ಶ್ರೀಶಾಂತ್‌ ಗುರಿ ವಿಶ್ವಕಪ್‌


Team Udayavani, Aug 9, 2017, 3:21 PM IST

09-SPORTS-1.jpg

ಕೊಚ್ಚಿ: ಭಾರತ ತಂಡದಲ್ಲಿ ಪುನಃ ಅವಕಾಶ ಪಡೆಯಬೇಕು. 2019ರ ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿ ಆಡಬೇಕು ಎಂಬುದೇ ತನ್ನ ಗುರಿ ಎಂದು ಆಜೀವ ನಿಷೇಧದಿಂದ ಹೊರಬಂದ ವೇಗಿ ಶ್ರೀಶಾಂತ್‌ ಹೇಳಿದ್ದಾರೆ. 

“ಕೇರಳ ಹೈಕೋರ್ಟ್‌ ತೀರ್ಪು ತುಂಬಾ ಸಂತಸ ನೀಡಿದೆ. ನನ್ನ ಕುಟುಂಬ ಕೂಡ ಸಂತಸಪಡುತ್ತಿದೆ. ಈಗ ನನ್ನ ಗುರಿ ರಾಷ್ಟ್ರೀಯ ತಂಡದಲ್ಲಿ ಆಡುವುದು. ಆದರೆ ಬಿಸಿಸಿಐ ಮತ್ತು ಕೇರಳ ಕ್ರಿಕೆಟ್‌ ಸಂಸ್ಥೆಯ ಬೆಂಬಲ ಮಹತ್ವದ್ದಾಗಿದ್ದು, ಗ್ರೀನ್‌ ಸಿಗ್ನಲ್‌ಗಾಗಿ ಕಾಯುತ್ತಿದ್ದೇನೆ. ಇನ್ನು ಮುಂದೆ ನನ್ನ ಹೊಸ ಜೀವನ ಆರಂಭವಾಗಲಿದೆ’ ಎಂದರು.

“ನನಗೆ 34 ವರ್ಷವಷ್ಟೇ. ಸಚಿನ್‌ ತೆಂಡುಲ್ಕರ್‌, ಯೂನಿಸ್‌ ಖಾನ್‌, ಮಿಸ್ಬಾ ಉಲ್‌ ಹಕ್‌ ಅವರು 40 ವರ್ಷದವರೆಗೂ ಕ್ರಿಕೆಟ್‌ ಆಡಿದ್ದಾರೆ. ಅವರೇ ನನಗೆ ಸ್ಫೂರ್ತಿಯಾಗಿದ್ದಾರೆ. ಹೀಗಾಗಿ ರಾಷ್ಟ್ರೀಯ ತಂಡದಲ್ಲಿ ಆಡಲು ಮತ್ತೆ ಪ್ರಯತ್ನಿಸುತ್ತೇನೆ’ ಎಂದಿದ್ದಾರೆ. 2013ರಲ್ಲಿ ನಡೆದ ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ಶ್ರೀಶಾಂತ್‌ ಮೇಲೆ ಬಿಸಿಸಿಐ ಆಜೀವ ನಿಷೇಧ ಹೇರಿತ್ತು. ಶ್ರೀಶಾಂತ್‌ ಕೋರ್ಟ್‌ ಮೊರೆ ಹೋಗಿದ್ದರು. ಸೋಮವಾರ ಕೇರಳ ಹೈಕೋರ್ಟ್‌ ಶ್ರೀಶಾಂತ್‌ ಮೇಲಿನ ಆಜೀವ ನಿಷೇಧವನ್ನು ತೆರವುಗೊಳಿಸಿದೆ. ಕೇರಳ ಕ್ರಿಕೆಟ್‌ ಸಂಸ್ಥೆ ಕೂಡ ಈಗಾಗಲೇ ಶ್ರೀಶಾಂತ್‌ಗೆ ಬೆಂಬಲ ನೀಡುವುದಾಗಿ ತಿಳಿಸಿದೆ. ಆದರೆ ಬಿಸಿಸಿಐ ಕಾನೂನು ತಜ್ಞರ ಸಲಹೆ ಮೇಲೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.