ಭಾರತ ವಿರುದ್ಧದ ಟಿ20-ಏಕದಿನ ಸರಣಿಗೆ ಶ್ರೀಲಂಕಾ ವನಿತಾ ತಂಡ ಪ್ರಕಟ


Team Udayavani, Jun 20, 2022, 4:00 PM IST

Sri Lanka’s squad for the upcoming assignment against India is out

ಕೊಲಂಬೋ: ಭಾರತ ವನಿತಾ ಕ್ರಿಕೆಟ್ ತಂಡದ ವಿರುದ್ಧದ ತವರಿನಲ್ಲಿ ನಡೆಯಲಿರುವ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳ ಸರಣಿಗೆ ಶ್ರೀಲಂಕಾ ತಂಡ ಆಯ್ಕೆ ಮಾಡಲಾಗಿದೆ.

ನಾಯಕಿ ಚಾಮರಿ ಅತ್ತಪತ್ತು ಎರಡೂ ತಂಡಗಳನ್ನು ಮುನ್ನಡೆಸಲಿದ್ದಾರೆ.ಹಾಸಿನಿ ಪೆರೇರಾ, ನೀಲಾಕ್ಷಿ ಡಿ ಸಿಲ್ವಾ, ಓಶಾದಿ ರಣಸಿಂಗ್ ಮತ್ತು ಇನೋಕಾ ರಣವೀರರಂತಹ ಪ್ರಮುಖ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನಷ್ಟೇ ಏಕದಿನ ತಂಡಕ್ಕೆ ಪದರ್ಪಣೆ ಮಾಡಬೇಕಿರುವ ವಿಶ್ಮಿ ಗುಣರತ್ನೆ ಎರಡೂ ತಂಡಗಳಲ್ಲಿ ಕಾಣಿಸಿಕೊಂಡಿದ್ದಾರೆ. ಜೂನ್ 23ರಿಂದ 27ರವರೆಗೆ ಡಾಂಬುಲಾದಲ್ಲಿ ಮೂರು ಟಿ20 ಪಂದ್ಯಗಳು ನಡೆಯಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ ಒಂದರಿಂದ ಏಳರವರೆಗೆ ಪಲ್ಲೆಕೆಲೆಯಲ್ಲಿ ನಡೆಯಲಿದೆ. ಈ ಸರಣಿಯು 2022-25ರ ಐಸಿಸಿ ವನಿತಾ ಚಾಂಪಿಯನ್ ಶಿಪ್ ನ ಭಾಗವಾಗಿರಲಿದೆ.

ಶ್ರೀಲಂಕಾ ತಂಡ: ತಂಡ: ಚಾಮರಿ ಅತ್ತಪತ್ತು (ನಾ), ಹಾಸಿನಿ ಪೆರೇರಾ, ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಅನುಷ್ಕಾ ಸಂಜೀವನಿ, ಓಶಾಧಿ ರಣಸಿಂಗ್, ಸುಗಂದಿಕಾ ಕುಮಾರಿ, ಇನೋಕಾ ರಣವೀರಂ, ಅಚಿನಿ ಕುಲಸೂರ್ಯ, ಹರ್ಷಿತಾ ಸಮರವಿಕ್ರಮ, ವಿಶ್ಮಿ ಗುಣರತ್ನೆ, ಮಲ್ಶ ಶೆಹಾನಿ, ಅಮಾ ಕಾಂಚನಾ, ಉದೇಶಿಕಾ ಪ್ರಬೋಧನಿ, ರಶ್ಮಿ ಡಿ ಸಿಲ್ವಾ, ಹನ್ಸಿಮಾ ಕರುಣಾರತ್ನೆ, ಕೌಶಾನಿ ನುತ್ಯಂಗನ, ಸತ್ಯ ಸಂದೀಪನಿ, ತಾರಿಕಾ ಸೆವ್ವಂಡಿ.

ಭಾರತ ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉ.ನಾ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ಎಸ್ ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್‌ವಾಡ್, ಸಿಮ್ರಾನ್ ಬಹದ್ದೂರ್, ರಿಚಾ ಘೋಷ್ (ವಿ.ಕೀ), ಪೂಜಾನಾ ವಸ್ತ್ರಾಕರ್ ಸಿಂಗ್, ರೇಣುಕಾ ಸಿಂಗ್, ಜೆಮಿಮಾ ರಾಡ್ರಿಗಸ್, ರಾಧಾ ಯಾದವ್.

ಭಾರತ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉ.ನಾ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ಎಸ್ ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್‌ವಾಡ್, ಸಿಮ್ರಾನ್ ಬಹದ್ದೂರ್, ರಿಚಾ ಘೋಷ್ (ವಿ.ಕೀ), ಪೂಜಾ ವಸ್ತ್ರಾಕರ್, ಮೇಘನಾ ವಸ್ತ್ರಾಕರ್ ಸಿಂಗ್, ರೇಣುಕಾ ಸಿಂಗ್, ತಾನಿಯಾ ಭಾಟಿಯಾ (ವಿ.ಕೀ), ಹರ್ಲೀನ್ ಡಿಯೋಲ್.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.