2 ಕೂಟಗಳಿಂದ ಹಿಂದೆ ಸರಿದ ವಾವ್ರಿಂಕ


Team Udayavani, Mar 3, 2018, 6:10 AM IST

Stan-Wawrinka–8880.jpg

ಜ್ಯೂರಿಚ್‌: ವಿಶ್ವದ ಮಾಜಿ ನಂ.3 ಟೆನಿಸಿಗ, ಸ್ವಿಜರ್‌ಲ್ಯಾಂಡಿನ ಸ್ಟಾನಿಸ್ಲಾಸ್‌ ವಾವ್ರಿಂಕ ಮುಂಬರುವ ಮಿಯಾಮಿ ಓಪನ್‌ ಮತ್ತು ಇಂಡಿಯನ್‌ ವೆಲ್ಸ್‌ ಪಂದ್ಯಾವಳಿಗಳಲ್ಲಿ ಆಡದಿರಲು ನಿರ್ಧರಿಸಿದ್ದಾರೆ. ಮೊಣಕಾಲಿನ ನೋವಿನಿಂದ ಚೇತರಿಸದಿರುವುದೇ ಇದಕ್ಕೆ ಕಾರಣ ಎಂದು ವಾವ್ರಿಂಕ ತಿಳಿಸಿದ್ದಾರೆ.

32ರ ಹರೆಯದ ವಾವ್ರಿಂಕ ಕಳೆದ ವರ್ಷದ ಆಗಸ್ಟ್‌ನಲ್ಲಿ ಮೊಣಕಾಲಿನ ನೋವಿಗೆ ಸಿಲುಕಿದ್ದರು. ಜತೆಗೆ ಫಾರ್ಮ್ ಕೂಡ ಕೈಕೊಟ್ಟಿತ್ತು. ಕ್ವೀನ್ಸ್‌ ಕ್ಲಬ್‌ ಮತ್ತು ವಿಂಬಲ್ಡನ್‌ನಲ್ಲಿ ತೀರಾ ನಿರಾಶಾದಾಯಕ ಪ್ರದರ್ಶನ ನೀಡಿ ಮೊದಲ ಸುತ್ತಿನಲ್ಲೇ ಹೊರಬಿದ್ದಿದ್ದರು.

ವರ್ಷಾರಂಭದ ಆಸ್ಟ್ರೇಲಿಯನ್‌ ಓಪನ್‌ ಪಂದ್ಯಾವಳಿಗೆ ಮರಳಿದರೂ ಅಲ್ಲಿ 2ನೇ ಸುತ್ತಿನಲ್ಲೇ ಸೋತು ಹೊರಬೀಳಬೇಕಾಯಿತು. ಬಳಿಕ ಸೋಫಿಯಾ ಓಪನ್‌ನಲ್ಲಿ ಸೆಮಿಫೈನಲ್‌ ತಲುಪಿದರೂ ರೋಟರ್‌ಡ್ಯಾಮ್‌ ಮತ್ತು ಮಾರ್ಸಿಲೆ ಟೆನಿಸ್‌ ಕೂಟದಲ್ಲಿ ಗಮನ ಸೆಳೆಯಲು ವಿಫ‌ಲರಾದರು. ಮಾರ್ಸಿಲೆಯಲ್ಲಿ ಪಂದ್ಯದ ವೇಳೆಯೇ ಗಾಯಾಳಾಗಿ ನಿರ್ಗಮಿಸಬೇಕಾಯಿತು. ಹೀಗಾಗಿ ದೊಡ್ಡ ಪಂದ್ಯಾವಳಿಗಳಲ್ಲಿ ಆಡುವ ಬದಲು ಸೂಕ್ತ ಅಭ್ಯಾಸ ನಡೆಸಿ ಸ್ಪರ್ಧಾತ್ಮಕ ಟೆನಿಸ್‌ಗೆ ಮರಳುವುದು ವಾವ್ರಿಂಕ ಯೋಜನೆಯಾಗಿದೆ.

ಫ್ರಾನ್ಸ್‌ನ ರಿಚರ್ಡ್‌ ಗಾಸ್ಕ್ವೆಟ್‌, ಜೋ ವಿಲ್‌ಫ್ರೆಡ್‌ ಸೋಂಗ ಮೂಡ ಗಾಯದ ಸಮಸ್ಯೆಯಿಂದಾಗಿ ಇಂಡಿಯನ್‌ ವೆಲ್ಸ್‌ ಪಂದ್ಯಾವಳಿಯಲ್ಲಿ ಆಡದಿರಲು ನಿರ್ಧರಿಸಿದ್ದಾರೆ. ಇವರ ಬದಲು ಜೆರೆಮಿ ಚಾರ್ಡಿ, ಲಾಸ್ಲೊ ಜೆರೆ ಮತ್ತು ಲುಕಾಸ್‌ ಲ್ಯಾಕೊ ಮುಖ್ಯ ಸುತ್ತಿಗೆ ಅರ್ಹತೆ ಪಡೆದಿದ್ದಾರೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.