ಸ್ಟಾರ್ಕ್, ಹ್ಯಾಜಲ್ ವುಡ್ ದಾಳಿಗೆ ನಲುಗಿದ ವೆಸ್ಟ್ ಇಂಡೀಸ್: ಆಸೀಸ್ ಗೆ 133 ರನ್ ಅಂತರದ ಜಯ


Team Udayavani, Jul 21, 2021, 9:06 AM IST

ಸ್ಟಾರ್ಕ್, ಹ್ಯಾಜಲ್ ವುಡ್ ದಾಳಿಗೆ ನಲುಗಿದ ವೆಸ್ಟ್ ಇಂಡೀಸ್: ಆಸೀಸ್ ಗೆ 133 ರನ್ ಅಂತರದ ಜಯ

ಬಾರ್ಬಡೋಸ್: ಟಿ 20 ಸರಣಿಯಲ್ಲಿ ಹೀನಾಯವಾಗಿ ಸೋಲನುಭವಿಸಿದ್ದ ಆಸ್ಟ್ರೇಲಿಯಾ ತಂಡ ಏಕದಿನ ಸರಣಿಯಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿದೆ. ಇಲ್ಲಿನ ಕೆನ್ನಿಂಗ್ಸ್ಟನ್ ಓವಲ್ ಮೈದಾನದಲ್ಲಿ ನಡೆದ ಮೊದಲ ಏಕದಿನ  ಪಂದ್ಯದಲ್ಲಿ 133 ರನ್ ಗಳ ಅಂತರದಿಂದ ಆಸೀಸ್ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಆಸೀಸ್ 9 ವಿಕೆಟ್ ನಷ್ಟದಲ್ಲಿ 252 ರನ್ ಗಳಿಸಿತು. ಆರಂಭಿಕ ಆಟಗಾರರಾದ ಫಿಲಿಪ್ಪಿ 39 ರನ್, ಬೆನ್ ಮೆಕ್ ಡೆಮ್ರಾಟ್ 28 ರನ್ ಗಳಿಸಿದರು. ನೂತನ ನಾಯಕ ಅಲೆಕ್ಸ್ ಕ್ಯಾರಿ 67 ರನ್, ಆಸ್ಟನ್ ಟರ್ನರ್ 49 ರನ್ ಮಾಡಿದರು. ವಿಂಡೀಸ್ ಪರ ಹೇಯ್ಡನ್ ವಾಲ್ಶ್ ಐದು ವಿಕೆಟ್ ಪಡೆದರೆ, ಹೊಸೈನ್ ಮತ್ತು ಅಲ್ಜಾರಿ ಜೋಸೆಫ್ ತಲಾ ಎರಡು ವಿಕೆಟ್ ಪಡೆದರು.

ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್‌ : ಸ್ಪರ್ಧೆಗಳಿಗಾಗಿ ಕಾತರಿಸುತ್ತಿವೆ ಸುಂದರ ಒಲಿಂಪಿಕ್ಸ್‌ ಮೈದಾನಗಳು

ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಗೆ ಸ್ಟಾರ್ಕ್ ಮತ್ತು ಹ್ಯಾಜಲ್ ವುಡ್ ಮಾರಕ ದಾಳಿ ನಡೆಸಿದರು. ಹೆಟ್ಮೈರ್ ಹೊರತು ಆರಂಭಿಕ ಐವರು ಎರಡಂಕಿ ಗುರಿ ದಾಟಲಿಲ್ಲ. ನಾಯಕ ಕೈರನ್ ಪೊಲಾರ್ಡ್ ಅವರು 56 ರನ್ ಗಳಿಸಿದರು. ವಿಂಡೀಸ್ ತಂಡ ಕೇವಲ 26.2 ಓವರ್ ಗಳಲ್ಲಿ 123 ರನ್ ಗೆ ಆಲ್ ಔಟ್ ಆದರು.

ಆಸೀಸ್ ಪರ ಮಿಚೆಲ್ ಸ್ಟಾರ್ಕ್ ಐದು ವಿಕೆಟ್ ಪಡೆದರೆ, ಹ್ಯಾಜಲ್ ವುಡ್ ಕೇವಲ 11 ರನ್ ನೀಡಿ ಮೂರು ವಿಕೆಟ್ ಕಬಳಸಿದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.