ಒಲಿಂಪಿಕ್ಸ್ ಮುಂದೂಡಿಕೆ: ಕ್ರೀಡಾಪಟುಗಳಿಗೆ ಕಾಡುತ್ತಿದೆ ಮಾನಸಿಕ ಕುಸಿತ ಭೀತಿ


Team Udayavani, Apr 9, 2020, 5:16 PM IST

ಒಲಿಂಪಿಕ್ಸ್ ಮುಂದೂಡಿಕೆ: ಕ್ರೀಡಾಪಟುಗಳಿಗೆ ಕಾಡುತ್ತಿದೆ ಮಾನಸಿಕ ಕುಸಿತ ಭೀತಿ

ನವದೆಹಲಿ: ಕೋವಿಡ್-19ದಿಂದ ಜಗತ್ತು ದಿಗ್ಬಂಧನದಲ್ಲಿದೆ. ಇಲ್ಲಿ ಅತಿಯಾಗಿ ಸಮಸ್ಯೆಗೆ ಸಿಕ್ಕಿರುವವರು ದಿನವಹಿ ಕೆಲಸ ಮಾಡಿದರೆ ಮಾತ್ರ ಜೀವನ ನಿರ್ವಹಿಸಲು ಸಾಧ್ಯ ಎನ್ನುವವರು. ಮಹತ್ವಾಕಾಂಕ್ಷೆ ಇಟ್ಟುಕೊಂಡು ಮುಂದಿನ ಕ್ರೀಡಾಕೂಟಗಳಿಗೆ ಸಿದ್ಧವಾಗುತ್ತಿದ್ದ ಕ್ರೀಡಾಪಟುಗಳು. ಈಗ ಸುದೀರ್ಘ‌ ದಿಗ್ಬಂಧನದಿಂದ ಹೊರಗೆ ಹೋಗುವಂತಿಲ್ಲ, ಆಡುವಂತಿಲ್ಲ, ಕನಿಷ್ಠ ಅಭ್ಯಾಸವನ್ನೂ ಮಾಡುವಂತಿಲ್ಲ ಎಂಬ ಪರಿಸ್ಥಿತಿಯಿಂದ ಮಾತ್ರ ಕ್ರೀಡಾಪಟುಗಳು ದಿಗಿಲಾಗಿದ್ದಾರೆ. ಅಂತಹವರ ಮಾನಸಿಕ ಆರೋಗ್ಯ ಕಾಪಾಡುವುದು ಸವಾಲಿನ ಕೆಲಸ, ಅವರು ಅಸ್ವಸ್ಥರಾಗಬಹುದು ಎಂದು ಮನೋವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಸ್ಪರ್ಧೆ ಮಾಡಿಕೊಂಡೇ ಬದುಕುವವರು, ಅದರಿಂದಲೇ ಜೀವನ, ಗೌರವ ಕಂಡು ಕೊಳ್ಳುವವರು ಅದರ ಅನುಪಸ್ಥಿತಿಯಲ್ಲಿ ಪರದಾಡುತ್ತಾರೆ. ಅವರಿಗೆ ಭವಿಷ್ಯದ ಬಗ್ಗೆ ಆತಂಕ ಕಾಡುತ್ತದೆ. ಅಭ್ಯಾಸದ ಕೊರತೆಯಿಂದ ತಮ್ಮ ಸಾಮರ್ಥಯವೇ ಕುಂದುತ್ತದೆ, ಭವಿಷ್ಯದಲ್ಲಿತಾವು ಸೋಲಬಹುದು ಎಂಬ ಹೆದರಿಕೆ ಕಾಡುತ್ತದೆ. ಅದು ವ್ಯಾಧಿಯಾಗಿ ಯೂ ಪರಿವರ್ತನೆಯಾಗುವ ಸಾಧ್ಯತೆ ಯಿರುತ್ತದೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ಆಸ್ಟ್ರೇಲಿಯದ ಈಜುಪಟು, ರಿಯೋ ಒಲಿಂಪಿಕ್ಸ್‌ 100 ಮೀ. ಫ್ರಿಸ್ಟೈಲ್‌ನಲ್ಲಿ ಚಿನ್ನ ಗೆದ್ದಿರುವ ಕೈಲ್‌ ಚಾಮರ್ಸ್‌ ಇಂತಹದ್ದೇ ಪರಿಸ್ಥಿತಿಯಲ್ಲಿದ್ದಾರೆ. ಅವರು ಈ ಬಾರಿಯ ಟೋಕೊಯೋ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿ ಮತ್ತೆ ಚಿನ್ನ ಗೆಲ್ಲುವ ಹಂಬಲದಲ್ಲಿದ್ದರು. ಅಷ್ಟರಲ್ಲಿ ಕೋವಿಡ್-19ದಿಂದ ಒಲಿಂಪಿಕ್ಸ್‌ ಮುಂದೂಡಿಕೆಯಾಗಿದೆ. ಅಲ್ಲಿಯವರೆಗೆ ಕಾಯಬೇಕಾದ ಅನಿವಾರ್ಯತೆ ಒಂದು ಕಡೆ. ಇನ್ನೊಂದು ಕಡೆ ಅಭ್ಯಾಸವನ್ನೂ ಮಾಡಲಾಗದ ಸ್ಥಿತಿ. ಒಬ್ಬ ಅಥ್ಲೀಟ್‌ಗೆ ಸ್ಪರ್ಧೆಗಿಂತ ಅಭ್ಯಾಸವೇ ಹೆಚ್ಚು ಆನಂದದ ಕೆಲಸ.  ಆದರೆ ಮನೆಯಲ್ಲಿ ಈಜುಕೊಳವೇ ಇಲ್ಲ. ಮಾಡುವುದೇನು? ಈಗ ಅವರು ಬಾಡಿಗೆಗೆ ಒಂದು ಈಜುಕೊಳವನ್ನು ತರಿಸಿಕೊಂಡಿದ್ದಾರೆ!

ವಿಶ್ವದ ಸಾವಿರಾರು ಕ್ರೀಡಾಪಟುಗಳಿಗೆ ಈಗ ಸರಿಯಾಗಿ ಅಭ್ಯಾಸ ಮಾಡಲಾಗದ ಸ್ಥಿತಿ. ಹಾಗೆಯೇ ಇನ್ನೊಂದು ವರ್ಷ ಒಲಿಂಪಿಕ್ಸ್‌ ಮುಂದೂಡಲ್ಪಟ್ಟಿದ್ದರಿಂದ ಹಲವಾರು ಸಮಸ್ಯೆಗಳು ಉದ್ಭವಿಸಿವೆ. ಆಗ ಎಷ್ಟೋ ಜನರಿಗೆ ವಯಸ್ಸಾಗಿರುತ್ತದೆ, ದೈಹಿಕ ದಾಢ್ಯತೆ ಕುಸಿದಿರುತ್ತದೆ, ಇತರೆ ಸ್ಪರ್ಧಿಗಳು ಹುಟ್ಟಿ ಕೊಂಡಿರುತ್ತಾರೆ. ಇವೆಲ್ಲವೂ ಮುಂದೇನು ಎಂಬ ಆತಂಕವನ್ನು ಉಂಟು ಮಾಡಿವೆ. ಆದ್ದರಿಂದ ಹಲವರಿಗೆ ಮಾನಸಿಕ ಸಮಸ್ಯೆ ಉಂಟಾಗಬಹುದು ಎಂದು ತಜ್ಞರು ಹೇಳುತ್ತಾರೆ.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.