ಏಷ್ಯಾ ಕಪ್ ಕ್ರಿಕೆಟ್: ಶ್ರೀಲಂಕಾದ ವೇಗಿ ದುಷ್ಮಂತ ಚಮೀರ ಗಾಯಾಳು; ತುಷಾರ ಸೇರ್ಪಡೆ
Team Udayavani, Aug 22, 2022, 11:20 PM IST
ಕೊಲಂಬೊ: ಶ್ರೀಲಂಕಾದ ವೇಗಿ ದುಷ್ಮಂತ ಚಮೀರ ಎಡಗಾಲಿನ ನೋವಿನಿಂದಾಗಿ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ತಪ್ಪಿಸಿಕೊಳ್ಳಲಿದ್ದಾರೆ. ಇವರ ಬದಲು ನುವಾನ್ ತುಷಾರ ಅವರನ್ನು ಸೇರಿಸಿಕೊಳ್ಳಲಾಗಿದೆ.
ಇದಕ್ಕೂ ಮೊದಲು ಬಿನುರ ಫೆರ್ನಾಂಡೊ ಮತ್ತು ಕಸುನ್ ರಜಿತ ಕೂಡ ಗಾಯಾಳಾಗಿ ತಂಡದಿಂದ ಬೇರ್ಪಟ್ಟಿದ್ದರು. ಇವರ ಬದಲಿಗೆ ಅಸಿತಾ ಫೆರ್ನಾಂಡೊ ಮತ್ತು ಪ್ರಮೋದ್ ಮಧುಶಂಖ ಆಯ್ಕೆಯಾಗಿದ್ದಾರೆ.
ಸದ್ಯ ಶ್ರೀಲಂಕಾ ತಂಡ 20 ಆಟಗಾರರ ತಂಡವನ್ನು ಪ್ರಕಟಿಸಿದ್ದು, ಇದನ್ನು 15ಕ್ಕೆ ಇಳಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್