ಒಲಿಂಪಿಕ್ಸ್ ಮುಂದೂಡಿಕೆ: ಕ್ರೀಡಾಪಟುಗಳಿಗೆ ಕಾಡುತ್ತಿದೆ ಮಾನಸಿಕ ಕುಸಿತ ಭೀತಿ


Team Udayavani, Apr 9, 2020, 5:16 PM IST

ಒಲಿಂಪಿಕ್ಸ್ ಮುಂದೂಡಿಕೆ: ಕ್ರೀಡಾಪಟುಗಳಿಗೆ ಕಾಡುತ್ತಿದೆ ಮಾನಸಿಕ ಕುಸಿತ ಭೀತಿ

ನವದೆಹಲಿ: ಕೋವಿಡ್-19ದಿಂದ ಜಗತ್ತು ದಿಗ್ಬಂಧನದಲ್ಲಿದೆ. ಇಲ್ಲಿ ಅತಿಯಾಗಿ ಸಮಸ್ಯೆಗೆ ಸಿಕ್ಕಿರುವವರು ದಿನವಹಿ ಕೆಲಸ ಮಾಡಿದರೆ ಮಾತ್ರ ಜೀವನ ನಿರ್ವಹಿಸಲು ಸಾಧ್ಯ ಎನ್ನುವವರು. ಮಹತ್ವಾಕಾಂಕ್ಷೆ ಇಟ್ಟುಕೊಂಡು ಮುಂದಿನ ಕ್ರೀಡಾಕೂಟಗಳಿಗೆ ಸಿದ್ಧವಾಗುತ್ತಿದ್ದ ಕ್ರೀಡಾಪಟುಗಳು. ಈಗ ಸುದೀರ್ಘ‌ ದಿಗ್ಬಂಧನದಿಂದ ಹೊರಗೆ ಹೋಗುವಂತಿಲ್ಲ, ಆಡುವಂತಿಲ್ಲ, ಕನಿಷ್ಠ ಅಭ್ಯಾಸವನ್ನೂ ಮಾಡುವಂತಿಲ್ಲ ಎಂಬ ಪರಿಸ್ಥಿತಿಯಿಂದ ಮಾತ್ರ ಕ್ರೀಡಾಪಟುಗಳು ದಿಗಿಲಾಗಿದ್ದಾರೆ. ಅಂತಹವರ ಮಾನಸಿಕ ಆರೋಗ್ಯ ಕಾಪಾಡುವುದು ಸವಾಲಿನ ಕೆಲಸ, ಅವರು ಅಸ್ವಸ್ಥರಾಗಬಹುದು ಎಂದು ಮನೋವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಸ್ಪರ್ಧೆ ಮಾಡಿಕೊಂಡೇ ಬದುಕುವವರು, ಅದರಿಂದಲೇ ಜೀವನ, ಗೌರವ ಕಂಡು ಕೊಳ್ಳುವವರು ಅದರ ಅನುಪಸ್ಥಿತಿಯಲ್ಲಿ ಪರದಾಡುತ್ತಾರೆ. ಅವರಿಗೆ ಭವಿಷ್ಯದ ಬಗ್ಗೆ ಆತಂಕ ಕಾಡುತ್ತದೆ. ಅಭ್ಯಾಸದ ಕೊರತೆಯಿಂದ ತಮ್ಮ ಸಾಮರ್ಥಯವೇ ಕುಂದುತ್ತದೆ, ಭವಿಷ್ಯದಲ್ಲಿತಾವು ಸೋಲಬಹುದು ಎಂಬ ಹೆದರಿಕೆ ಕಾಡುತ್ತದೆ. ಅದು ವ್ಯಾಧಿಯಾಗಿ ಯೂ ಪರಿವರ್ತನೆಯಾಗುವ ಸಾಧ್ಯತೆ ಯಿರುತ್ತದೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ಆಸ್ಟ್ರೇಲಿಯದ ಈಜುಪಟು, ರಿಯೋ ಒಲಿಂಪಿಕ್ಸ್‌ 100 ಮೀ. ಫ್ರಿಸ್ಟೈಲ್‌ನಲ್ಲಿ ಚಿನ್ನ ಗೆದ್ದಿರುವ ಕೈಲ್‌ ಚಾಮರ್ಸ್‌ ಇಂತಹದ್ದೇ ಪರಿಸ್ಥಿತಿಯಲ್ಲಿದ್ದಾರೆ. ಅವರು ಈ ಬಾರಿಯ ಟೋಕೊಯೋ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿ ಮತ್ತೆ ಚಿನ್ನ ಗೆಲ್ಲುವ ಹಂಬಲದಲ್ಲಿದ್ದರು. ಅಷ್ಟರಲ್ಲಿ ಕೋವಿಡ್-19ದಿಂದ ಒಲಿಂಪಿಕ್ಸ್‌ ಮುಂದೂಡಿಕೆಯಾಗಿದೆ. ಅಲ್ಲಿಯವರೆಗೆ ಕಾಯಬೇಕಾದ ಅನಿವಾರ್ಯತೆ ಒಂದು ಕಡೆ. ಇನ್ನೊಂದು ಕಡೆ ಅಭ್ಯಾಸವನ್ನೂ ಮಾಡಲಾಗದ ಸ್ಥಿತಿ. ಒಬ್ಬ ಅಥ್ಲೀಟ್‌ಗೆ ಸ್ಪರ್ಧೆಗಿಂತ ಅಭ್ಯಾಸವೇ ಹೆಚ್ಚು ಆನಂದದ ಕೆಲಸ.  ಆದರೆ ಮನೆಯಲ್ಲಿ ಈಜುಕೊಳವೇ ಇಲ್ಲ. ಮಾಡುವುದೇನು? ಈಗ ಅವರು ಬಾಡಿಗೆಗೆ ಒಂದು ಈಜುಕೊಳವನ್ನು ತರಿಸಿಕೊಂಡಿದ್ದಾರೆ!

ವಿಶ್ವದ ಸಾವಿರಾರು ಕ್ರೀಡಾಪಟುಗಳಿಗೆ ಈಗ ಸರಿಯಾಗಿ ಅಭ್ಯಾಸ ಮಾಡಲಾಗದ ಸ್ಥಿತಿ. ಹಾಗೆಯೇ ಇನ್ನೊಂದು ವರ್ಷ ಒಲಿಂಪಿಕ್ಸ್‌ ಮುಂದೂಡಲ್ಪಟ್ಟಿದ್ದರಿಂದ ಹಲವಾರು ಸಮಸ್ಯೆಗಳು ಉದ್ಭವಿಸಿವೆ. ಆಗ ಎಷ್ಟೋ ಜನರಿಗೆ ವಯಸ್ಸಾಗಿರುತ್ತದೆ, ದೈಹಿಕ ದಾಢ್ಯತೆ ಕುಸಿದಿರುತ್ತದೆ, ಇತರೆ ಸ್ಪರ್ಧಿಗಳು ಹುಟ್ಟಿ ಕೊಂಡಿರುತ್ತಾರೆ. ಇವೆಲ್ಲವೂ ಮುಂದೇನು ಎಂಬ ಆತಂಕವನ್ನು ಉಂಟು ಮಾಡಿವೆ. ಆದ್ದರಿಂದ ಹಲವರಿಗೆ ಮಾನಸಿಕ ಸಮಸ್ಯೆ ಉಂಟಾಗಬಹುದು ಎಂದು ತಜ್ಞರು ಹೇಳುತ್ತಾರೆ.

ಟಾಪ್ ನ್ಯೂಸ್

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.