ಸಿಡ್ನಿ ಟೆಸ್ಟ್‌ : ಜಾನಿ ಬೇರ್‌ಸ್ಟೊ ಸೆಂಚುರಿ ಶೋ


Team Udayavani, Jan 8, 2022, 5:00 AM IST

ಸಿಡ್ನಿ ಟೆಸ್ಟ್‌ : ಜಾನಿ ಬೇರ್‌ಸ್ಟೊ ಸೆಂಚುರಿ ಶೋ

ಸಿಡ್ನಿ: ಜಾನಿ ಬೇರ್‌ಸ್ಟೊ ಬಾರಿಸಿದ ಆಪತ್ಕಾಲದ ಅಜೇಯ ಶತಕ (103) ಹಾಗೂ ಬೆನ್‌ ಸ್ಟೋಕ್ಸ್‌ ಅವರ ಅರ್ಧ ಶತಕದ ನೆರವಿನಿಂದ ಸಿಡ್ನಿ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಒಂದಿಷ್ಟು ಚೇತರಿಕೆ ಪಡೆದಿದೆ. ಆದರೆ ಆಸ್ಟ್ರೇಲಿಯದ ಮೊತ್ತಕ್ಕಿಂತ ಬಹಳ ಹಿಂದಿದೆ.

ಆಸ್ಟ್ರೇಲಿಯ 8 ವಿಕೆಟಿಗೆ 416 ರನ್‌ ಗಳಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿತ್ತು. ಜವಾಬು ನೀಡತೊಡಗಿದ ಇಂಗ್ಲೆಂಡ್‌ 3ನೇ ದಿನದಾಟದ ಅಂತ್ಯಕ್ಕೆ 7 ವಿಕೆಟಿಗೆ 258 ರನ್‌ ಮಾಡಿದ್ದು, ಇನ್ನೂ 158 ರನ್‌ ಹಿನ್ನಡೆಯಲ್ಲಿದೆ.

ಇಂಗ್ಲೆಂಡ್‌ ಒಂದು ಹಂತದಲ್ಲಿ 34 ರನ್ನಿಗೆ 4 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಹಮೀದ್‌ (6), ಕ್ರಾಲಿ (18), ಮಲಾನ್‌ (3) ಮತ್ತು ನಾಯಕ ರೂಟ್‌ (0) ಪೆವಿಲಿಯನ್‌ ಸೇರಿಯಾಗಿತ್ತು. ಈ ಹಂತದಲ್ಲಿ ಜತೆಗೂಡಿದ ಬೇರ್‌ಸ್ಟೊ-ಸ್ಟೋಕ್ಸ್‌ 5ನೇ ವಿಕೆಟಿಗೆ 128 ರನ್‌ ಪೇರಿಸಿ ತಂಡಕ್ಕೆ ರಕ್ಷಣೆ ಒದಗಿಸಿದರು.

ಇದನ್ನೂ ಓದಿ:ಪ್ರೊ ಕಬಡ್ಡಿ: ಜೈಪುರ, ಹರ್ಯಾಣ ಜಯಭೇರಿ

ಬೇರ್‌ಸ್ಟೊ 7ನೇ ಸೆಂಚುರಿ
ಇಬ್ಬರ ಆಟವೂ ಆಕ್ರಮಣಕಾರಿಯಾಗಿತ್ತು. ಜಾನಿ ಬೇರ್‌ಸ್ಟೊ 7ನೇ ಶತಕದ ಸಂಭ್ರಮಾಚರಣೆ ನಡೆಸಿದರು. ಅವರು 103 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. 140 ಎಸೆತಗಳ ಈ ಅಮೋಘ ಆಟದ ವೇಳೆ 8 ಬೌಂಡರಿ ಹಾಗೂ 3 ಸಿಕ್ಸರ್‌ ಸಿಡಿದಿವೆ. ಇದು ಈ ಸರಣಿಯಲ್ಲಿ ಇಂಗ್ಲೆಂಡ್‌ ಆಟಗಾರನಿಂದ ದಾಖಲಾದ ಮೊದಲ ಶತಕ. ಹಾಗೆಯೇ ಇದು 2018ರ ಬಳಿಕ ಬೇರ್‌ಸ್ಟೊ ಹೊಡೆದ ಮೊದಲ ಶತಕವೂ ಹೌದು. ಆ್ಯಶಸ್‌ನಲ್ಲಿ ದಾಖಲಾದ ಅವರ 2ನೇ ಸೆಂಚುರಿ. ಮೊದಲನೆಯದು 2017ರ ಪರ್ತ್‌ ಪಂದ್ಯದಲ್ಲಿ ಬಂದಿತ್ತು (119).

ಬೆನ್‌ ಸ್ಟೋಕ್ಸ್‌ 91 ಎಸೆತಗಳಿಂದ 66 ರನ್‌ ಬಾರಿಸಿದರು. ಇದರಲ್ಲಿ 9 ಫೋರ್‌ ಹಾಗೂ ಒಂದು ಸಿಕ್ಸರ್‌ ಸೇರಿದೆ. ಸ್ಟೋಕ್ಸ್‌ ವಿಕೆಟ್‌ ಉರುಳಿದ ಬೆನ್ನಲ್ಲೇ ಕೀಪರ್‌ ಜಾಸ್‌ ಬಟ್ಲರ್‌ ಖಾತೆ ತೆರೆಯದೆ ವಾಪಸಾದರು. ಆಗ ಬೇರ್‌ಸ್ಟೊ-ಮಾರ್ಕ್‌ ವುಡ್‌ (39) ಸೇರಿಕೊಂಡು 72 ರನ್‌ ಜತೆಯಾಟದ ಮೂಲಕ ತಂಡಕ್ಕೆ ಮತ್ತೂಂದು ಕಂತಿನ ರಕ್ಷಣೆ ಒದಗಿಸಿದರು. ಬೇರ್‌ಸ್ಟೊ ಜತೆಗೆ 4 ರನ್‌ ಮಾಡಿದ ಜಾಕ್‌ ಲೀಚ್‌ ಕ್ರೀಸಿನಲ್ಲಿದ್ದಾರೆ.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-8 ವಿಕೆಟಿಗೆ 416 ಡಿಕ್ಲೇರ್‌. ಇಂಗ್ಲೆಂಡ್‌-7 ವಿಕೆಟಿಗೆ 258 (ಬೇರ್‌ಸ್ಟೊ ಬ್ಯಾಟಿಂಗ್‌ 103, ಸ್ಟೋಕ್ಸ್‌ 66, ವುಡ್‌ 39, ಬೋಲ್ಯಾಂಡ್‌ 25ಕ್ಕೆ 2, ಕಮಿನ್ಸ್‌ 68ಕ್ಕೆ 2).

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.