‘ಹೋಗಿ ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲಿ….’: ಟೀಂ ಇಂಡಿಯಾ ವಿರುದ್ಧ ಕಿಡಿಕಾರಿದ ಗಾವಸ್ಕರ್


Team Udayavani, Jun 14, 2023, 1:28 PM IST

sunil gavaskar

ಲಂಡನ್: ಭಾರತ ಟೆಸ್ಟ್ ತಂಡವು ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಸೋಲನುಭವಿಸಿದೆ. ಈ ಬಾರಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಸೋತ ರೋಹಿತ್ ಪಡೆ ಮತ್ತೆ ಟ್ರೋಫಿಯಿಂದ ವಂಚಿತವಾಯಿತು.

ಪಂದ್ಯದ ಪ್ರದರ್ಶನದ ಬಗ್ಗೆ ಮಾಜಿ ಆಟಗಾರ ಸುನಿಲ್ ಗಾವಸ್ಕರ್ ಅವರು ಕಿಡಿಕಾರಿದ್ದಾರೆ. ಅವರು ತಂಡದ ಕಾರ್ಯ ವಿಧಾನವನ್ನು ಪ್ರಶ್ನಿಸಿದ್ದು, ಪಂದ್ಯದ ಸಮಯದಲ್ಲಿ ತಪ್ಪಾದ ಎಲ್ಲಾ ಅಂಶಗಳ ಮೇಲೆ ಇಡೀ ತಂಡವು ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾದಂತಹ ದೊಡ್ಡ ತಂಡಗಳ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ತಪ್ಪುಗಳನ್ನು ಪುನರಾವರ್ತಿಸುವುದನ್ನು ಮುಂದುವರಿಸಿದರೆ ವೆಸ್ಟ್ ಇಂಡೀಸ್‌ನಂತಹ ತಂಡಗಳ ವಿರುದ್ಧ ದ್ವಿಪಕ್ಷೀಯ ಸರಣಿಯಲ್ಲಿ ಗೆಲುವು ಸಾಧಿಸಿಯೂ ಏನೂ ಅರ್ಥವಿಲ್ಲ ಎಂದು ಗಾವಸ್ಕರ್ ಹೇಳಿದರು.

“ಹೌದು ವೆಸ್ಟ್ ಇಂಡೀಸ್ ವಿರುದ್ಧ ನಾವು ಎರಡು ಪಂದ್ಯಗಳನ್ನು ಆಡಲಿದ್ದೇವೆ. ಆದರೆ ವೆಸ್ಟ್ ಇಂಡೀಸ್ ವಿಶ್ವದ ಅತ್ಯುತ್ತಮ ತಂಡವಲ್ಲ. ನೀವು ಹೋಗಿ ಅವರನ್ನು 2-0, 3-0 ಅಂತರದಿಂದ ಗೆದ್ದರೂ ಪ್ರಯೋಜನವಿಲ್ಲ. ಏಕೆಂದರೆ ನೀವು ಫೈನಲ್‌ ಗೆ ಹೋದರೆ ನೀವು ಮತ್ತೆ ಆಸ್ಟ್ರೇಲಿಯಾದಂತಹ ತಂಡವನ್ನು ಎದುರಿಸಬೇಕು. ಆದರೆ ಅದೇ ತಪ್ಪುಗಳನ್ನು ಮಾಡುತ್ತಿದ್ದರೆ, ನೀವು ಟ್ರೋಫಿಯನ್ನು ಹೇಗೆ ಗೆಲ್ಲುತ್ತೀರಿ?” ಎಂದು ಗಾವಸ್ಕರ್ ಹೇಳಿದರು.

 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.