ವನಿತಾ ಏಕದಿನ ತಂಡಕ್ಕೆ ಸುಷ್ಮಾ ವರ್ಮ

ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಪ್ರವಾಸ

Team Udayavani, Sep 29, 2019, 5:55 AM IST

sushma-varma

ಹೊಸದಿಲ್ಲಿ: ವರ್ಷಾಂತ್ಯ ವೆಸ್ಟ್‌ ಇಂಡೀಸ್‌ ಪ್ರವಾಸ ಕೈಗೊಳ್ಳಲಿರುವ ಭಾರತೀಯ ವನಿತಾ ಕ್ರಿಕೆಟ್‌ ತಂಡಗಳನ್ನು ಪ್ರಕಟಿಸಲಾಗಿದ್ದು, ವಿಕೆಟ್‌ ಕೀಪರ್‌ ಸುಷ್ಮಾ ವರ್ಮ ಅವರನ್ನು ಏಕದಿನ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ತಂಡವನ್ನು ಮಿಥಾಲಿ ರಾಜ್‌ ಮುನ್ನಡೆಸಲಿದ್ದಾರೆ. ಟಿ20 ತಂಡಕ್ಕೆ ಹರ್ಮನ್‌ಪ್ರೀತ್‌ ಕೌರ್‌ ನಾಯಕಿಯಾಗಿದ್ದಾರೆ.

ನವೆಂಬರ್‌ನಲ್ಲಿ ಆರಂಭವಾಗಲಿರುವ ಕೆರಿಬಿಯನ್‌ ಸರಣಿಯಲ್ಲಿ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನು ಆಡಲಾಗುವುದು. ಮೊದಲ ಏಕದಿನ ಪಂದ್ಯ ನ. ಒಂದರಂದು ಆ್ಯಂಟಿಗುವಾದಲ್ಲಿ ನಡೆಯಲಿದೆ. ಟಿ20 ಪಂದ್ಯಗಳ ತಾಣ ಸೇಂಟ್‌ ಲೂಸಿಯಾ ಮತ್ತು ಗಯಾನಾ.

ಇತ್ತೀಚೆಗೆ ತವರಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿ ರುವ ಏಕದಿನ ತಂಡಕ್ಕೆ ಸುಷ್ಮಾ ವರ್ಮ ಅವರನ್ನಷ್ಟೇ ಸೇರಿಸಿ ವಿಂಡೀಸ್‌ ಪ್ರವಾಸಕ್ಕೆ 16 ಸದಸ್ಯರ ಬಳಗವನ್ನು ಅಂತಿಮಗೊಳಿಸಲಾಗಿದೆ. ಟಿ20 ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಏಕದಿನ ತಂಡ
ಮಿಥಾಲಿ ರಾಜ್‌ (ನಾಯಕಿ), ಹರ್ಮನ್‌ಪ್ರೀತ್‌ ಕೌರ್‌ (ಉಪನಾಯಕಿ), ಸ್ಮತಿ ಮಂಧನಾ, ಜೆಮಿಮಾ ರೋಡ್ರಿಗಸ್‌, ದೀಪ್ತಿ ಶರ್ಮ, ಪೂನಂ ರಾವತ್‌, ಡಿ. ಹೇಮಲತಾ, ಜೂಲನ್‌ ಗೋಸ್ವಾಮಿ, ಶಿಖಾ ಪಾಂಡೆ, ಮಾನ್ಸಿ ಜೋಶಿ, ಪೂನಂ ರಾವತ್‌, ಏಕ್ತಾ ಬಿಷ್ಟ್, ರಾಜೇಶ್ವರಿ ಗಾಯಕ್ವಾಡ್‌, ತನಿಯಾ ಭಾಟಿಯಾ, ಪ್ರಿಯಾ ಪೂನಿಯಾ, ಸುಷ್ಮಾ ವರ್ಮ.

ಟಿ20 ತಂಡ
ಹರ್ಮನ್‌ಪ್ರೀತ್‌ ಕೌರ್‌ (ನಾಯಕಿ), ಸ್ಮತಿ ಮಂಧನಾ (ಉಪನಾಯಕಿ), ಜೆಮಿಮಾ ರೋಡ್ರಿಗಸ್‌, ಶಫಾಲಿ ವರ್ಮ, ಹಲೀìನ್‌ ದೇವಲ್‌, ದೀಪ್ತಿ ಶರ್ಮ, ತನಿಯಾ ಭಾಟಿಯಾ, ಪೂನಂ ಯಾದವ್‌, ರಾಧಾ ಯಾದವ್‌, ವೇದಾ ಕೃಷ್ಣಮೂರ್ತಿ, ಅನುಜಾ ಪಾಟೀಲ್‌, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್‌, ಮಾನ್ಸಿ ಜೋಶಿ, ಅರುಂಧತಿ ರೆಡ್ಡಿ.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.