತಿರದಿಂದ ಪಂದ್ಯಾಟಗಳನ್ನು ನೋಡುವಂತೆ 3ಡಿ ವ್ಯವಸ್ಥೆಯನ್ನು ಮಾಡಲಾಗಿದೆ. ಜತೆಗೆ ಅಥ್ಲೆಟ್‌ಗಳ ಚಲನವಲನಗಳನ್ನು ಪರೀಕ್ಷಿಸಲು ಇದು ಸಹಕಾರಿಯಾಗಲಿದೆ.

ವಿಶೇಷ ಉಪಗ್ರಹ ಬಳಕೆ
ಒಲಿಂಪಿಕ್ಸ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಉಪಗ್ರಹದ ಬಳಕೆ ಮಾಡುತ್ತಿದ್ದು, ಕ್ರೀಡಾಕೂಟ ಮುಗಿಯುವವರೆಗೂ ಭೂಮಿಯ ಕಕ್ಷೆಯ ಸುತ್ತ ಸುತ್ತುವಂತೆ ಉಪಗ್ರಹವನ್ನು ನಿಯೋಜಿಸ ಬೇಕೆಂಬ ಉದ್ದೇಶವನ್ನಿಟ್ಟುಕೊಂಡಿದ್ದಾರೆ. ಕ್ರೀಡಾಕೂಟ ಅಂತ್ಯಗೊಂಡ ನಂತರ ಈ ಉಪಗ್ರಹವನ್ನು ರಾಕೆಟ್‌ ಮೂಲಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗೆ ತೆಗೆದುಕೊಂಡು ಹೋಗಲಿದ್ದು, ಅಲ್ಲಿ ಅದನ್ನು ಉಡಾಯಿಸುವ ಯೋಜನೆ ಹಾಕಿಕೊಂಡಿದ್ದಾರೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.