ಸಂಕಷ್ಟದಲ್ಲಿ ಶ್ರೀಲಂಕಾ


Team Udayavani, Dec 27, 2018, 6:30 AM IST

sl-nz.jpg

ಕ್ರೈಸ್ಟ್‌ಚರ್ಚ್‌: ನ್ಯೂಜಲ್ಯಾಂಡ್‌ ತಂಡದೆದುರಿನ ದ್ವಿತೀಯ ಟೆಸ್ಟ್‌ನಲ್ಲಿ ಶ್ರೀಲಂಕಾ ಮೊದಲ ದಿನವೇ 88 ರನ್ನಿಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದೆ. ಈ ಮೊದಲು ನ್ಯೂಜಿಲ್ಯಾಂಡ್‌ 178 ರನ್ನಿಗೆ ಆಲೌಟಾಗಿತ್ತು.

ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ನ್ಯೂಜಿಲ್ಯಾಂಡ್‌ ತಂಡವು ಆರಂಭದಲ್ಲಿಯೇ ಕುಸಿಯಿತು. ಸುರಂಗ ಲಕ್ಮಲ್‌ ಮತ್ತು ಕುಮಾರ ಅವರ ಬಿಗು ದಾಳಿಯಿಂದ ಶ್ರೀಲಂಕಾ ಮೇಲುಗೈ ಸಾಧಿಸಿತು. 64 ರನ್ನಿಗೆ 6 ವಿಕೆಟ್‌ ಕಳೆದುಕೊಂಡು ಆತಿಥೇಯ ತಂಡ ಒದ್ದಾಡುತ್ತಿತ್ತು. ಈ ಹಂತದಲ್ಲಿ ಬಿಜೆ ವಾಟಿÉಂಗ್‌ ಅವರನ್ನು ಸೇರಿಕೊಂಡ ಟಿಮ್‌ ಸೌಥಿ ತಂಡವನ್ನು ಆಧರಿಸುವ ಪ್ರಯತ್ನಕ್ಕೆ ಮುಂದಾದರು.

ವಾಟಿÉಂಗ್‌ ಮತ್ತು ಸೌಥಿ 7ನೇ ವಿಕೆಟಿಗೆ 108 ರನ್ನುಗಳ ಜತೆಯಾಟ ನಡೆಸಿದ್ದರಿಂದ ನ್ಯೂಜಿಲ್ಯಾಂಡ್‌ ಸಾಧಾರಣ ಮೊತ್ತ ಪೇರಿಸುವಂತಾಯಿತು. ಏಕದಿನ ಶೈಲಿಯಲ್ಲಿ ಆಡಿದ ಸೌಥಿ 65 ಎಸೆತಗಳಿಂದ 68 ರನ್‌ ಹೊಡೆದರು. 6 ಬೌಂಡರಿ ಮತ್ತು 3 ಸಿಕ್ಸರ್‌ ಬಾರಿಸಿದ್ದರು. ಸೌಥಿ ಔಟಾದ ಬಳಿಕ ನ್ಯೂಜಿಲ್ಯಾಂಡ್‌ ಮತ್ತೆ ಕುಸಿಯಿತಲ್ಲದೇ 178 ರನ್ನಿಗೆ ಆಲೌಟಾಯಿತು.  ಲಕ್ಮಲ್‌ 54 ರನ್ನಿಗೆ 5 ವಿಕೆಟ್‌ ಕಿತ್ತರೆ ಕುಮಾರ 49 ರನ್ನಿಗೆ 3 ವಿಕೆಟ್‌ ಪಡೆದರು.

ಇದಕ್ಕುತ್ತರವಾಗಿ ಶ್ರೀಲಂಕಾ ಕೂಡ ರನ್‌ ಗಳಿಸಲು ಒದ್ದಾಡುತ್ತಿದೆ. ಬೌಲಿಂಗ್‌ನಲ್ಲೂ ಮಿಂಚಿದ ಸೌಥಿ ಈಗಾಗಲೇ 3 ವಿಕೆಟ್‌ ಹಾರಿಸಿ ಲಂಕೆಗೆ ಪ್ರಬಲ ಹೊಡೆತ ನೀಡಿದ್ದಾರೆ. ದಿನದಾಟದ ಅಂತ್ಯಕ್ಕೆ 88 ರನ್ನಿಗೆ 4 ವಿಕೆಟ್‌ ಕಳೆದುಕೊಂಡ ಶ್ರೀಲಂಕಾ ಸಂಕಷ್ಟದಲ್ಲಿದೆ.

ಸಂಕ್ಷಿಪ್ತ ಸ್ಕೋರು: ನ್ಯೂಜಿಲ್ಯಾಂಡ್‌ 178 (ವಾಟಿÉಂಗ್‌ 46, ಟಿಮ್‌ ಸೌಥಿ 68, ಲಕ್ಮಲ್‌ 54ಕ್ಕೆ 5, ಕುಮಾರ 49ಕ್ಕೆ 3); ಶ್ರೀಲಂಕಾ 88ಕ್ಕೆ 4 (ಟಿಮ್‌ ಸೌಥಿ 29ಕ್ಕೆ 3).

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.