ಇಂದು ರಾಜ್ಯ ಕ್ರೀಡಾ ಪ್ರಶಸ್ತಿ ಪ್ರದಾನ

ಮಂಗಳೂರಿನ ಮಂಗಳ ಫ್ರೆಂಡ್ಸ್‌ ಸರ್ಕಲ್‌, ನಿಟ್ಟೆ ಎಜುಕೇಶನ್‌ ಟ್ರಸ್ಟ್‌ಗೆ ಕ್ರೀಡಾ ಪೋಷಕ ಸಂಸ್ಥೆ ಪ್ರಶಸ್ತಿ

Team Udayavani, Dec 5, 2022, 11:18 PM IST

ಇಂದು ರಾಜ್ಯ ಕ್ರೀಡಾ ಪ್ರಶಸ್ತಿ ಪ್ರದಾನ

ಬೆಂಗಳೂರು: ರಾಜ್ಯ ಸರಕಾರದಿಂದ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನೀಡುವ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. 2022-23ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ 15, ಕ್ರೀಡಾರತ್ನ ಪ್ರಶಸ್ತಿಗೆ 8, ಜೀವಮಾನ ಸಾಧನೆಗೆ 6, ಕ್ರೀಡಾಪೋಷಕ ಸಂಸ್ಥೆಗಳ ಪ್ರಶಸ್ತಿಗೆ 3 ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.

ಕ್ರೀಡಾಪೋಷಕ ಸಂಸ್ಥೆ ಪ್ರಶಸ್ತಿಗೆ ಮಂಗಳೂರಿನ ಮಂಗಳ ಫ್ರೆಂಡ್ಸ್‌ ಸರ್ಕಲ್‌, ನಿಟ್ಟೆ ಎಜುಕೇಶನ್‌ ಟ್ರಸ್ಟ್‌ ಆಯ್ಕೆ ಆಗಿದೆ.

ಪ್ರಶಸ್ತಿಗಳನ್ನು ಮಂಗಳವಾರ ಬೆಳಗ್ಗೆ ರಾಜ ಭವನದಲ್ಲಿ ಪ್ರದಾನ ಮಾಡಲಾಗುವುದು. ರಾಜ್ಯಪಾಲರಾದ ಥಾವರಚಂದ್‌ ಗೆಹಲೋತ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ವಿತರಿಸಲಿದ್ದಾರೆ ಎಂದು ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣ ಗೌಡ ತಿಳಿಸಿದ್ದಾರೆ.

ಏಕಲವ್ಯ ಪ್ರಶಸ್ತಿ: ಬಿ. ಚೇತನ್‌ (ಆ್ಯತ್ಲೆಟಿಕ್ಸ್‌), ಶಿಖಾ ಗೌತಮ್‌ (ಬ್ಯಾಡ್ಮಿಂಟನ್‌), ಕೀರ್ತಿ ರಂಗಸ್ವಾಮಿ (ಸೈಕ್ಲಿಂಗ್‌), ಅದಿತ್ರಿ ಪಾಟೀಲ್‌ (ಫೆನ್ಸಿಂಗ್‌), ಅಮೃತ್‌ ಮುದ್ರಾಬೆಟ್‌ (ಜಿಮ್ನಾಸ್ಟಿಕ್ಸ್‌), ಶೇಷೇಗೌಡ (ಹಾಕಿ), ರೇಷ್ಮಾ ಮರೂರಿ (ಲಾನ್‌ ಟೆನಿಸ್‌), ಟಿ.ಜೆ. ಶ್ರೀಜಯ್‌ (ಶೂಟಿಂಗ್‌), ತನೀಷ್‌ ಜಾರ್ಜ್‌ ಮ್ಯಾಥ್ಯೂ (ಈಜು), ಯಶಸ್ವಿನಿ ಘೋರ್ಪಡೆ (ಟೇಬಲ್‌ ಟೆನಿಸ್‌), ಹರಿಪ್ರಸಾದ್‌ (ವಾಲಿಬಾಲ್‌), ಸೂರಜ್‌ ಸಂಜು ಅಣ್ಣಿಕೇರಿ (ಕುಸ್ತಿ), ಎಚ್‌.ಎಸ್‌. ಸಾಕ್ಷತ್‌ (ನೆಟ್‌ಬಾಲ್‌), ಬಿ.ಎಂ. ಮನೋಜ್‌ (ಬಾಸ್ಕೆಟ್‌ಬಾಲ್‌), ಎಂ. ರಾಘವೇಂದ್ರ (ಪ್ಯಾರಾ ಆ್ಯತ್ಲೆಟಿಕ್ಸ್‌).

ಕ್ರೀಡಾರತ್ನ ಪ್ರಶಸ್ತಿ: ಎಂ.ಎಂ. ಕವನಾ (ಬಾಲ್‌ ಬ್ಯಾಡ್ಮಿಂಟನ್‌), ಬಿ. ಗಜೇಂದ್ರ (ಗುಂಡು ಎತ್ತುವುದು), ಶ್ರೀಧರ್‌(ಕಂಬಳ), ರಮೇಶ ಮಳವಾಡ (ಖೋಖೋ), ವೀರಭದ್ರ ಮುಧೋಳ (ಮಲ್ಲಕಂಬ), ಎಚ್‌. ಖುಷಿ (ಯೋಗ), ಲೀನಾ ಆಂತೋಣಿ ಸಿದ್ದಿ ಮಟ್ಟಿ (ಕುಸ್ತಿ), ದರ್ಶನ್‌ (ಕಬಡ್ಡಿ).

ಜೀವಮಾನ ಸಾಧನೆ: ಅಲ್ಕಾ ಎನ್‌. ಪಡುತಾರೆ (ಸೈಕ್ಲಿಂಗ್‌), ಬಿ. ಆನಂದಕುಮಾರ್‌ (ಪ್ಯಾರಾ ಬ್ಯಾಡ್ಮಿಂಟನ್‌), ಶೇಖರಪ್ಪ (ಯೋಗ), ಕೆ.ಸಿ. ಅಶೋಕ್‌ (ವಾಲಿಬಾಲ್‌), ರವೀಂದ್ರ ಶೆಟ್ಟಿ (ಕಬಡ್ಡಿ), ಬಿ.ಜೆ. ಅಮರನಾಥ್‌ (ಯೋಗ).
ಗುಜರಾತ್‌ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕರ್ನಾಟಕದ 136 ಕ್ರೀಡಾಪಟುಗಳು ವಿವಿಧ ಪದಕಗಳನ್ನು ಗೆದ್ದಿದ್ದಾರೆ. ಇಲ್ಲಿ ಚಿನ್ನ ಗೆದ್ದವರಿಗೆ 5 ಲಕ್ಷ ರೂ., ಬೆಳ್ಳಿ ಪದಕ ವಿಜೇತರಿಗೆ 3 ಲಕ್ಷ ರೂ., ಕಂಚು ವಿಜೇತರಿಗೆ 2 ಲಕ್ಷ ರೂ. ನಗದು ನೀಡಲಾ ಗುತ್ತದೆ.

ಪ್ರಶಸ್ತಿ ಮೊತ್ತ ಎಷ್ಟು?
ಏಕಲವ್ಯ ಪ್ರಶಸ್ತಿ 1992ರಲ್ಲಿ ಆರಂಭವಾಗಿದೆ. ಇದು ಕಂಚಿನ ಪ್ರತಿಮೆ ಹಾಗೂ 2 ಲಕ್ಷ ರೂ. ನಗದನ್ನು ಒಳಗೊಂಡಿರುತ್ತದೆ. ಜೀವಮಾನ ಸಾಧನೆ ಪ್ರಶಸ್ತಿಯು, ಪ್ರಶಸ್ತಿ ಫ‌ಲಕ, 1.50 ಲಕ್ಷ ರೂ. ನಗದನ್ನು ಹೊಂದಿರುತ್ತದೆ. 2014ರಿಂದ ಕ್ರೀಡಾರತ್ನ ಪ್ರಶಸ್ತಿ ಆರಂಭವಾಯಿತು. ಗ್ರಾಮೀಣ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಇದನ್ನು ನೀಡಲಾಗುತ್ತಿದೆ. ಇದು ಪ್ರಶಸ್ತಿ ಫ‌ಲಕ, 1 ಲಕ್ಷ ರೂ. ನಗದನ್ನು ಒಳಗೊಂಡಿರುತ್ತದೆ. ಕ್ರೀಡೆಯನ್ನು ಬೆಳೆಸಿ, ಪ್ರೋತ್ಸಾಹಿಸುತ್ತಿರುವ ಸಂಸ್ಥೆಗಳಿಗೆ ಕ್ರೀಡಾಪೋಷಕ ಪ್ರಶಸ್ತಿ ನೀಡಲಾಗುತ್ತಿದೆ. ಇದಕ್ಕೆ ಅರ್ಹರಾದ ಸಂಸ್ಥೆಗಳಿಗೆ ಪ್ರಶಸ್ತಿ ಪತ್ರದ ಜತೆಗೆ 5 ಲಕ್ಷ ರೂ. ನಗದು ಇರುತ್ತದೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.