SLvsBAN; 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಮೊದಲ ಬಾರಿ ಬೃಹತ್ ಸಾಧನೆ ಮಾಡಿ ಲಂಕಾ ಬ್ಯಾಟರ್


Team Udayavani, Mar 25, 2024, 12:39 PM IST

SLvsBAN; 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಮೊದಲ ಬಾರಿ ಬೃಹತ್ ಸಾಧನೆ ಮಾಡಿ ಲಂಕಾ ಬ್ಯಾಟರ್

ಸಿಲ್ಹೆಟ್: ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ನಡೆಯದ ದಾಖಲೆಯೊಂದು ದಾಖಲಾಗಿದೆ. ಲಂಕಾದ ಬ್ಯಾಟರ್ ಕಮಿಂದು ಮೆಂಡಿಸ್ ಅವರು ಎರಡೂ ಇನ್ನಿಂಗ್ಸ್ ನಲ್ಲಿ ಶತಕ ಬಾರಿಸಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.

ಏಳನೇ ಕ್ರಮಾಂಕದಲ್ಲಿ ಆಡಿ ಒಂದೇ ಪಂದ್ಯದ ಎರಡೂ ಇನ್ನಿಂಗ್ಸ್ ನಲ್ಲಿ ಶತಕ ಹೊಡೆದ ವಿಶ್ವದ ಮೊದಲ ಮತ್ತು ಏಕೈಕ ಆಟಗಾರನಾಗಿ ಕಮಿಂದು ಮೆಂಡಿಸ್ ಮೂಡಿಬಂದರು.

ಬಾಂಗ್ಲಾದೇಶದ ಸಿಲ್ಹೆಟ್ ನಲ್ಲಿ ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ನಡೆಯುತ್ತಿದೆ.

ಇದೇ ವೇಳೆ ಲಂಕಾ ನಾಯಕ ಧನಂಜಯ ಡಿಸಿಲ್ವಾ ಅವರು ಕೂಡಾ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ಬಾರಿಸಿದರು. ಈ ರೀತಿ ಜೋಡಿಯಾಗಿ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ಬಾರಿಸಿರುವ ಮೂರನೇ ನಿದರ್ಶನ ಇದಾಗಿದೆ. ಈ ಹಿಂದೆ ಆಸ್ಟ್ರೇಲಿಯಾದ ಗ್ರೇಗ್ ಚಾಪೆಲ್ – ಇಯಾನ್ ಚಾಪೆಲ್ ಮತ್ತು ಪಾಕಿಸ್ತಾನದ ಮಿಸ್ಬಾ ಉಲ್ ಹಕ್ – ಅಜರ್ ಅಲಿ ಈ ಸಾಧನೆ ಮಾಡಿದ್ದರು.

ಇದನ್ನೂ ಓದಿ:Tragic: ಜಾತ್ರೆಯಲ್ಲಿ ತಂದೆಯ ಕೈಯಿಂದ ಬಿದ್ದ ಮಗು; ರಥದ ಚಕ್ರದಡಿ ಸಿಲುಕಿ ಮೃತ್ಯು

ಆಸ್ಟ್ರೇಲಿಯಾದ ಚಾಪೆಲ್ ಸಹೋದರರಾದ ಗ್ರೆಗ್ ಮತ್ತು ಇಯಾನ್, ಮಾರ್ಚ್ 1974 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಈ ಸಾಧನೆ ಮಾಡಿದ್ದರು. ಮಿಸ್ಬಾ-ಉಲ್-ಹಕ್ ಮತ್ತು ಅಜರ್ ಅಲಿ ಅವರು 2014 ರಲ್ಲಿ ಅಬುಧಾಬಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಈ ಸಾಧನೆ ಮಾಡಿದ್ದರು.

ಕಮಿಂದು ಮೆಂಡಿಸ್ ಮೊದಲ ಇನ್ನಿಂಗ್ಸ್ ನಲ್ಲಿ 102 ರನ್ ಗಳಿಸಿದ್ದರೆ, ಎರಡನೇ ಇನ್ನಿಂಗ್ಸ್ ನಲ್ಲಿ 164 ರನ್ ಬಾರಿಸಿದರು. ಎರಡನೇ ಇನ್ನಿಂಗ್ಸ್ ನಲ್ಲಿ ಅವರು ಆರು ಭರ್ಜರಿ ಸಿಕ್ಸರ್ ಕೂಡಾ ಬಾರಿಸಿದ್ದರು.

ನಾಯಕ ಧನಂಜಯ ಡಿಸಿಲ್ವಾ ಅವರು ಮೊದಲ ಇನ್ನಿಂಗ್ಸ್ ನಲ್ಲಿ 102 ರನ್ ಮಾಡಿದ್ದರೆ, ಎರಡನೇ ಇನ್ನಿಂಗ್ಸ್ ನಲ್ಲಿ 108 ರನ್ ಗಳಿಸಿದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.