3ನೇ ಟಿ20 ಪಂದ್ಯ: ಸೂರ್ಯಕುಮಾರ್‌ ಸಾಹಸದಲ್ಲಿ ಗೆದ್ದ ಭಾರತ

7 ವಿಕೆಟ್‌ಗಳ ಭರ್ಜರಿ ಗೆಲುವು ; 2-1 ಮುನ್ನಡೆ

Team Udayavani, Aug 3, 2022, 4:50 PM IST

3ನೇ ಟಿ20 ಪಂದ್ಯ: ಸೂರ್ಯಕುಮಾರ್‌ ಸಾಹಸದಲ್ಲಿ ಗೆದ್ದ ಭಾರತ

ಬಸೆಟರ್‌ (ಸೇಂಟ್‌ ಕಿಟ್ಸ್‌): ಆರಂಭಿಕನ ಜವಾಬ್ದಾರಿಯನ್ನು ಸಮರ್ಥ ರೀತಿಯಲ್ಲಿ ನಿಭಾಯಿಸಿದ ಸೂರ್ಯಕುಮಾರ್‌ ಯಾದವ್‌, ವೆಸ್ಟ್‌ ಇಂಡೀಸ್‌ ಎದುರಿನ 3ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಗೆಲುವು ತಂದಿತ್ತಿದ್ದಾರೆ.

165 ರನ್‌ ಗುರಿ ಪಡೆದ ಭಾರತ 19 ಓವರ್‌ಗಳಲ್ಲಿ ಮೂರೇ ವಿಕೆಟ್‌ ನಷ್ಟದಲ್ಲಿ ಇದನ್ನು ಸಾಧಿಸಿತು. ಸೂರ್ಯಕುಮಾರ್‌ ಗಳಿಕೆ 76 ರನ್‌. 44 ಎಸೆತಗಳ ಈ ಪಂದ್ಯಶ್ರೇಷ್ಠ ಆಟದಲ್ಲಿ 8 ಫೋರ್‌ ಹಾಗೂ 4 ಸಿಕ್ಸರ್‌ ಸೇರಿತ್ತು. ಇದು ವೆಸ್ಟ್‌ ಇಂಡೀಸ್‌ ವಿರುದ್ಧ ಅವರದೇ ನೆಲದಲ್ಲಿ ಭಾರತದ ಆಟಗಾರ ದಾಖಲಿಸಿದ ಅತ್ಯಧಿಕ ವೈಯಕ್ತಿಕ ಗಳಿಕೆಯಾಗಿದೆ.

ಈ ಜಯದೊಂದಿಗೆ ಭಾರತ 5 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು. ಸರಣಿಯ ಉಳಿದೆರಡು ಪಂದ್ಯಗಳು ಶನಿವಾರ ಮತ್ತು ರವಿವಾರ ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿ ನಡೆಯಲಿವೆ.

ನಾಯಕ ರೋಹಿತ್‌ ಶರ್ಮ 11 ರನ್‌ ಗಳಿಸಿದ ವೇಳೆ ಗಾಯಾಳಾಗಿ ಅಂಗಳ ತೊರೆದ ಬಳಿಕ ಸೂರ್ಯಕುಮಾರ್‌ ಯಾದವ್‌ ತಂಡದ ರಕ್ಷಣೆಗೆ ನಿಂತರು. ಅವರಿಗೆ ಶ್ರೇಯಸ್‌ ಅಯ್ಯರ್‌ (24) ಉತ್ತಮ ಬೆಂಬಲವಿತ್ತರು. ಸ್ಕೋರ್‌ 12 ಓವರ್‌ಗಳಲ್ಲಿ 105ಕ್ಕೆ ಏರಿತು. ಆಗ ಅಯ್ಯರ್‌ ವಿಕೆಟ್‌ ಬಿತ್ತು. ಸೂರ್ಯಕುಮಾರ್‌ 15ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡರು. ಇವರಿಬ್ಬರ ನಿರ್ಗಮನದ ಬಳಿಕ ರಿಷಭ್‌ ಪಂತ್‌ ಅಜೇಯ 33 ರನ್‌ (20 ಎಸೆತ, 3 ಬೌಂಡರಿ, 1 ಸಿಕ್ಸರ್‌) ಹೊಡೆದು ತಂಡವನ್ನು ದಡ ಮುಟ್ಟಿಸಿದರು. ಹಾರ್ದಿಕ್‌ ಪಾಂಡ್ಯ ಕೇವಲ 4 ರನ್‌ ಮಾಡಿದರೆ, ರವೀಂದ್ರ ಜಡೇಜ ಬದಲು ಅವಕಾಶ ಪಡೆದ ದೀಪಕ್‌ ಹೂಡಾ ಅಜೇಯ 10 ರನ್‌ ಹೊಡೆದರು.

ಇದು ಬಸೆಟರ್‌ ಅಂಗಳದಲ್ಲಿ ಅತ್ಯಧಿಕ ಮೊತ್ತದ ಯಶಸ್ವಿ ಚೇಸಿಂಗ್‌ನ ನೂತನ ದಾಖಲೆ. ಅಫ್ಘಾನಿಸ್ಥಾನ ವಿರುದ್ಧದ 2017ರ ಪಂದ್ಯದಲ್ಲಿ ಆತಿಥೇಯ ವೆಸ್ಟ್‌ ಇಂಡೀಸ್‌ 147 ರನ್‌ ಚೇಸ್‌ ಮಾಡಿದ್ದು ಈವರೆಗಿನ ದಾಖಲೆಯಾಗಿತ್ತು.

ಸಂಕ್ಷಿಪ್ತ ಸ್ಕೋರ್‌: ವೆಸ್ಟ್‌ ಇಂಡೀಸ್‌-5 ವಿಕೆಟಿಗೆ 164 (ಮೇಯರ್ 73, ಪೂರಣ್‌ 22, ಕಿಂಗ್‌ 20, ಹೆಟ್‌ಮೈರ್‌ 20, ಭುವನೇಶ್ವರ್‌ 35ಕ್ಕೆ 2, ಪಾಂಡ್ಯ 19ಕ್ಕೆ 1). ಭಾರತ-19 ಓವರ್‌ಗಳಲ್ಲಿ 3 ವಿಕೆಟಿಗೆ 165 (ಸೂರ್ಯಕುಮಾರ್‌ 76, ಪಂತ್‌ ಔಟಾಗದೆ 33, ಅಯ್ಯರ್‌ 24, ಅಖೀಲ್‌ 28ಕ್ಕೆ 1). ಪಂದ್ಯಶ್ರೇಷ್ಠ: ಸೂರ್ಯಕುಮಾರ್‌ ಯಾದವ್‌.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.