ನಿಷೇಧವನ್ನು ಸುಪ್ರೀಂನಲ್ಲಿ ಪ್ರಶ್ನಿಸಿದ ಶ್ರೀಶಾಂತ್
Team Udayavani, Feb 2, 2018, 6:05 AM IST
ಹೊಸದಿಲ್ಲಿ: ಬಿಸಿಸಿಐ ಹೇರಿರುವ ಆಜೀವ ನಿಷೇಧದ ವಿರುದ್ಧ ಭಾರತ ತಂಡದ ಮಾಜಿ ವೇಗಿ ಎಸ್. ಶ್ರೀಶಾಂತ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
2013ರ ಐಪಿಎಲ್ ಸ್ಟಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದ ಶ್ರೀಶಾಂತ್ ಆಜೀವ ಕ್ರಿಕೆಟ್ ನಿಷೇಧಕ್ಕೆ ಒಳಗಾಗಿದ್ದರು. ಇದಾದ 2 ವರ್ಷದ ಬಳಿಕ ದಿಲ್ಲಿ ಹೈಕೋರ್ಟ್ ಶ್ರೀಶಾಂತ್ ಅವರನ್ನು ನಿರಪರಾಧಿ ಎಂದು ಘೋಷಿಸಿತ್ತು. ಆದರೂ ಬಿಸಿಸಿಐ ಶ್ರೀಶಾಂತ್ ವಿರುದ್ಧದ ನಿಷೇಧವನ್ನು ಹಿಂದಕ್ಕೆ ತೆಗೆದುಕೊಂಡಿರಲಿಲ್ಲ. ಇದೀಗ ಬೇರೆ ದಾರಿ ಕಾಣದೆ ಶ್ರೀಶಾಂತ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಂದಿನ ವಿಚಾರಣೆಯನ್ನು ಫೆ. 5ಕ್ಕೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್