- Saturday 07 Dec 2019
ಯೋಗಾಸನಗಳಿಗೆ “ಕ್ರೀಡಾ ಯೋಗ’: ಆಯುಷ್ ಪ್ರಸ್ತಾವ
ಒಲಿಂಪಿಕ್ ಗೇಮ್ಸ್ ಗೆ ಸೇರ್ಪಡೆ ಪ್ರಯತ್ನ
Team Udayavani, Jul 25, 2019, 5:06 AM IST
ಹೊಸದಿಲ್ಲಿ: ಆಯುಷ್ ಸಚಿವಾಲಯವು ಯೋಗಾಸನಗಳಿಗೆ ಕ್ರೀಡೆಯ ಸ್ಥಾನಮಾನ ನೀಡುವ ಕುರಿತು ಪ್ರಸ್ತಾವ ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ. ಒಲಿಂಪಿಕ್ ಗೇಮ್ಸ್ಗೆ ಸೇರ್ಪಡೆ ಮತ್ತು ಯೋಗಕ್ಕೆ ಇನ್ನಷ್ಟು ಉತ್ತೇಜನ ನೀಡುವ ದೃಷ್ಟಿಯಿಂದ ಕ್ರೀಡಾ ಸ್ಥಾನಮಾನ ದೊರಕಿಸಿಕೊಡುವುದು ಇದರ ಹಿಂದಿನ ಪ್ರಮುಖ ಉದ್ದೇಶವಾಗಿದೆ.
ಯೋಗಾಸನಗಳನ್ನು ಕ್ರೀಡೆಯೆಂದು ಪರಿಗಣಿಸಬೇಕೆಂದು ಯೋಗ ಮತ್ತು ನ್ಯಾಚುರೋಪತಿಯ ಉತ್ತೇಜನ ಮತ್ತು ಅಭಿವೃದ್ಧಿಯ ರಾಷ್ಟ್ರೀಯ ಮಂಡಳಿಯು ಶಿಫಾರಸು ಮಾಡಿದೆ. ಈ ಮೂಲಕ ಹೆಚ್ಚೆಚ್ಚು ಯುವಕರು ಯೋಗದ ಕಡೆ ಸಾಗಲು ಪ್ರಯೋಜನವಾಗಲಿದೆ ಎಂದು ಸರಕಾರದ ಅಧಿಕಾರಿ ಹೇಳಿದ್ದಾರೆ.
ಕ್ರೀಡೆಯಾಗಿ ಯೋಗಾಸನಗಳನ್ನು ಉತ್ತೇಜಿಸಿದರೆ ಯುವಕರು ಇದರಿಂದ ಆಕರ್ಷಿತರಾಗುವ ಸಾಧ್ಯತೆಯಿದೆ. ಹಾಗಾಗಿ 2036 ಅಥವಾ 2040ರ ಒಲಿಂಪಿಕ್ಸ್ ವೇಳೆಗೆ ಯೋಗ ಒಂದು ಸ್ಪರ್ಧೆಯಾಗಿ ಗೇಮ್ಸ್ನಲ್ಲಿ ಕಾಣಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಈ ವಿಭಾಗದಿಂದ ಇನ್ನಷ್ಟು
-
ಮುಂಬಯಿ: ಇತ್ತೀಚೆಗೆ ವಿಶ್ವ ದರ್ಜೆಯ ಕ್ರಿಕೆಟಿಗರು ವಿಪರೀತ ಒತ್ತಡದಿಂದಾಗಿ ಖಿನ್ನತೆಗೆ ಒಳಗಾಗುತ್ತಿರುವುದು ದೊಡ್ಡ ಸುದ್ದಿಯಾಗುತ್ತಿದೆ. ಆಸ್ಟ್ರೇಲಿಯದ...
-
ಪೋಖರಾ (ನೇಪಾಲ): 13ನೇ ಸೌತ್ ಏಶ್ಯನ್ ಗೇಮ್ಸ್ನ ಬ್ಯಾಡ್ಮಿಂಟನ್ ಸ್ಪರ್ಧೆಗಳಲ್ಲಿ ಭಾರತ ತನ್ನ ಪ್ರಾಬಲ್ಯ ಮುಂದುವರಿಸಿದೆ. ಶುಕ್ರವಾರ ಆಶ್ಮಿತಾ ಚಾಲಿಹಾ ಮತ್ತು...
-
ಮೆಲ್ಬರ್ನ್: ಭಾರತ ತನ್ನ ಕ್ರಿಕೆಟ್ ಇತಿಹಾಸದ ಮೊದಲ ಡೇ-ನೈಟ್ ಟೆಸ್ಟ್ ಪಂದ್ಯವನ್ನು ಯಶಸ್ವಿಯಾಗಿ ಆಡಿ ಮುಗಿಸಿದೆ. ಮುಂದೆ ಭಾರತ ಪ್ರವಾಸ ಕೈಗೊಳ್ಳಲಿರುವ ತಂಡಗಳು...
-
ಹೈದರಾಬಾದ್: ವೆಸ್ಟ್ ಇಂಡೀಸಿನ ಬೃಹತ್ ಮೊತ್ತಕ್ಕೆ ಬೆದರದೇ ಮುನ್ನುಗ್ಗಿ ಹೋದ ಭಾರತ, ಹೈದರಾಬಾದ್ ಟಿ20 ಪಂದ್ಯವನ್ನು 6 ವಿಕೆಟ್ಗಳಿಂದ ಗೆದ್ದು ಮೆರೆದಾಡಿದೆ. ಕೆ.ಎಲ್....
-
ನವದೆಹಲಿ: ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಟಿ20 ಕ್ರಿಕೆಟ್ ಕೂಟದ ಪ್ರಮುಖ ತಂಡಗಳಲ್ಲಿ ಒಂದಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಮಾಲೀಕರಾಗಿ ಮಾಜಿ...
ಹೊಸ ಸೇರ್ಪಡೆ
-
ನವದೆಹಲಿ: ಸಾವಿನೊಂದಿಗೆ ಹೋರಾಟ ನಡೆಸುತ್ತಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಶುಕ್ರವಾರ ತಡರಾತ್ರಿ 11;30 ಕ್ಕೆ ಹೈದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ....
-
ಆರೋಪಿಗಳ ಎನ್ಕೌಂಟರ್ ನಡೆಯುವುದಕ್ಕೂ 5 ದಿನ ಮುಂಚಿತವಾಗಿಯೇ ಈ ಕುರಿತು ಟ್ವೀಟ್ವೊಂದು 'ಭವಿಷ್ಯ' ನುಡಿದಿತ್ತು. ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕೆಂದರೆ...
-
ಬೆಂಗಳೂರು: ಉಪಚುನಾವಣೆಯಲ್ಲಿ ಎರಡಂಕಿ ಸ್ಥಾನ ಗೆದ್ದು ಸರ್ಕಾರ ಸುಭದ್ರಗೊಳಿಸುವ ವಿಶ್ವಾಸದಲ್ಲಿರುವ ಬಿಜೆಪಿ, ಆಯ್ದ ಪ್ರಮುಖ ಕ್ಷೇತ್ರಗಳಲ್ಲಿ ವ್ಯತಿರಿಕ್ತ...
-
""ಮನುಷ್ಯಜೀವಿ ಮೂಲತಃ ಕ್ರೂರಿ ಮತ್ತು ದುಷ್ಟ. ಹ್ಯೂಮನ್ ನೇಚರ್ನ ಪ್ರಧಾನ ಗುಣ ಈವಿಲ್. ಅಂದರೆ ಕೆಟ್ಟದ್ದು.'' ಹೀಗೆ ತನ್ನ ಪ್ರಸಿದ್ಧ ಪುಸ್ತಕ ಲೇವಿಯಾದನ್ ದಲ್ಲಿ...
-
ಹೈದರಾಬಾದ್ಅತ್ಯಾಚಾರ-ಹತ್ಯೆ ಪ್ರಕರಣದ ಆರೋಪಿಗಳೆಲ್ಲ ಎನ್ಕೌಂಟರ್ನಲ್ಲಿ ಅಂತ್ಯವಾಗಿದ್ದಾರೆ. ಈ ವಿದ್ಯಮಾನಕ್ಕೆ ದೇಶಾದ್ಯಂತ ಸಂಭ್ರಮಾಚರಣೆಯ ಜತೆ ಜತೆಗೆ,...