ಸ್ವಿಸ್‌ ಓಪನ್‌ ಸೂಪರ್‌ 300 ಬ್ಯಾಡ್ಮಿಂಟನ್‌: ಪ್ರಣಯ್‌ ಫೈನಲ್‌ ಪ್ರವೇಶ


Team Udayavani, Mar 26, 2022, 11:40 PM IST

ಸ್ವಿಸ್‌ ಓಪನ್‌ ಸೂಪರ್‌ 300 ಬ್ಯಾಡ್ಮಿಂಟನ್‌: ಪ್ರಣಯ್‌ ಫೈನಲ್‌ ಪ್ರವೇಶ

ಬಾಸೆಲ್‌: ಗೆಲುವಿನ ಓಟವನ್ನು ಮುಂದುವರಿಸಿದ ಎಚ್‌.ಎಸ್‌. ಪ್ರಣಯ್‌ ಸ್ವಿಸ್‌ ಓಪನ್‌ ಸೂಪರ್‌ 300 ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಫೈನಲ್‌ಗೆ ಲಗ್ಗೆ ಹಾಕಿದ್ದಾರೆ.

ಅವರು ಇಂಡೋನೇಶ್ಯಾದ ಆ್ಯಂಟನಿ ಸಿನಿಸುಕ ವಿರುದ್ಧ 21-19, 19-21, 21-18 ಅಂತರದ ಗೆಲುವು ಸಾಧಿಸಿದರು.

ಇದಕ್ಕೂ ಮೊದಲು ವಿಶ್ವದ ನಂ.3 ಆಟಗಾರ ಕೆ. ಶ್ರೀಕಾಂತ್‌ ಡೆನ್ಮಾರ್ಕ್‌ನ ಆ್ಯಂಡರ್ ಆ್ಯಂಟನ್ಸೆನ್‌ ವಿರುದ್ಧ 3 ಗೇಮ್‌ಗಳ ಜಿದ್ದಾಜಿದ್ದಿ ಹೋರಾಟದಲ್ಲಿ ಜಯ ಸಾಧಿಸಿ ಸೆಮಿಫೈನಲ್‌ ತಲುಪಿದ್ದರು.

ಶುಕ್ರವಾರ ತಡ ರಾತ್ರಿ ನಡೆದ ಪಂದ್ಯದಲ್ಲಿ ಶ್ರೀಕಾಂತ್‌ 21-19, 19-21, 22-20 ಅಂತರದ ಗೆಲುವು ಕಂಡರು.

ಇದನ್ನೂ ಓದಿ:ಮಿಯಾಮಿ ಓಪನ್‌ ಟೆನಿಸ್‌: ದ್ವಿತೀಯ ಸುತ್ತಿಗೆ ಬೋಪಣ್ಣ, ಸಾನಿಯಾ

ವಿಶ್ವದ 12ನೇ ರ್‍ಯಾಂಕಿಂಗ್‌ ಆಟಗಾರನಾಗಿರುವ ಶ್ರೀಕಾಂತ್‌ ಅವರಿನ್ನು ಏಶ್ಯನ್‌ ಗೇಮ್ಸ್‌ ಸ್ವರ್ಣ ವಿಜೇತ ಶಟ್ಲರ್‌, ಇಂಡೋನೇಶ್ಯದ ಜೊನಾಥನ್‌ ಕ್ರಿಸ್ಟಿ ವಿರುದ್ಧ ಆಡಲಿದ್ದಾರೆ. ಇಲ್ಲಿ ಗೆದ್ದವರ ವಿರುದ್ಧ ಪ್ರಣಯ್‌ ಪ್ರಶಸ್ತಿ ಸೆಣಸಾಟ ನಡೆಸುವರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.