ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ


Team Udayavani, Jul 23, 2021, 11:49 PM IST

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಕೊಲಂಬೊ : ಬಹುತೇಕ ಹೊಸಬರಿಂದಲೇ ಕೂಡಿದ ಭಾರತ, ಆತಿಥೇಯ ಶ್ರೀಲಂಕಾ ಎದುರಿನ ಅಂತಿಮ ಏಕದಿನ ಪಂದ್ಯದಲ್ಲಿ 3 ವಿಕೆಟ್‌ಗಳ ಸೋಲನುಭವಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 43.1 ಓವರ್‌ಗಳಲ್ಲಿ 225 ರನ್ನುಗಳ ಸಾಮಾನ್ಯ ಮೊತ್ತಕ್ಕೆ ಕುಸಿಯಿತು. ಗುರಿ ಬೆನ್ನತ್ತಿದ ಶ್ರೀಲಂಕಾ ಭನುಕ ರಾಜಪಕ್ಷೆ 65, ಆರಂಭಕಾರ ಆವಿಷ್ಕ ಫೆರ್ನಾಂಡೊ 76 ರನ್‌ಗಳ ಜವಾಬ್ದಾರಿಯುತ ಬ್ಯಾಟಿಂಗ್‌ನಿಂದ 39 ಓವರ್‌ಗಳಲ್ಲಿ 7 ವಿಕೆಟ್‌ನಷ್ಟಕ್ಕೆ 227ರನ್‌ ಪೇರಿಸಿ ಗೆಲುವಿನ ನಗೆ ಬೀರಿತು. ಲಂಕಾ ಈ ಗೆಲುವಿನೊಂದಿಗೆ ತವರಿನಲ್ಲಿ ವೈಟ್‌ವಾಶ್‌ ಮುಖಭಂಗದಿಂದ ಪಾರಾಯಿತು.

ಮಳೆಯಿಂದಾಗಿ ಓವರ್‌ ಸಂಖ್ಯೆಯನ್ನು 47ಕ್ಕೆ ಇಳಿಸಲಾಗಿತ್ತು.

ಈಗಾಗಲೇ ಸರಣಿ ವಶಪಡಿಸಿಕೊಂಡ ಕಾರಣ ಕೋಚ್‌ ರಾಹುಲ್‌ ದ್ರಾವಿಡ್‌ ಭರ್ಜರಿ ಪ್ರಯೋಗಕ್ಕಿಳಿದರು. ಮೊದಲೆರಡು ಪಂದ್ಯಗಳಲ್ಲಿ ಅವಕಾಶ ಪಡೆಯದ ಹೊಸಬರನ್ನು ಭಾರೀ ನಂಬಿಕೆಯೊಂದಿಗೆ ಕಣಕ್ಕಿಳಿಸಿದರು. ಮುಖ್ಯವಾಗಿ ಬೌಲಿಂಗ್‌ ವಿಭಾಗದಲ್ಲಿ ಹೊಸಬರ ದಂಡೇ ಕಂಡುಬಂತು.

ಭಾರತದ ಓಪನಿಂಗ್‌ನಲ್ಲಿ ಯಾವುದೇ ಬದಲಾವಣೆ ಕಂಡುಬರಲಿಲ್ಲ. ನಾಯಕ ಶಿಖರ್‌ ಧವನ್‌ ಜತೆಗೆ ಪೃಥ್ವಿ ಶಾ ಅವರೇ ಇನ್ನಿಂಗ್ಸ್‌ ಆರಂಭಿಸಿದರು. ಎಸೆತಕ್ಕೊಂದರಂತೆ 49 ರನ್‌ ಮಾಡಿದ ಶಾ ಅವರದೇ ಭಾರತದ ಸರದಿಯ ಗರಿಷ್ಠ ಗಳಿಕೆ (8 ಬೌಂಡರಿ). ವನ್‌ಡೌನ್‌ನಲ್ಲಿ ಬಂದ ಸಂಜು ಸ್ಯಾಮ್ಸನ್‌ ಕೂಡ ಎಸೆತಕ್ಕೆ ಒಂದರಂತೆ 46 ರನ್‌ ಹೊಡೆದರು (5 ಬೌಂಡರಿ, 1 ಸಿಕ್ಸರ್‌). ಇವರಿಬ್ಬರಿಂದ ದ್ವಿತೀಯ ವಿಕೆಟಿಗೆ 74 ರನ್‌ ಒಟ್ಟುಗೂಡಿತು. 13 ರನ್‌ ಮಾಡಿದ ಧವನ್‌ ವಿಕೆಟ್‌ 3ನೇ ಓವರಿನಲ್ಲಿ ಉರುಳಿತು. ಆಗ ಸ್ಕೋರ್‌ ಕೇವಲ 28 ರನ್‌ ಆಗಿತ್ತು.

ಮನೀಷ್‌ ಪಾಂಡೆ ಮತ್ತೂಮ್ಮೆ ವೈಫ‌ಲ್ಯ ಅನುಭವಿಸಿದರು. ಇವರ ಗಳಿಕೆ ಕೇವಲ 11 ರನ್‌. ಮಧ್ಯಮ ಕ್ರಮಾಂಕದಲ್ಲಿ ಆಧಾರವಾದವರು ಸೂರ್ಯಕುಮಾರ್‌ ಯಾದವ್‌. 37 ಎಸೆತ ಎದುರಿಸಿದ ಸೂರ್ಯ 7 ಬೌಂಡರಿ ನೆರವಿನಿಂದ 40 ರನ್‌ ಮಾಡಿದರು. ಹಾರ್ದಿಕ್‌ ಪಾಂಡ್ಯ ಗಳಿಕೆ 19 ರನ್‌.

ಶ್ರೀಲಂಕಾ ಪರ ಎಡಗೈ ಸ್ಪಿನ್ನರ್‌ ಪ್ರವೀಣ್‌ ಜಯವಿಕ್ರಮ ಮತ್ತು ಆಫ್ಸ್ಪಿನ್ನರ್‌ ಅಖೀಲ ಧನಂಜಯ ತಲಾ 3 ವಿಕೆಟ್‌ ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್‌: ಭಾರತ-43.1 ಓವರ್‌ಗಳಲ್ಲಿ 225. ಶ್ರೀಲಂಕಾ-39 ಓವರ್‌ಗಳಲ್ಲಿ 7 ವಿಕೆಟಿಗೆ 227.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.