ಯುಎಇಯಲ್ಲಿ ಬದಲಾದೀತೇ ಹೈದರಾಬಾದ್‌ ಅದೃಷ್ಟ?


Team Udayavani, Sep 22, 2021, 6:45 AM IST

Untitled-1

ದುಬಾೖ: ಭಾರತದಲ್ಲಿ ನಡೆದ ಮೊದಲ ಸುತ್ತಿನ ಐಪಿಎಲ್‌ ಪಂದ್ಯಗಳಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕೇನ್‌ ವಿಲಿಯಮ್ಸನ್‌ ಸಾರಥ್ಯದ ಸನ್‌ರೈಸರ್ ಹೈದರಾಬಾದ್‌ ಅದೃಷ್ಟ ಅರಬ್‌ ನಾಡಿನಲ್ಲಾದರೂ ಬದಲಾದೀತೇ? ಬುಧವಾರ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ಇದಕ್ಕೆ ಉತ್ತರ ಲಭಿಸತೊಡಗುತ್ತದೆ. ಜತೆಗೆ ತಂಡದ ಈಗಿನ ಫಾರ್ಮ್ ಹಾಗೂ ಸ್ಥಿತಿ ಹೇಗಿದೆ ಎಂಬುದೂ ತಿಳಿದು ಬರಲಿದೆ.

ಸನ್‌ರೈಸರ್ 7 ಪಂದ್ಯಗಲ್ಲಿ ಕೇವಲ ಒಂದನ್ನಷ್ಟೇ ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಆದರೆ ಹೈದರಾಬಾದ್‌ ತಂಡವನ್ನು ಅರಬ್‌ ನಾಡಿನಲ್ಲಿ ಕಡೆಗಣಿಸುವಂತಿಲ್ಲ. ಕಳೆದ ಐಪಿಎಲ್‌ನಲ್ಲೂ ಇದೇ ರೀತಿ ಸೋಲಿನ ಆರಂಭ ಕಂಡು, ಬಳಿಕ ಫೀನಿಕ್ಸ್‌ನಂತೆ ಎದ್ದು ಸೆಮಿಫೈನಲ್‌ ಪ್ರವೇಶಿಸಿದ್ದನ್ನು ಮರೆಯುವಂತಿಲ್ಲ.

ಕಾಡಲಿದೆ ಬೇರ್‌ಸ್ಟೊ ಗೈರು:

ಇಂಗ್ಲೆಂಡ್‌ ತಂಡದ ಸ್ಟಾರ್‌ ಆಟಗಾರ ಜಾನಿ ಬೇರ್‌ಸ್ಟೊ ದ್ವಿತೀಯ ಹಂತದ ಪಂದ್ಯಗಳಿಂದ ಹೊರಗುಳಿದದ್ದು ಹೈದರಾಬಾದ್‌ ಬ್ಯಾಟಿಂಗ್‌ ವಿಭಾಗಕ್ಕೆ ಬಿದ್ದ ದೊಡ್ಡ ಹೊಡೆತ. ಹಾಗೆಯೇ ಓಪನರ್‌ ಡೇವಿಡ್‌ ವಾರ್ನರ್‌ ಫಾರ್ಮ್ ಬಗ್ಗೆಯೂ ಅನುಮಾನವಿದೆ. ವಾರ್ನರ್‌ ಬ್ಯಾಟಿಂಗ್‌ ಲಯಕ್ಕೆ ಮರಳಿದರೆ ತಂಡ ಚೇತರಿಕೆ ಕಾಣುವುದರಲ್ಲಿ ಅನುಮಾನವಿಲ್ಲ.

ಆದರೆ ರಶೀದ್‌ ಖಾನ್‌, ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ತಂಡಕ್ಕೆ ವಾಪಸಾದ ಟಿ. ನಟರಾಜನ್‌, ಅನುಭವಿ ವೇಗಿ ಭುವನೇಶ್ವರ್‌ ಕುಮಾರ್‌ ಅವರನ್ನೊಳಗೊಂಡ ಬೌಲಿಂಗ್‌ ವಿಭಾಗ ಮ್ಯಾಜಿಕ್‌ ಮಾಡುವ ಬಗ್ಗೆ ವಿಶ್ವಾಸ ಇಡಬಹುದು.

ಅಯ್ಯರ್‌ ಪುನರಾಗಮನ:

ಇಂಗ್ಲೆಂಡ್‌ ವಿರುದ್ಧದ ತವರಿನ ಸರಣಿ ವೇಳೆ ಭುಜದ ಗಾಯಕ್ಕೆ ಸಿಲುಕಿ ಐಪಿಎಲ್‌ ಕೂಟದಿಂದ ಹೊರಗುಳಿದಿದ್ದ ಡೆಲ್ಲಿ ತಂಡದ ಶ್ರೇಯಸ್‌ ಅಯ್ಯರ್‌ ಇದೀಗ ಮತ್ತೆ ತಂಡ ಸೇರಿಕೊಂಡಿದ್ದಾರೆ. ನಾಯಕರಾಗಿ ಪಂತ್‌ ಅವರೇ ಮುಂದುವರಿಯುವುದರಿಂದ ಅಯ್ಯರ್‌ ಅಷ್ಟರ ಮಟ್ಟಿಗೆ ಒತ್ತಡ ಮುಕ್ತರು.

ಭಾರತದ ಕೂಟ ಸ್ಥಗಿತಗೊಂಡಾಗ ಡೆಲ್ಲಿ ಅಗ್ರಸ್ಥಾನದಲ್ಲಿತ್ತು. ಯುಎಇಯ ಮೊದಲ ಪಂದ್ಯ ಗೆದ್ದರೆ ಮತ್ತೆ ಅಗ್ರಸ್ಥಾನಕ್ಕೆ ಲಗ್ಗೆ ಇಡಲಿದೆ.

ಟಾಪ್ ನ್ಯೂಸ್

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.