IPL 2023: ಔಟ್.. ನೋಬಾಲ್.. ಸಿಕ್ಸ್… ಸಮದ್ ಎದುರಿಸಿದ  ಆ ಕೊನೆಯ ಬಾಲ್ ನ ವಿಡಿಯೋ ನೋಡಿ


Team Udayavani, May 8, 2023, 11:48 AM IST

SRH Beat RR In Thriller

ಜೈಪುರ: ಇಲ್ಲಿನ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ರವಿವಾರ ನಡೆದ ಐಪಿಎಲ್ ಪಂದ್ಯವು ರೋಮಾಂಚಕ ತಿರುವುಗಳಿಗೆ ಸಾಕ್ಷಿಯಾಯಿತು. ಕುತೂಹಲಕಾರಿಯಾಗಿ ನಡೆದ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಗೆಲುವು ಸಾಧಿಸಿತು.

ಕೊನೆಯ ಓವರ್ ಗೆ 17 ರನ್ ಬೇಕಿದ್ದ ಪಂದ್ಯ ಕೊನೆಯ ಎಸೆತದಲ್ಲಿ ಐದು ರನ್ ತನಕ ಬಂದಿತ್ತು. ಅಬ್ದುಲ್ ಸಮದ್ ಸ್ಟ್ರೈಕ್ ನಲ್ಲಿದ್ದರು. ಸಂದೀಪ್ ಶರ್ಮಾ ಎಸೆತವನ್ನು ಸಮದ್ ಲಾಂಗ್ ಆಫ್ ಗೆ ಚಚ್ಚಿದರು. ಲಾಂಗ್ ಆಫ್ ಫೀಲ್ಡರ್ ಕ್ಯಾಚ್ ಹಿಡಿದಾಗ ರಾಜಸ್ಥಾನ ಆಟಗಾರರು ಪಂದ್ಯ ಗೆದ್ದ ಸಂತಸದಲ್ಲಿ ಕುಣಿದಾಡಿದರು. ಆದರೆ ಅದು ನೋ ಬಾಲ್ ಆಗಿತ್ತು. ಶರ್ಮಾ ಬೌಲಿಂಗ್ ಕ್ರೀಸ್ ನಿಂದ ಎದುರು ಕಾಲಿಟ್ಟು ಚೆಂಡೆಸೆದಿದ್ದರು.

ಸಮದ್ ಮತ್ತು ಹೈದರಾಬಾದ್ ಗೆ ಮತ್ತೊಂದು ಅವಕಾಶ. ಅದೂ ಫ್ರೀ ಹಿಟ್. ಮತ್ತೊಂದು ಯಾರ್ಕರ್ ಪ್ರಯತ್ನಿಸಿದ ಶರ್ಮಾ ಸ್ವಲ್ಪ ಎಡವಿದರು. ಈ ಬಾರಿ ತಪ್ಪು ಮಾಡದ ಸಮದ್ ಚೆಂಡನ್ನು ಸಿಕ್ಸರ್ ಗೆ ಬಾರಿಸಿದರು. ಹೈದರಾಬಾದ್ ತಂಡವು ಗೆಲುವು ಸಾಧಿಸಿತು.

ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ ರಾಯಲ್ಸ್ ತಂಡವು ಎರಡು ವಿಕೆಟ್ ನಷ್ಟಕ್ಕೆ 214 ರನ್ ಗಳಿಸಿದರೆ, ಸನ್ ರೈಸರ್ಸ್ ಹೈದರಾಬಾದ್ ತಂಡವು ಆರು ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿ ಜಯ ಸಾಧಿಸಿತು.

ಇದು ಜೈಪುರ ಮೈದಾನದಲ್ಲಿ ಚೇಸ್ ಮಾಡಲಾದ ಅತೀ ದೊಡ್ಡ ಮೊತ್ತವಾಗಿದೆ. ಈ ಹಿಂದೆ 2012ರಲ್ಲಿ 197 ರನ್ ಚೇಸ್ ಮಾಡಲಾಗಿತ್ತು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.