ಕೇವಲ 2 ಪಂದ್ಯ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ಗೂ ಇದೇ ಪ್ಲೇ ಆಫ್ ಅವಕಾಶ: ಹೇಗೆ ಗೊತ್ತಾ?


Team Udayavani, Sep 28, 2021, 1:02 PM IST

ಕೇವಲ 2 ಪಂದ್ಯ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ಗೂ ಇದೇ ಪ್ಲೇ ಆಫ್ ಅವಕಾಶ: ಹೇಗೆ ಗೊತ್ತಾ?

ದುಬೈ: ಸತತ ಸೋಲುಗಳಿಂದ ಕಂಗಟ್ಟಿದ್ದ ಸನ್ ರೈಸರ್ಸ್ ಹೈದರಾಬಾದ್ ಸೋಮವಾರ ರಾಜಸ್ಥಾನ ರಾಯಲ್ಸ್ ವಿರುದ್ಧ ಜಯ ಸಾಧಿಸಿದೆ. ಆಡಿದ 10 ಪಂದ್ಯಗಳಲ್ಲಿ ಹೈದರಾಬಾದ್ ಎರಡನೇ ಜಯ ದಾಖಲಿಸಿದೆ.

ತಂಡಕ್ಕೆ ಮೇಜರ್ ಸರ್ಜರಿ ಮಾಡಿದ ಕೇನ್ ವಿಲಿಯಮ್ಸನ್ ಪಡೆ ರಾಜಸ್ಥಾನ್ ವಿರುದ್ಧ ಸುಲಭವಾಗಿಯೇ ಜಯ ಸಾಧಿಸಿತು. ಮಾಜಿ ನಾಯಕ ಡೇವಿಡ್ ವಾರ್ನರ್, ಅನುಭವಿಗಳಾದ ಮನೀಷ್ ಪಾಂಡೆ, ಕೇದಾರ್ ಜಾದವ್ ರನ್ನು ಕೈಬಿಟ್ಟ ಆರೆಂಜ್ ಆರ್ಮಿ ಸಫಲತೆಯನ್ನೂ ಕಂಡಿತು. ಜೇಸನ್ ರಾಯ್, ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ ಅವರು ಸೋಮವಾರ ಅವಕಾಶ ಪಡೆದಿದ್ದರು.

ಎರಡು ಪಂದ್ಯ ಗೆದ್ದು ನಾಲ್ಕು ಅಂಕ ಹೊಂದಿರುವ ಎಸ್ಆರ್ ಎಚ್ ಅಂಕಪಟ್ಟಿಯಲ್ಲಿ ಸದ್ಯ ಕೊನೆಯ ಸ್ಥಾನದಲ್ಲಿದೆ. ಪ್ಲೇ ಆಫ್ ಬಾಗಿಲು ಬಹುತೇಕ ಮುಚ್ಚಿದಂತಿದೆ. ಆದರೆ ಲೆಕ್ಕಾಚಾರವನ್ನು ಗಮನಿಸಿದರೆ ಕೇನ್ ವಿಲಿಯಮ್ಸನ್ ಪಡೆಗೆ ಇನ್ನೂ ಪ್ಲೇ ಆಫ್ ಅವಕಾಶ ಜೀವಂತವಿದೆ.

ಇದನ್ನೂ ಓದಿ:ಕಂಬಳ ಓಟಗಾರರಿಗೆ ತರಬೇತಿ: ತುಳು ಸಾಹಿತ್ಯ ಅಕಾಡೆಮಿ ಮನ್ನಣೆ

ಎಲ್ಲಾ ತಂಡಗಳು ಇದುವರೆಗೆ 10 ಪಂದ್ಯಗಳಾಡಿದ್ದು, ಇನ್ನು 4 ಪಂದ್ಯಗಳು ಬಾಕಿಯಿದೆ. ಹೈದರಾಬಾದ್ ಪ್ಲೇ ಆಫ್ ಪ್ರವೇಶ ಪಡೆಯಬೇಕಾದರೆ ಉಳಿದ ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಗೆಲ್ಲಬೇಕು. ಚೆನ್ನೈ, ಕೆಕೆಆರ್, ಆರ್ ಸಿಬಿ ಮತ್ತು ಮುಂಬೈ ವಿರುದ್ದ ಇನ್ನು ಎಸ್ಆರ್ ಎಚ್ ಆಡಲಿದ್ದು, ಈ ನಾಲ್ಕು ಪಂದ್ಯ ಗೆಲ್ಲಬೇಕಾಗಿದೆ.

ಅಷ್ಟೇ ಅಲ್ಲದೆ ಸದ್ಯ ಎಂಟು ಅಂಕ ಹೊಂದಿರುವ ಕೆಕೆಆರ್, ಮುಂಬೈ, ರಾಜಸ್ಥಾನ್ ಮತ್ತು ಪಂಜಾಬ್ ತಂಡಗಳು ಇನ್ನು ಕೇವಲ ಒಂದು ಪಂದ್ಯವನ್ನಷ್ಟೇ ಗೆಲ್ಲಬೇಕು. ಹೀಗಾದಲ್ಲಿ 12 ಅಂಕ ಪಡೆಯುವ ಹೈದರಾಬಾದ್ ನಾಲ್ಕನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಬಹುದು.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.