ಟೆಸ್ಟ್‌ ಸರಣಿ: ಡೇವಿಡ್‌ ವಾರ್ನರ್‌ ಜೋಡಿ ಯಾರು?


Team Udayavani, Feb 21, 2017, 10:36 AM IST

dvid.jpg

ಉಸ್ಮಾನ್‌ ಖ್ವಾಜಾ, ಮ್ಯಾಟ್‌ ರೆನ್‌ಶಾ

ಪುಣೆ: ಭಾರತದ ನೆಲದಲ್ಲಿ ಟೆಸ್ಟ್‌ ಸರಣಿಯ ಕಠಿನ ಸವಾಲು ಎದುರಿಸಲು ಆಸ್ಟ್ರೇಲಿಯ ಸಜ್ಜಾಗುತ್ತಿದೆ. ಗುರುವಾರದಿಂದ ಪುಣೆಯಲ್ಲಿ ಸರಣಿಯ ಮೊದಲ ಟೆಸ್ಟ್‌ ಆರಂಭಗೊಳ್ಳಲಿದ್ದು, ಆಡುವ ಬಳಗವನ್ನು ಅಂತಿಮಗೊಳಿಸುವ ಬಗ್ಗೆ ಆಸೀಸ್‌ ನಾನಾ ಸಾಧ್ಯತೆಗಳ ಬಗ್ಗೆ ಯೋಚಿಸುತ್ತಿದೆ.

ಆಸ್ಟ್ರೇಲಿಯದ ಮುಂದಿರುವುದು ಆರಂಭಿಕ ಜೋಡಿ ಯಾರಾಗಬಹುದೆಂಬ ಪ್ರಶ್ನೆ. ಡೇವಿಡ್‌ ವಾರ್ನರ್‌ ಅವರಿಗೆ ಜತೆಗಾರನಾಗಿ ಉಸ್ಮಾನ್‌ ಖ್ವಾಜಾ ಅವರನ್ನು ಆಡಿಸುವುದೋ ಅಥವಾ ಮ್ಯಾಟ್‌ ರೆನ್‌ಶಾ ಅವರನ್ನೋ ಎಂಬುದು ಇನ್ನೂ ಇತ್ಯರ್ಥವಾಗಿಲ್ಲ ಎಂದಿದ್ದಾರೆ ಕೋಚ್‌ ಡ್ಯಾರನ್‌ ಲೇಹ್ಮನ್‌. ಆದರೆ ಶಾನ್‌ ಮಾರ್ಷ್‌ ಮತ್ತು ನಾಯಕ ಸ್ಟೀವನ್‌ ಸ್ಮಿತ್‌ 3ನೇ ಹಾಗೂ 4ನೇ ಕ್ರಮಾಂಕದಲ್ಲಿ ಆಡುತ್ತಾರೆ ಎಂಬುದಾಗಿ ಲೇಹ್ಮನ್‌ ಹೇಳಿದರು. ಇವರಿಬ್ಬರೂ ಭಾರತ “ಎ’ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಶತಕ ಬಾರಿಸಿದ್ದರು. 

ಭಾರೀ ಭರವಸೆ ಮೂಡಿಸಿರುವ ಯುವ ಬ್ಯಾಟ್ಸ್‌ಮನ್‌ ಪೀಟರ್‌ ಹ್ಯಾಂಡ್ಸ್‌ಕಾಂಬ್‌ 5ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. ಟೆಸ್ಟ್‌ ತಂಡಕ್ಕೆ ವಾಪಸಾಗಿರುವ ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌ 6ನೇ ಕ್ರಮಾಂಕದಲ್ಲಿ ಆಡಬಹುದು.

ಮುಂದಿನದು ಕೀಪರ್‌ ಮ್ಯಾಥ್ಯೂ ವೇಡ್‌ ಸರದಿ. ಬೌಲಿಂಗ್‌ ವಿಭಾಗದಲ್ಲಿ ಮಿಚೆಲ್‌ ಸ್ಟಾರ್ಕ್‌, ಸ್ಟೀವ್‌ ಓ’ಕೀಫ್, ಜೋಶ್‌ ಹ್ಯಾಝಲ್‌ವುಡ್‌ ಮತ್ತು ನಥನ್‌ ಲಿಯೋನ್‌ ದಾಳಿಗಿಳಿಯುವುದು ಬಹುತೇಕ ಖಚಿತ.

ಮ್ಯಾಟ್‌ ರೆನ್‌ಶಾ ಪ್ರತಿಭಾನ್ವಿತ ಆರಂಭಕಾರ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಅಭ್ಯಾಸ ಪಂದ್ಯದಲ್ಲಿ ಗಳಿಸಿದ್ದು ಕೇವಲ 11 ಮತ್ತು 10 ರನ್‌ ಮಾತ್ರ. ಆದರೆ ಇದು ಏಶ್ಯದಲ್ಲಿ ರೆನ್‌ಶಾ ಆಡಿದ ಮೊದಲ ಪಂದ್ಯ. ಆದರೆ ರೆನ್‌ಶಾ ಪಾಕಿಸ್ಥಾನ ವಿರುದ್ಧ ಆಡಲಾದ ಕಳೆದ ಸಿಡ್ನಿ ಟೆಸ್ಟ್‌ನಲ್ಲಿ ಅಮೋಘ 184 ರನ್‌ ಬಾರಿಸುವ ಮೂಲಕ ತಮ್ಮ ಸಾಮರ್ಥ್ಯದ ಪರಿಚಯವಿತ್ತಿದ್ದರು.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.