Match Fixing; ಮಹಾದೇವ ಆ್ಯಪ್ ಬಳಸಿ ಕ್ರಿಕೆಟ್ ಫಿಕ್ಸಿಂಗ್?
Team Udayavani, Nov 12, 2023, 11:59 PM IST
ರಾಯಪುರ: ಮಹಾದೇವ ಬೆಟ್ಟಿಂಗ್ ಆ್ಯಪ್ನ ಹಗರಣ ಸುತ್ತಿಬಳಸಿ ಕ್ರಿಕೆಟ್ ಬುಡಕ್ಕೆ ಬಂದಿದೆ. ಈ ಆ್ಯಪ್ ಬಳಸಿ ಬೆಟ್ಟಿಂಗ್, ಮ್ಯಾಚ್ಫಿಕ್ಸಿಂಗ್ ಕೂಡ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಾರಾಷ್ಟ್ರದಲ್ಲಿ ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದಾರೆ.
ಈಗಾಗಲೇ ಪ್ರಕರಣದಲ್ಲಿ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೆಸರು ಕೇಳಿಬಂದಿದೆ. ಅವರಿಗೆ 500 ಕೋಟಿ ರೂ. ಸಂದಾಯವಾಗಿದೆ ಎನ್ನಲಾಗಿದೆ. ಈ ಬಗ್ಗೆ ಇನ್ನೂ ತನಿಖೆಯಾಗಬೇಕು. ಮಹಾದೇವ ಹಗರಣದಲ್ಲಿ ಮುಖ್ಯ ಆರೋಪಿಗಳಾಗಿರುವ ಸೌರಭ್ ಚಂದ್ರಕರ್, ರವಿ ಉಪ್ಪಳ ವಿರುದ್ಧ ಛತ್ತೀಸ್ಗಢದಲ್ಲಿ ತನಿಖೆ ನಡೆಯುತ್ತಿದೆ. ಇಬ್ಬರೂ ತಾವು ಕ್ರಿಕೆಟ್ ಫಿಕ್ಸಿಂಗ್ನಲ್ಲಿ ತೊಡಗಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ