ಏಕದಿನ ಸೋಲಿಗೆ ಧೋನಿಯನ್ನು ದೂರುವುದನ್ನು  ನಿಲ್ಲಿಸಿ: ಮೋರೆ


Team Udayavani, Jul 5, 2017, 9:39 AM IST

SPORTS-4.jpg

ಮುಂಬಯಿ: ವೆಸ್ಟ್‌ ಇಂಡೀಸ್‌ ವಿರುದ್ಧದ 4ನೇ ಏಕದಿನ ಪಂದ್ಯವನ್ನು ಸೋಲಲು ಮಹೇಂದ್ರ ಸಿಂಗ್‌ ಧೋನಿ ಅವರ ನಿಧಾನ ಗತಿಯ ಬ್ಯಾಟಿಂಗೇ ಕಾರಣ ಎಂಬುದಾಗಿ ತರ್ಕಿಸಲಾಗುತ್ತಿದೆ. ಆದರೆ ಈ ಸೋಲಿಗೆ ಧೋನಿಯನ್ನು ಹೊಣೆಗಾರನನ್ನಾಗಿ ಮಾಡುವುದು ತಪ್ಪು ಎಂಬುದಾಗಿ ಮಾಜಿ ಕ್ರಿಕೆಟಿಗರಾದ ಸುನೀಲ್‌ ಗಾವಸ್ಕರ್‌ ಮತ್ತು ಕೀಪರ್‌ ಕಿರಣ್‌ ಮೋರೆ ಹೇಳಿದ್ದಾರೆ.

“ಸೋಲಿಗೆ ಧೋನಿಯನ್ನೇಕೆ ದೂರಬೇಕು? ಅಗ್ರ ಸರದಿಯ ಉಳಿದ ಬ್ಯಾಟ್ಸ್‌ಮನ್‌ಗಳಿಗೆ ಏನಾಗಿತ್ತು? ಅವರ ಜವಾಬ್ದಾರಿ ಏನು? ಯಾರು ಕೂಡ ಧೋನಿಯ ಉದ್ದೇಶವನ್ನು ಪ್ರಶ್ನಿಸುವಂತಿಲ್ಲ. ಯಶಸ್ಸು-ವೈಫ‌ಲ್ಯ ಕ್ರೀಡೆಯ ಅಂಗಗಳೇ ಆಗಿವೆ. ಧೋನಿ ಇದಕ್ಕೂ ಹಿಂದಿನ ಪಂದ್ಯದಲ್ಲಿ ಕ್ಲಿಕ್‌ ಆಗಿದ್ದರು, ಈ ಬಾರಿ ವಿಫ‌ಲರಾಗಿದ್ದಾರೆ. ಕ್ರಿಕೆಟ್‌ನಲ್ಲಿ ಇದೆಲ್ಲ ಸಹಜ…’ ಎಂದು ಕಿರಣ್‌ ಮೋರೆ ಟೀಕಾಕಾರರನ್ನು ಉದ್ದೇಶಿಸಿ ಪ್ರತಿಕ್ರಿಯಿಸಿದರು.

“ನಿಮಗೆ ನೆನಪಿರಲಿ, ಈ ಪಂದ್ಯದಲ್ಲಿ ಧೋನಿ ವಿಫ‌ಲರಾಗಿಲ್ಲ. ಅವರು ಅರ್ಧ ಶತಕ ಬಾರಿಸಿದ್ದಾರೆ. ಅಜಿಂಕ್ಯ ರಹಾನೆ ಹೊರತುಪಡಿಸಿದರೆ ತಂಡದ ಗರಿಷ್ಠ ಗಳಿಕೆ ಧೋನಿ ಅವರದೇ ಆಗಿದೆ…’ ಎಂದು ಮೋರೆ ಹೇಳಿದರು. 

ರವಿವಾರದ ಪಂದ್ಯದಲ್ಲಿ ಧೋನಿ ಅರ್ಧ ಶತಕ ಪೂರೈಸಲು 108 ಎಸೆತಗಳನ್ನು ತೆಗೆದುಕೊಂಡಿದ್ದರು. ಇದು ಭಾರತದ ಏಕದಿನ ಚರಿತ್ರೆಯಲ್ಲೇ 2ನೇ ಅತ್ಯಂತ ನಿಧಾನ ಗತಿಯ ಫಿಫ್ಟಿ ಎನಿಸಿತ್ತು. ಕೀನ್ಯಾ ವಿರುದ್ಧದ 1999ರ ನೈರೋಬಿ ಪಂದ್ಯದಲ್ಲಿ ಎಸ್‌. ರಮೇಶ್‌ ಅರ್ಧ ಶತಕಕ್ಕೆ 116 ಎಸೆತ ಎದುರಿಸಿದ್ದು ಭಾರತೀಯ ದಾಖಲೆ.

ಮತ್ತೂಬ್ಬ ಮಾಜಿ ಕ್ರಿಕೆಟಿಗ ಸುನೀಲ್‌ ಗಾವಸ್ಕರ್‌ ಕೂಡ ಧೋನಿ ಆಟದಲ್ಲೇನೂ ದೋಷ ಇಲ್ಲ ಎಂಬ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. “ಧೋನಿಯನ್ನು ದೂರುವುದನ್ನು ಮೊದಲು ನಿಲ್ಲಿಸಿ. ಇದು ಧೋನಿ ವೈಫ‌ಲ್ಯದಿಂದ ಎದುರಾದ ಸೋಲಲ್ಲ, ತಂಡದ ಬ್ಯಾಟಿಂಗ್‌ ವಿಭಾಗದ ವೈಫ‌ಲ್ಯದಿಂದ ಎದುರಾದ ಸೋಲು. ಆದರೆ ಟೀಮ್‌ ಇಂಡಿಯಾದ ಬ್ಯಾಟಿಂಗ್‌ ಸಾಮರ್ಥ್ಯದ ಬಗ್ಗೆ ಚಿಂತೆಪಡುವ ಅಗತ್ಯವಿಲ್ಲ…’ ಎಂದಿದ್ದಾರೆ ಗಾವಸ್ಕರ್‌. 

ಅಂತಿಮ ಹಾಗೂ 5ನೇ ಪಂದ್ಯ ಗುರುವಾರ ಕಿಂಗ್‌ಸ್ಟನ್‌ನಲ್ಲಿ ನಡೆಯಲಿದೆ. 

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.