ಶ್ರೀಲಂಕಾಕ್ಕೆ ಇನ್ನಿಂಗ್ಸ್‌ ಗೆಲುವು; ಸರಣಿ ಸಮಬಲ: ಚಂಡಿಮಾಲ್‌ ದ್ವಿಶತಕ

ಜಯಸೂರ್ಯ 12 ವಿಕೆಟ್‌ ಸಾಧಕ

Team Udayavani, Jul 11, 2022, 11:17 PM IST

ಶ್ರೀಲಂಕಾಕ್ಕೆ ಇನ್ನಿಂಗ್ಸ್‌ ಗೆಲುವು; ಸರಣಿ ಸಮಬಲ: ಚಂಡಿಮಾಲ್‌ ದ್ವಿಶತಕ

ಗಾಲೆ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಶ್ರೀಲಂಕಾ ತಂಡವು ಇನ್ನಿಂಗ್ಸ್‌ ಮತ್ತು 39 ರನ್ನುಗಳಿಂದ ಗೆಲುವು ಸಾಧಿಸಿದೆ.

ಇದರಿಂದಾಗಿ ಎರಡು ಪಂದ್ಯಗಳ ಟೆಸ್ಟ್‌ ಸರಣಿ 1-1ರಿಂದ ಸಮಬಲದಲ್ಲಿ ಅಂತ್ಯಗೊಂಡಿತು.

ಆಸ್ಟ್ರೇಲಿಯದ 364 ರನ್ನಿಗೆ ಉತ್ತರ ವಾಗಿ ಶ್ರೀಲಂಕಾ ತಂಡವು ದಿನೇಶ್‌ ಚಂಡಿಮಾಲ್‌ ಅವರ ಅಜೇಯ ದ್ವಿಶತಕದ ಸಾಧನೆಯಿಂದ 554 ರನ್‌ ಗಳಿಸಿ ಆಲೌಟಾಯಿತು. ಇದರಿಂದಾಗಿ ಆತಿಥೇಯ ತಂಡ 190 ಮೊದಲ ಇನ್ನಿಂಗ್ಸ್‌ ಮುನ್ನಡೆ ಪಡೆಯಿತು.

ಇದಕ್ಕುತ್ತರವಾಗಿ ಬ್ಯಾಟಿಂಗ್‌ ನಡೆ ಸಿದ ಆಸ್ಟ್ರೇಲಿಯ ತಂಡವು ಅಂತಿಮ ದಿನವಾದ ಸೋಮವಾರ ಪ್ರಭಾತ್‌ ಜಯಸೂರ್ಯ ಅವರ ಬಿಗು ದಾಳಿಗೆ ತತ್ತರಿಸಿ ಕೇವಲ 151 ರನ್ನಿಗೆ ಆಲೌಟಾಗಿ ಇನ್ನಿಂಗ್ಸ್‌ ಸೋಲು ಕಂಡಿತು.

ಆಸ್ಟ್ರೇಲಿಯ ವಿರುದ್ಧ ಸರಣಿ ಸಮ
ಬಲಗೊಳಿಸಿರುವುದು ಶ್ರೀಲಂಕಾದ ಬಲುದೊಡ್ಡ ಸಾಧನೆಯಾಗಿದೆ. ಇದಕ್ಕೆ ಚಂಡಿಮಾಲ್‌ ಅವರ ಜೀವ ನಶ್ರೇಷ್ಠ ನಿರ್ವಹಣೆ ಮತ್ತು ಪ್ರಭಾತ್‌ ಜಯಸೂರ್ಯ ಅವರ ಅದ್ಭುತ ನಿರ್ವ ಹಣೆ ಕಾರಣವಾಗಿದೆ. ಟೆಸ್ಟ್‌ಗೆ ಪದಾ ರ್ಪಣೆಗೈದ ಪಂದ್ಯದಲ್ಲಿಯೇ ಜಯ ಸೂರ್ಯ ಒಟ್ಟಾರೆ 12 ವಿಕೆಟ್‌ ಕಿತ್ತ ಸಾಧನೆ ಮಾಡಿದ್ದಾರೆ.

ಸಂಕ್ಷಿಪ್ತ ಸ್ಕೋರು
ಶ್ರೀಲಂಕಾ 554 (ಚಂಡಿಮಾಲ್‌ 206 ಔಟಾಗದೆ, ಕರುಣರತ್ನೆ 86, ಕುಸಲ್‌ ಮೆಂಡಿಸ್‌ 85, ಸ್ಟಾರ್ಕ್‌ 89ಕ್ಕೆ 4, ಸ್ವೀಪ್ಸನ್‌ 103ಕ್ಕೆ 3); ಆಸ್ಟ್ರೇಲಿಯ 364 ಮತ್ತು 151 (ಲಬುಸ್‌ಚಾಗ್ನೆ 32, ಪ್ರಭಾತ್‌ ಜಯಸೂರ್ಯ 59ಕ್ಕೆ 6, ತೀಕ್ಷಣ 29ಕ್ಕೆ 2, ರಮೇಶ್‌ ಮೆಂಡಿಸ್‌ 47ಕ್ಕೆ 2).

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.