ಟಿ20 ವಿಶ್ವಕಪ್‌ಗೆ ಅಚ್ಚರಿಯ ಅಸ್ತ್ರ

ಕರ್ನಾಟಕದ ಪ್ರಸಿದ್ಧ್ ಕೃಷ್ಣ ಹೆಸರು ಪ್ರಸ್ತಾವಿಸಿದ ವಿರಾಟ್‌ ಕೊಹ್ಲಿ

Team Udayavani, Jan 8, 2020, 11:37 PM IST

Prasidh-Krishna

ಇಂದೋರ್‌: ಮುಂಬರುವ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ವೇಳೆ ಟೀಮ್‌ ಇಂಡಿಯಾ ಬೌಲಿಂಗ್‌ ಬತ್ತಳಿಕೆಯಲ್ಲಿ “ಅಚ್ಚರಿಯ ಅಸ್ತ್ರ’ಗಳಿರಲಿವೆ ಎಂದಿರುವ ನಾಯಕ ವಿರಾಟ್‌ ಕೊಹ್ಲಿ, ಕರ್ನಾಟಕದ ಪ್ರಸಿದ್ಧ್ ಕೃಷ್ಣ ಅವರ ಹೆಸರನ್ನು ಪ್ರಸ್ತಾವಿಸಿ ಭಾರೀ ಸಂಚಲನ ಮೂಡಿಸಿದ್ದಾರೆ.

ತಂಡದ ಪ್ರಮುಖ ಪೇಸ್‌ ಬೌಲರ್‌ಗಳಾದ ಭುವನೇಶ್ವರ್‌ ಕುಮಾರ್‌, ದೀಪಕ್‌ ಚಹರ್‌ ಅವರೆಲ್ಲ ಗಾಯಾಳುಗಳ ಯಾದಿಯಲ್ಲಿರುವುದರಿಂದ ಹೆಚ್ಚುವರಿ ಪೇಸ್‌ ಬೌಲರ್‌ಗಳ ಅಗತ್ಯ ತಂಡಕ್ಕಿದೆ ಎಂಬುದು ಕೊಹ್ಲಿ ಲೆಕ್ಕಾಚಾರ. ಈ ಜಾಗಕ್ಕೆ 23ರ ಹರೆಯದ ಕರ್ನಾಟಕದ ಬಲಗೈ ವೇಗಿ ಪ್ರಸಿದ್ಧ್ ಕೃಷ್ಣ ಉತ್ತಮ ಆಯ್ಕೆ ಆಗಬಲ್ಲರು ಎಂದಿರುವುದು ಅನೇಕರ ಹುಬ್ಬೇರಿಸಿದೆ.

ರಾಜ್ಯದಾಚೆ ಅಪರಿಚಿತ
ಈ ಪ್ರಸಿದ್ಧ್ ಕೃಷ್ಣ ಯಾರು ಎಂಬ ಪ್ರಶ್ನೆಗೆ ಉತ್ತರ ಇರುವುದು ಕರ್ನಾಟಕ ಕ್ರಿಕೆಟ್‌ ವಲಯದಲ್ಲಿ ಮಾತ್ರ. 2018ರ ಇಂಗ್ಲೆಂಡ್‌ “ಎ’ ಸರಣಿ ವೇಳೆ ಭಾರತ “ಎ’ ತಂಡದಲ್ಲಿದ್ದ ಪ್ರಸಿದ್ಧ್ ಕೃಷ್ಣ, ಈಗ ರಾಷ್ಟ್ರೀಯ ಮಟ್ಟದ ಯಾವ ತಂಡದಲ್ಲೂ ಇಲ್ಲ. ಐಪಿಎಲ್‌ನಲ್ಲಿ ಕೆಕೆಆರ್‌ ಪರ ಆಡುತ್ತಿದ್ದಾರೆ. ಕಳೆದ ವರ್ಷ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸೂಪರ್‌ ಓವರ್‌ ಎಸೆಯುವ ಅವಕಾಶ ಲಭಿಸಿತ್ತು. ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ನಲ್ಲಿ 19 ವಿಕೆಟ್‌ ಉರುಳಿಸಿದ್ದಾರೆ. ಈ ವರ್ಷ ಯಾವುದೇ ರಣಜಿ ಪಂದ್ಯ ಆಡಿಲ್ಲ.

“ಒಂದೇ ರೀತಿಯ ಬೌಲಿಂಗ್‌ ಕೌಶಲ ಹೊಂದಿರುವವರ ಆಯ್ಕೆ ವೇಳೆ ಸೀನಿಯರ್‌ಗೆ ಮೊದಲ ಆದ್ಯತೆ ನೀಡಬೇಕಾಗುತ್ತದೆ. ನನ್ನ ಪ್ರಕಾರ ಟಿ20 ವಿಶ್ವಕಪ್‌ಗಾಗಿ ಪೇಸ್‌ ಮತ್ತು ಬೌನ್ಸ್‌ ಹೊಂದಿರುವ ಓರ್ವ ಅಚ್ಚರಿಯ ಬೌಲರ್‌ ಆಸ್ಟ್ರೇಲಿಯಕ್ಕೆ ಪ್ರವಾಸ ಮಾಡಲಿದ್ದಾರೆ. ಪ್ರಸಿದ್ಧ್ ಕೃಷ್ಣ ಅವರಲ್ಲಿ ಇಂಥ ತಾಕತ್ತಿದೆ. ದೇಶಿ ಕ್ರಿಕೆಟ್‌ನಲ್ಲಿ ಅವರ ನಿರ್ವಹಣೆ ಉತ್ತಮ ಮಟ್ಟದಲ್ಲಿದೆ’ ಎಂದು ವಿರಾಟ್‌ ಕೊಹ್ಲಿ ಹೇಳಿದ್ದಾರೆ.

6 ಪ್ರಥಮ ದರ್ಜೆ ಪಂದ್ಯಗಳಿಂದ 20 ವಿಕೆಟ್‌, 41 ಲಿಸ್ಟ್‌ ಎ ಪಂದ್ಯಗಳಿಂದ 67 ವಿಕೆಟ್‌ ಹಾಗೂ 28 ಟಿ20 ಪಂದ್ಯಗಳಿಂದ 24 ವಿಕೆಟ್‌ ಉರುಳಿಸಿರುವುದು ಪ್ರಸಿದ್ಧ್ ಕೃಷ್ಣ ಅವರ ಈವರೆಗಿನ ಬೌಲಿಂಗ್‌ ಸಾಧನೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.