Sports Award: ಶಮಿ ಸೇರಿ 25 ಮಂದಿಗೆ ಅರ್ಜುನ; ಚಿರಾಗ್‌ -ಸಾತ್ವಿಕ್‌ ಜೋಡಿಗೆ ಖೇಲ್‌ ರತ್ನ


Team Udayavani, Dec 21, 2023, 12:13 AM IST

1-sadadas

ಹೊಸದಿಲ್ಲಿ: ಭಾರತದ ನಂಬರ್‌ ವನ್‌ ಬ್ಯಾಡ್ಮಿಂಟನ್‌ ಆಟಗಾರರಾದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಕರ್ನಾಟಕ ಮೂಲದ ಚಿರಾಗ್‌ ಶೆಟ್ಟಿ ಜೋಡಿಗೆ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ “ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ’ ಒಲಿದು ಬಂದಿದೆ. ಕ್ರಿಕೆಟಿಗ ಮೊಹಮ್ಮದ್‌ ಶಮಿ ಸೇರಿದಂತೆ 26 ಆಟಗಾರರು ಅರ್ಜುನ ಪ್ರಶಸ್ತಿಗೆ ಭಾಜರಾಗಲಿದ್ದಾರೆ.

ಕೇಂದ್ರ ಕ್ರೀಡಾ ಸಚಿವಾಲಯ ಬುಧವಾರ ಪ್ರಶಸ್ತಿಗೆ ನಾಮ ನಿರ್ದೇಶಗೊಂಡ ಪಟ್ಟಿಯನ್ನು ಪರಿಶೀಲಿಸಿ ಅಂತಿಮ ಮುದ್ರೆ ಒತ್ತಿತು. ಸರಕಾರ ದಿಂದ ನೇಮಿಸಲ್ಪಟ್ಟ ಆಯ್ಕೆ ಸಮಿತಿ ಡಿ. 13ರಂದು ಕ್ರೀಡಾಪಟುಗಳ ಪಟ್ಟಿಯನ್ನು ನೀಡಿತ್ತು.

ರಾಷ್ಟ್ರಪತಿ ಭವನದಲ್ಲಿ ಜ. 9ರಂದು ನಡೆಯ ಲಿರುವ ಸಮಾರಂಭದಲ್ಲಿ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.ಸಾತ್ವಿಕ್‌-ಚಿರಾಗ್‌ ಏಷ್ಯಾಡ್‌ನ‌ಲ್ಲಿ ಚಿನ್ನದ ಪದಕ, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಸಾಧನೆಗೈದಿದ್ದಾರೆ. ಮೊಹಮ್ಮದ್‌ ಶಮಿ ಕಳೆದ ವಿಶ್ವಕಪ್‌ನಲ್ಲಿ ಅತ್ಯಧಿಕ 24 ವಿಕೆಟ್‌ ಉರುಳಿಸಿದ ಛಾತಿ ಹೊಂದಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾದವರು
ಮೇಜರ್‌ ಧ್ಯಾನ್‌ಚಂದ್‌ ಖೇಲ್‌ರತ್ನ: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ.

ಅರ್ಜುನ ಪ್ರಶಸ್ತಿ: ಓಜಸ್‌ ಪ್ರವೀಣ್‌ ದೇವತಾಲೆ (ಆರ್ಚರಿ), ಅದಿತಿ ಗೋಪಿಚಂದ್‌ ಸ್ವಾಮಿ (ಆರ್ಚರಿ), ಮುರಳಿ ಶ್ರೀಶಂಕರ್‌ (ಆರ್ಚರಿ), ಪಾರುಲ್‌ ಚೌಧರಿ (ಆ್ಯತ್ಲೆಟಿಕ್ಸ್‌), ಮೊಹಮ್ಮದ್‌ ಹುಸ್ಸಮುದ್ದೀನ್‌ (ಬಾಕ್ಸಿಂಗ್‌), ಆರ್‌. ವೈಶಾಲಿ (ಚೆಸ್‌), ಮೊಹಮ್ಮದ್‌ ಶಮಿ (ಕ್ರಿಕೆಟ್‌), ಅನುಷ್‌ ಅಗರ್ವಾಲ್‌ (ಈಕ್ವೆಸ್ಟ್ರಿಯನ್‌), ದಿವ್ಯಾಕೃತಿ ಸಿಂಗ್‌ (ಈಕ್ವೆಸ್ಟ್ರಿಯನ್‌ ಡ್ರೆಸ್ಸೇಜ್‌), ದೀಕ್ಷಾ ಡಾಗರ್‌ (ಗಾಲ್ಫ್), ಕೃಷ್ಣ ಬಹಾದೂರ್‌ ಪಾಠಕ್‌ (ಹಾಕಿ), ಸುಶೀಲಾ ಚಾನು (ಹಾಕಿ), ಪವನ್‌ ಕುಮಾರ್‌ (ಕಬಡ್ಡಿ), ರೀತು ನೇಗಿ (ಕಬಡ್ಡಿ), ನಸ್ರಿàನ್‌ (ಖೋ ಖೋ), ಪಿಂಕಿ (ಲಾನ್‌ ಬೌಲ್ಸ್‌), ಐಶ್ವರಿ ಪ್ರತಾಪ್‌ ಸಿಂಗ್‌ ತೋಮರ್‌ (ಶೂಟಿಂಗ್‌), ಇಶಾ ಸಿಂಗ್‌ (ಶೂಟಿಂಗ್‌), ಹರೀಂದರ್‌ ಪಾಲ್‌ ಸಿಂಗ್‌ ಸಂಧು (ಸ್ಕ್ವಾಶ್‌), ಐಹಿಕಾ ಮುಖರ್ಜಿ (ಟಿಟಿ), ಸುನೀಲ್‌ ಕುಮಾರ್‌ (ಕುಸ್ತಿ), ಅಂತಿಮ್‌ ಪಂಘಲ್‌ (ಕುಸ್ತಿ), ಎನ್‌. ರೋಶಿಬಿನಾ ದೇವಿ (ವುಶು), ಶೀತಲ್‌ ದೇವಿ (ಆರ್ಚರಿ), ಅಜಯ್‌ ಕುಮಾರ್‌ ರೆಡ್ಡಿ (ಅಂಧ ಕ್ರಿಕೆಟ್‌), ಪ್ರಾಚಿ ಯಾದವ್‌ (ಪ್ಯಾರಾ ಕನೋಯಿಂಗ್‌).

ದ್ರೋಣಾಚಾರ್ಯ ಪ್ರಶಸ್ತಿ (ಮಾಮೂಲು ವಿಭಾಗ): ಲಲಿತ್‌ ಕುಮಾರ್‌ (ಕುಸ್ತಿ), ಆರ್‌.ಬಿ. ರಮೇಶ್‌ (ಚೆಸ್‌), ಮಹಾವೀರ್‌ ಪ್ರಸಾದ್‌ ಸೈನಿ (ಪ್ಯಾರ್ಯಾ ಆ್ಯತ್ಲೆಟಿಕ್ಸ್‌), ಶಿವೇಂದ್ರ ಸಿಂಗ್‌ (ಹಾಕಿ), ಗಣೇಶ್‌ ಪ್ರಭಾಕರ್‌ ದೇವ್ರುಕರ್‌ (ಮಲ್ಲಕಂಬ).
ದ್ರೋಣಾಚಾರ್ಯ ಪ್ರಶಸ್ತಿ (ಜೀವಮಾನ ಸಾಧನೆ): ಜಸ್ಕೀರತ್‌ ಸಿಂಗ್‌ ಗ್ರೆವಾಲ್‌ (ಗಾಲ್ಫ್), ಭಾಸ್ಕರನ್‌ (ಕಬಡ್ಡಿ), ಜಯಂತ್‌ ಕುಮಾರ್‌ ಪುಶಿಲಾಲ್‌ (ಟಿಟಿ).
ಧ್ಯಾನ್‌ಚಂದ್‌ ಪ್ರಶಸ್ತಿ (ಜೀವಮಾನ ಸಾಧನೆ): ಮಂಜುಷಾ ಕನ್ವರ್‌ (ಬ್ಯಾಡ್ಮಿಂಟನ್‌), ವಿನೀತ್‌ ಕುಮಾರ್‌ ಶರ್ಮ (ಹಾಕಿ), ಕವಿತಾ ಸೆಲ್ವರಾಜ್‌ (ಕಬಡ್ಡಿ).

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.