ಆಫ್ರಿಕಾ ಪ್ರವಾಸಕ್ಕೆ ಲಂಕಾ ಸರಣಿ ಅಭ್ಯಾಸ: ಪೂಜಾರ


Team Udayavani, Nov 11, 2017, 6:50 AM IST

cheteshwar-pujara.jpg

ಹೊಸದಿಲ್ಲಿ: ಮುಂದಿನ ವರ್ಷಾರಂಭದ ದಕ್ಷಿಣ ಆಫ್ರಿಕಾ ಪ್ರವಾಸ ಅತ್ಯಂತ ಸವಾಲಿನದ್ದಾಗಿದ್ದು, ಇದಕ್ಕೆ ಶ್ರೀಲಂಕಾ ವಿರುದ್ಧದ ಸರಣಿ ಉತ್ತಮ ಅಭ್ಯಾಸವಾಗಿ ಪರಿಣಮಿಸಲಿದೆ ಎಂಬುದಾಗಿ ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ್‌ ಪೂಜಾರ ಅಭಿಪ್ರಾಯಪಟ್ಟಿದ್ದಾರೆ.

ಶ್ರೀಲಂಕಾ ವಿರುದ್ಧ ನಾವು ತವರಿನಲ್ಲಿ ಪೂರ್ಣ ಪ್ರಮಾಣದ ಸರಣಿ ಆಡುವುದಿದ್ದರೂ ವರ್ಷಾರಂಭದ ದಕ್ಷಿಣ ಆಫ್ರಿಕಾ ಪ್ರವಾಸದ ಸವಾಲು ದೊಡ್ಡದು. ಇದಕ್ಕೆ ಲಂಕಾ ವಿರುದ್ಧದ ಸರಣಿ ನಮ್ಮೆಲ್ಲರ ಪಾಲಿಗೆ ಅಭ್ಯಾಸವಾಗಿ ಪರಿಣಮಿಸಲಿದೆ. ಒಮ್ಮೆ ಲಂಕಾ ಎದುರು ಟೆಸ್ಟ್‌ ಪಂದ್ಯಗಳು ಮೊದಲ್ಗೊಂಡೊಡನೆ ದಕ್ಷಿಣ ಆಫ್ರಿಕಾ ಸರಣಿಯನ್ನೂ ಗಂಭೀರವಾಗಿ ತೆಗೆದುಕೊಳ್ಳಲಿದ್ದೇವೆ. ಸೂಕ್ತ ಕಾರ್ಯತಂತ್ರ, ಯೋಜನೆ ಬಗ್ಗೆ ಚರ್ಚೆ ಮೊದಲ್ಗೊಳ್ಳಲಿದೆ ಎಂದು ಪೂಜಾರ ಹೇಳಿದರು. 

ಪ್ರತಿಯೊಂದು ಸರಣಿಗೂ ಮುನ್ನ ತನ್ನದೇ ಆದ ತಯಾರಿ ಹಾಗೂ ಅಭ್ಯಾಸ ನಡೆಸುತ್ತೇನೆ ಎಂದು ವೈಯಕ್ತಿಕ ಸಿದ್ಧತೆ ಬಗ್ಗೆ ಪಿಟಿಐಗೆ ನೀಡಿದ ಸಂದರ್ಶನವೊಂದರಲ್ಲಿ ಅವರು ತಿಳಿಸಿದರು.

ಕಳೆದ ಶ್ರೀಲಂಕಾ ಸರಣಿಯ ಗಾಲೆ ಹಾಗೂ ಕೊಲಂಬೊ ಟೆಸ್ಟ್‌ಗಳಲ್ಲಿ 153 ಹಾಗೂ 133 ರನ್‌ ಬಾರಿಸಿ ಭರ್ಜರಿ ಫಾರ್ಮ್ ಪ್ರದರ್ಶಿಸಿದ ಹೆಗ್ಗಳಿಕೆ ಪೂಜಾರ ಅವರದು. ಈ ಸಂದರ್ಭದಲ್ಲಿ ಲಂಕಾ ಬೌಲಿಂಗ್‌ ದಾಳಿ ದುರ್ಬಲವಾಗಿತ್ತು ಎಂಬುದನ್ನೂ ಅವರು ಒಪ್ಪಿಕೊಳ್ಳುತ್ತಾರೆ. 

ಶ್ರೀಲಂಕಾ ಬೌಲಿಂಗ್‌ ಶ್ರೇಷ್ಠ ಮಟ್ಟದ್ದಾಗಿರಲಿಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಟೆಸ್ಟ್‌ ಪಂದ್ಯಗಳಲ್ಲಿ ರನ್ನುಗಳು ಅಷ್ಟು ಸುಲಭದಲ್ಲಿ ಬರುವುದಿಲ್ಲ. ಒಂದೊಂದು ರನ್ನಿಗೂ ಭಾರೀ ಹೋರಾಟ ನಡೆಸಬೇಕಾಗುತ್ತದೆ. ನಮ್ಮ ಪಾಲಿಗೆ ಪ್ರತಿಯೊಂದೂ ಹೊಸ ಸರಣಿ ಆಗಿರುತ್ತದೆ. ಎದುರಾಳಿಗೆ ಹೊಂದಿಕೊಂಡು ನಮ್ಮ ಆಟದ ತೀಕ್ಷ್ಣತೆಯೇನೂ ಬದಲಾಗದು. ಶ್ರೀಲಂಕಾ ಕೂಡ ಒಂದು ಅಂತಾರಾಷ್ಟ್ರೀಯ ತಂಡ. ಉಳಿದ ತಂಡಗಳಿಗೆ ಕೊಡುವಷ್ಟೇ ಗೌರವವನ್ನು ಅವರಿಗೂ ನೀಡಬೇಕು ಎಂದರು ಪೂಜಾರ.

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.