ಸಿಡ್ನಿ: ಭಾರತೀಯರ ಅಭ್ಯಾಸಕ್ಕೆ ಮಳೆ ಅಡ್ಡಿ
Team Udayavani, Jan 11, 2019, 1:20 AM IST
ಸಿಡ್ನಿ: ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತದ ಗೆಲುವನ್ನು ಕಸಿದ ಮಳೆರಾಯ ಈಗ ಸಿಡ್ನಿ ಏಕದಿನ ಪಂದ್ಯಕ್ಕೂ “ಅತಿಥಿ’ಯಾಗಿ ಆಗಮಿಸುವ ಸಾಧ್ಯತೆಯೊಂದು ಗೋಚರಿಸಿದೆ.
ಭಾರತ-ಆಸ್ಟ್ರೇಲಿಯ ನಡುವಿನ ಮೊದಲ ಏಕದಿನ ಪಂದ್ಯ ಶನಿವಾರ “ಸಿಡ್ನಿ ಕ್ರಿಕೆಟ್ ಗ್ರೌಂಡ್’ನಲ್ಲಿ ನಡೆಯಲಿದ್ದು, ಇದಕ್ಕಾಗಿ ಅಭ್ಯಾಸ ಆರಂಭಿಸಿದ ಭಾರತದ ಆಟಗಾರರಿಗೆ ಗುರುವಾರ ಮಳೆಯಿಂದ ಅಡ್ಡಿಯಾಯಿತು. ಹೀಗಾಗಿ ಟೀಮ್ ಇಂಡಿಯಾ ಸದಸ್ಯರೆಲ್ಲ ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ಮುಂದುವರಿಸಬೇಕಾಯಿತು.
ಬುಧವಾರ ಸಿಡ್ನಿಯಲ್ಲಿ ಪ್ರಖರ ಬಿಸಿಲು ಕಾಣಿಸಿತ್ತು. ಹೀಗಾಗಿ ಅಭ್ಯಾಸಕ್ಕೆ ಯಾವುದೇ ಅಡ್ಡಿಯಾಗಿರಲಿಲ್ಲ. ಆದರೆ ಗುರುವಾರ ಧೋನಿ, ಜಾಧವ್, ರಾಯುಡು ಮೊದಲಾದವರೆಲ್ಲ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಮಾರ್ಗದರ್ಶನದಲ್ಲಿ ಅಭ್ಯಾಸ ನಡೆಸಲು ಯೋಜನೆ ಹಾಕಿಕೊಂಡಾಗಲೇ ಮಳೆ ಸುರಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ