ಅಂತಿಮ ಏಕದಿನ: ಟಾಸ್ ಗೆದ್ದ ಭಾರತ ತಂಡದಲ್ಲಿ ಸೂರ್ಯ-ಸುಂದರ್ ಗೆ ಜಾಗ
Team Udayavani, Jan 15, 2023, 1:12 PM IST
ತಿರುವನಂತಪುರಂ: ಪ್ರವಾಸಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯಕ್ಕೆ ಗ್ರೀನ್ ಫೀಲ್ಡ್ ಕ್ರೀಡಾಂಗಣ ಸಜ್ಜಾಗಿದೆ. ತಿರುವನಂತಪುರಂನಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ಈಗಾಗಲೇ ಸರಣಿ ಗೆದ್ದಿರುವ ಕಾರಣ ಭಾರತ ತಂಡದಲ್ಲಿಂದು ಎರಡು ಬದಲಾವಣೆ ಮಾಡಲಾಗಿದೆ. ಹಾರ್ದಿಕ್ ಪಾಂಡ್ಯ ಮತ್ತು ಉಮ್ರಾನ್ ಮಲಿಕ್ ಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಸೂರ್ಯಕುಮಾರ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್ ಅವಕಾಶ ಪಡೆದಿದ್ದಾರೆ.
ಶ್ರೀಲಂಕಾ ತಂಡವೂ ಎರಡು ಬದಲಾವಣೆ ಮಾಡಿಕೊಂಡಿದೆ. ಧನಂಜಯ ಡಿಸಿಲ್ವ ಮತ್ತು ದುನಿತ್ ವೆಲ್ಲಲಗೆ ಬದಲಿಗೆ ಅಶೇನ್ ಭಂಡಾರ ಮತ್ತು ಜೆಫ್ರಿ ವೆಂಡರ್ಸೆ ಆಡುವ ಬಳಗದಲ್ಲಿ ಅವಕಾಶ ಪಡೆದಿದ್ದಾರೆ.
ಶ್ರೀಲಂಕಾ: ಅವಿಷ್ಕಾ ಫೆರ್ನಾಂಡೊ, ನುವಾನಿಡು ಫೆರ್ನಾಂಡೊ, ಕುಸಲ್ ಮೆಂಡಿಸ್ (ವಿ.ಕೀ), ಅಶೆನ್ ಬಂಡಾರ, ಚರಿತ್ ಅಸಲಂಕಾ, ದಸುನ್ ಶನಕ (ನಾ), ವಾನಿಂದು ಹಸರಂಗ, ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತ, ಲಹಿರು ಕುಮಾರ
ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ