ಈ ಲಂಕಾ ಆಟಗಾರನನ್ನು ಯಾಕೆ ಐಪಿಎಲ್ ತಂಡಗಳು ಖರೀದಿ ಮಾಡಿಲ್ಲ..?: ಗಾವಸ್ಕರ್ ಅಚ್ಚರಿ


Team Udayavani, Feb 28, 2022, 3:15 PM IST

Sunil Gavaskar

ಧರ್ಮಶಾಲಾ: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿ ಅಂತ್ಯವಾಗಿದೆ. ಸರಣಿಯನ್ನು ರೋಹಿತ್ ಶರ್ಮಾ ಪಡೆ 3-0 ಅಂತರದಿಂದ ಗೆದ್ದುಬೀಗಿದೆ.

ಮೂರನೇ ಪಂದ್ಯದ ವೇಳೆ ಕಮೆಂಟರಿ ಪ್ಯಾನೆಲ್ ನಲ್ಲಿದ್ದ ಮಾಜಿ ಆಟಗಾರ ಸುನೀಲ್ ಗಾವಸ್ಕರ್ ಅವರು ಲಂಕಾ ನಾಯಕ ದಾಸುನ್ ಶನಕರನ್ನು ಹಾಡಿ ಹೊಗಳಿದ್ದಾರೆ.

“ಯಾವುದೇ ಐಪಿಎಲ್ ಫ್ರಾಂಚೈಸಿಗಳು ಶನಕ ಅವರನ್ನು ಆಯ್ಕೆ ಮಾಡದಿರುವುದು ನನಗೆ ನಿಜವಾಗಿಯೂ ಆಶ್ಚರ್ಯವಾಗಿದೆ. ಬಹುಶಃ ಹರಾಜಿಗಿಂತ ಮೊದಲು ಶನಕ ಪ್ರದರ್ಶನ ಉತ್ತಮವಾಗಿರಲ್ಲ. ಇದೂ ಕಾರಣವಾಗಿರಬಹುದು. ಆದರೆ ನಿನ್ನೆ ಮತ್ತು ಇಂದು ಅವರ ಬ್ಯಾಟಿಂಗ್ ಪ್ರದರ್ಶನಗಳನ್ನು ನೋಡಿದ ಬಳಿಕ ಬದಲಿ ಆಟಗಾರನ ಅಗತ್ಯವಿದ್ದಲ್ಲಿ ಅವರು ಪ್ರತಿ ಫ್ರಾಂಚೈಸಿಯ ರಾಡಾರ್‌ನಲ್ಲಿರುತ್ತಾರೆ” ಎಂದು ಗಾವಸ್ಕರ್ ಹೇಳಿದ್ದಾರೆ.

ಇದನ್ನೂ ಓದಿ:ತಲೆಗೆ ಬಡಿದ ಬೌನ್ಸರ್‌:ವಿಶ್ವಕಪ್ ಅಭಿಯಾನ ಮುಂದುವರಿಸಲು ಮಂಧಾನಾ ಫಿಟ್

ದಾಸುನ್ ಶನಕ ಕೊನೆಯ ಎರಡು ಟಿ20 ಪಂದ್ಯಗಳಲ್ಲಿ 47 ಮತ್ತು 74 ರನ್ ಗಳಿಸಿ ಅಜೇಯರಾಗಿ ಉಳಿದರು.

ಸಿರಾಜ್ – ಆವೇಶ್ ಖಾನ್ ರಂತಹ ಬೌಲರ್ ಗಳನ್ನು ಮಾತ್ರವಲ್ಲದೆ, ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ರಂತಹ ವಿಶ್ವದರ್ಜೆಯ ಬೌಲರ್ ಗಳನ್ನೂ ಶನಕ ಯಶಸ್ವಿಯಾಗಿ ಎದುರಿಸಿದರು ಎಂದು ಗಾವಸ್ಕರ್ ಹೇಳಿದ್ದಾರೆ.

ಭಾರತ ಮತ್ತು ಲಂಕಾ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಮೊದಲ ಪಂದ್ಯ ಮೊಹಾಲಿಯಲ್ಲಿ ಮಾರ್ಚ್ 4ರಂದು ನಡೆಯಲಿದೆ. ಇದು ವಿರಾಟ್ ಕೊಹ್ಲಿಯ 100ನೇ ಟೆಸ್ಟ್ ಪಂದ್ಯವಾಗಿರಲಿದೆ. ಎರಡನೇ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.