ಸತತ ಮೂರನೇ ಸನ್‌ರೈಸ್‌


Team Udayavani, Apr 16, 2018, 7:00 AM IST

PTI4_14_2018_000313A.jpg

ಕೋಲ್ಕತಾ: ಸನ್‌ರೈಸರ್ ಹೈದರಾಬಾದ್‌ ತಂಡದ ಗೆಲುವಿನ ನಾಗಾಲೋಟ ಮುಂದುವರಿದಿದೆ. ಕೋಲ್ಕತಾ ವಿರುದ್ಧದ ಪಂದ್ಯವನ್ನು ಸನ್‌ರೈಸರ್ ಹೈದರಾಬಾದ್‌ 5 ವಿಕೆಟ್‌ಗಳಿಂದ ಗೆದ್ದುಕೊಂಡಿತು.

ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 20 ಓವರ್‌ಗಳಲ್ಲಿ 8 ವಿಕೆಟಿಗೆ 138 ರನ್ನುಗಳ ಸಾಮಾನ್ಯ ಮೊತ್ತ ಪೇರಿಸಿತು. ಈ ಗುರಿ ಬೆನ್ನಟ್ಟಿದ ಸನ್‌ರೈಸರ್ 19 ಓವರ್‌ಗೆ 139 ರನ್‌ಗಳಿಸಿ ಗೆಲುವು ಸಾಧಿಸಿತು. ಹೈದರಾಬಾದ್‌ ಪರ ಆರಂಭಿಕ ಬ್ಯಾಟ್ಸ್‌ ಮನ್‌ ವೃದ್ದಿಮಾನ್‌ ಸಹಾ (24 ರನ್‌)ಗಳಿಸಿದರು. ಧವನ್‌ (7ರನ್‌)ಗಳಿಸಿ ಔಟಾದರು. ಬಳಿಕ ಬಂದ ಕೇನ್‌ ವಿಲಿಯಮ್ಸನ್‌ (50 ರನ್‌), ಶಕೀಬ್‌ ಅಲ್‌ ಹಸನ್‌ (27ರನ್‌)ಗಳಿಸಿದರು. ಕೊನೆಯಲ್ಲಿ ಸನ್‌ರೈಸರ್ ಇದಕ್ಕಿದ್ದಂತೆ ವಿಕೆಟ್‌ ಕಳೆದುಕೊಂಡು ಆತಂಕಕ್ಕೆ ಒಳಗಾಯಿತು. ಆದರ ದೀಪಕ್‌ ಹೂಡಾ (5 ರನ್‌) ಹಾಗೂ ಯೂಸುಫ್ (ಅಜೇಯ 17 ರನ್‌) ತಂಡದ ಗೆಲುವನ್ನು ಸಾರಿದರು.

ಕೆಕೆಆರ್‌ ಸಾಮಾನ್ಯ ಮೊತ್ತ: ಟಾಸ್‌ ಸೋತು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಕೆಕೆಆರ್‌ 7 ಓವರ್‌ಗಳಲ್ಲಿ ಒಂದು ವಿಕೆಟಿಗೆ 52 ರನ್‌ ಮಾಡಿದ ವೇಳೆ ಮಳೆ ಸುರಿಯಲಾರಂಭಿಸಿತು. ಇದರಿಂದ ಕೆಲ ಹೊತ್ತು ಆಟವನ್ನು ನಿಲ್ಲಿಸಲಾಯಿತು. 9.30ರ ವೇಳೆ ಪಂದ್ಯ ಪುನರಾರಂಭಗೊಂಡಿತು.

ಕೆಕೆಆರ್‌ ಪರ ಆರಂಭಕಾರ ಕ್ರಿಸ್‌ ಲಿನ್‌ ಸರ್ವಾಧಿಕ 49 ರನ್‌ ಹೊಡೆದರೆ (34 ಎಸೆತ, 7 ಬೌಂಡರಿ, 1 ಸಿಕ್ಸರ್‌), ನಾಯಕ ದಿನೇಶ್‌ ಕಾರ್ತಿಕ್‌ 29 ರನ್‌ ಮಾಡಿದರು.

ಸಂಕ್ಷಿಪ್ತ ಸ್ಕೋರ್‌: ಕೆಕೆಆರ್‌ 20 ಓವರ್‌ಗೆ 138/9 (ಕ್ರಿಸ್‌ ಲಿನ್‌ 49, ಕಾರ್ತಿಕ್‌ 29, ಭುವನೇಶ್ವರ್‌26ಕ್ಕೆ3), ಹೈದರಾಬಾದ್‌ 19 ಓವರ್‌ಗೆ 139/5 (ವಿಲಿಯಮ್ಸನ್‌ 50, ಶಕೀಬ್‌27, ನಾರಾಯಣ್‌ 17ಕ್ಕೆ 2).

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.