100ನೇ ಟೆಸ್ಟ್‌ ಸಂಭ್ರಮದಲ್ಲಿ ಬಾಂಗ್ಲಾಅದ್ಭುತ ಬ್ಯಾಟಿಂಗ್‌


Team Udayavani, Mar 18, 2017, 10:32 AM IST

Sri-Lanka-v-Bangladesh.jpg

ಕೊಲಂಬೊ: ಆತಿಥೇಯ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್‌ನಲ್ಲಿ ಬಾಂಗ್ಲಾ ಆಟಗಾರರು ದಿಟ್ಟ ಬ್ಯಾಟಿಂಗ್‌ ಪ್ರದರ್ಶಿಸಿದ್ದಾರೆ. ಬಹುತೇಕ ಎಲ್ಲ ಆಟಗಾರರ ಕೊಡುಗೆಯಿಂದಾಗಿ ಬಾಂಗ್ಲಾದೇಶ 129 ರನ್‌ ಮೊದಲ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದೆ.

ಐದು ವಿಕೆಟಿಗೆ 214 ರನ್ನಿನಿಂದ ಮೂರನೇ ದಿನದ ಆಟ ಆರಂಭಿಸಿದ ಬಾಂಗ್ಲಾದೇಶವು ಶಕಿಬ್‌ ಅಲ್‌ ಹಸನ್‌ ಅವರ ಆಕರ್ಷಕ ಹಾಗೂ ಮುಶ್ಫಿàಕರ್‌ ರಹೀಂ ಮತ್ತು ಮೊಸಡೆಕ್‌ ಹೊಸೇನ್‌ ಅವರ ಉತ್ತಮ ಆಟದಿಂದಾಗಿ 467 ರನ್‌ ಗಳಿಸಿ ಆಲೌಟಾಯಿತು. 129 ರನ್‌ ಮೊದಲ ಇನ್ನಿಂಗ್ಸ್‌  ಹಿನ್ನಡೆ ಪಡೆದ ಶ್ರೀಲಂಕಾ ದಿನದಾಟದ ಅಂತ್ಯಕ್ಕೆ ಯಾವುದೇ ವಿಕೆಟ್‌ ಕಳೆದುಕೊಳ್ಳದೇ 54 ರನ್‌ ಗಳಿಸಿದೆ. 

ಶಕಿಬ್‌ ಅಲ್‌ ಹಸನ್‌ ಅವರ ಸೊಗಸಾದ ಶತಕ ದಿನದ ವಿಶೇಷ ವಾಗಿತ್ತು. 18 ರನ್ನಿನಿಂದ ಆಟ ಮುಂದುವರಿಸಿದ ಶಕಿಬ್‌ ಅವರು ಎರಡು ಉತ್ತಮ ಜತೆಯಾಟದಲ್ಲಿ ಪಾಲ್ಗೊಂಡರಲ್ಲದೇ ವೈಯಕ್ತಿಕವಾಗಿ ಶತಕ ದಾಖಲಿಸಿ ಸಂಭ್ರಮಿಸಿದರು. ಇದು ಟೆಸ್ಟ್‌ನಲ್ಲಿ ಅವರ ಐದನೇ ಶತಕವಾಗಿದೆ. 159 ಎಸೆತ ಎದುರಿಸಿದ ಅವರು 10 ಬೌಂಡರಿ ನೆರವಿನಿಂದ 116 ರನ್‌ ಗಳಿಸಿದರು. ರಹೀಂ ಜತೆ ಆರನೇ ವಿಕೆಟಿಗೆ 92 ಮತ್ತು ಮೊಸಡೆಕ್‌ ಹೊಸೇನ್‌ ಜತೆ 7ನೇ ವಿಕೆಟಿಗೆ 131 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡ ಶಕಿಬ್‌ ತಂಡ ಇನ್ನಿಂಗ್ಸ್‌ ಮುನ್ನಡೆ ಸಾಧಿಸಲು ನೆರವಾದರು.

ಬಿಗು ದಾಳಿ ಸಂಘಟಿಸಿದ ರಂಗನ ಹೆರಾತ್‌ ಮತ್ತು ಲಕ್ಷಣ್‌ ಸಂಡಕನ್‌ ತಲಾ ನಾಲ್ಕು ವಿಕೆ‌ಟ್‌ ಕಿತ್ತರು.

ಸಂಕ್ಷಿಪ್ತ ಸ್ಕೋರು: ಶ್ರೀಲಂಕಾ 338 ಮತ್ತು ವಿಕೆಟ್‌ ನಷ್ಟವಿಲ್ಲದೇ 54 (ದಿಮುತ್‌ ಕರುಣರತ್ನೆ 25 ಬ್ಯಾಟಿಂಗ್‌, ಉಪುಲ್‌ ತರಂಗ 25 ಬ್ಯಾಟಿಂಗ್‌); ಬಾಂಗ್ಲಾದೇಶ 467 (ತಮಿಮ್‌ ಇಕ್ಬಾಲ್‌ 49, ಸೌಮ್ಯಾ ಸರ್ಕಾರ್‌ 61, ಇಮ್ರುಲ್‌ ಕಯಿಸ್‌ 34, ಶಬ್ಬೀರ್‌ ರೆಹಮಾನ್‌ 42, ಶಕಿಬ್‌ ಅಲ್‌ ಹಸನ್‌ 116, ಮುಶ್ಫಿàಕರ್‌ ರಹೀಂ 52, ಮೊಸಡೆಕ್‌ ಹೊಸೇನ್‌ 75, ಮೆಹೆದಿ ಹಸನ್‌ ಮಿರಾಜ್‌ 24, ಸುರಂಗ ಲಕ್ಮಲ್‌ 90ಕ್ಕೆ 2, ರಂಗನ ಹೆರಾತ್‌ 82ಕ್ಕೆ 4, ಲಕ್ಷಣ್‌ ಸಂಡಕನ್‌ 140ಕ್ಕೆ 4).

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.