Women’s World Cup Football: ಇಂದು ಇಂಗ್ಲೆಂಡ್‌-ಸ್ಪೇನ್‌ ಫೈನಲ್‌

ಕಂಚಿನ ಪದಕ ಗೆದ್ದ ಸ್ವೀಡನ್‌ ; ಆತಿಥೇಯ ಆಸ್ಟ್ರೇಲಿಯಕ್ಕೆ ಆಘಾತ

Team Udayavani, Aug 20, 2023, 6:20 AM IST

1-dasd

ಬ್ರಿಸ್ಬೇನ್‌: ಸಹ ಆತಿಥೇಯ ರಾಷ್ಟ್ರವಾದ ಆಸ್ಟ್ರೇಲಿಯವನ್ನು 2-0 ಗೋಲುಗಳಿಂದ ಮಣಿಸಿದ ಸ್ವೀಡನ್‌ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿತು.

ರವಿವಾರ ಯುರೋಪಿಯನ್‌ ಚಾಂಪಿಯನ್‌ ಇಂಗ್ಲೆಂಡ್‌ ಮತ್ತು ಸ್ಪೇನ್‌ ನಡುವೆ ಸಿಡ್ನಿಯಲ್ಲಿ ಫೈನಲ್‌ ಹಣಾಹಣಿ ಸಾಗಲಿದೆ. ಭಾರತೀಯ ಕಾಲಮಾನದಂತೆ ಅಪರಾಹ್ನ 3.30ಕ್ಕೆ ಪಂದ್ಯ ಆರಂಭವಾಗಲಿದೆ.

ಫ್ರಿಡೋಲಿನಾ ರೋಲೊ# ಮತ್ತು ಕೊಸೊವೇರ್‌ ಅಸ್ಲಾನಿ ಸ್ವೀಡನ್‌ ಪರ ಗೋಲು ಬಾರಿಸಿದರು. ಆಸ್ಟ್ರೇಲಿಯ ವನಿತಾ ವಿಶ್ವಕಪ್‌ ಇತಿಹಾಸದಲ್ಲಿ ಇದೇ ಮೊದಲ ಸಲ ಸೆಮಿಫೈನಲ್‌ ಪ್ರವೇಶಿಸಿತ್ತು. ಅಲ್ಲಿ ಇಂಗ್ಲೆಂಡ್‌ಗೆ 1-3 ಅಂತರದಿಂದ ಶರಣಾಯಿತು. ಕಂಚಿನ ಪ್ರಯತ್ನಕ್ಕೆ ಸ್ವೀಡನ್‌ ಅಡ್ಡಿಯಾಯಿತು. ಸತತ 2 ಸೋಲು ಆಸೀಸ್‌ ಫ‌ುಟ್‌ಬಾಲ್‌ ಅಭಿಮಾನಿಗಳನ್ನು ತೀವ್ರ ನಿರಾಸೆಯಲ್ಲಿ ಕೆಡವಿತು. ಆದರೆ ಆಸ್ಟ್ರೇಲಿಯ ಪಾಲ್ಗೊಂಡ ಈ 2 ಪಂದ್ಯ ನೇರ ಪ್ರಸಾರದಲ್ಲಿ ನೂತನ ದಾಖಲೆ ಸ್ಥಾಪಿಸುವಲ್ಲಿ ಯಶಸ್ವಿಯಾಗಿವೆ. ಇವು ಕಳೆದ 20 ವರ್ಷಗಳ ವನಿತಾ ವಿಶ್ವಕಪ್‌ ಇತಿಹಾಸದಲ್ಲಿ ಅತ್ಯಧಿಕ ಮಂದಿ ವೀಕ್ಷಿಸಿದ ಹೆಗ್ಗಳಿಕೆಗೆ ಪಾತ್ರವಾದವು.

ಸೆಮಿಫೈನಲ್‌ ಸೋಲಿನ ಬಳಿಕ ತಮ್ಮನ್ನು ಮಣಿಸುವುದು ಬಹಳ ಕಷ್ಟ ಎಂಬುದನ್ನು ಸ್ವೀಡನ್‌ ವನಿತೆಯರು ಸತತ 2ನೇ ಸಲ ಸಾರಿದಂತಾಯಿತು. ಇದು ಸ್ವೀಡನ್‌ಗೆ ಒಲಿದ 4ನೇ ಕಂಚಿನ ಪದಕ. 2003ರಲ್ಲಿ ರನ್ನರ್ ಅಪ್‌ ಸಾಧನೆಯೊಂದಿಗೆ ಬೆಳ್ಳಿ ಪದಕ ಜಯಿಸಿತ್ತು. ಹಿಂದಿನ 3 ಕಂಚಿನ ಪದಕ 1991, 2011 ಮತ್ತು 2019ರಲ್ಲಿ ಒಲಿದಿತ್ತು. ಈ ಬಾರಿಯ ಉಪಾಂತ್ಯದಲ್ಲಿ ಸ್ವೀಡನ್‌ 1-2 ಅಂತರದಿಂದ ಸ್ಪೇನ್‌ಗೆ ಶರಣಾಗಿತ್ತು.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.