ಸಯ್ಯದ್ ಮುಷ್ತಾಕ್ ಅಲಿ ಕ್ರಿಕೆಟ್: ಕರ್ನಾಟಕ ಟಿ20 ತಂಡ ಪ್ರಕಟ
Team Udayavani, Oct 21, 2021, 4:44 AM IST
ಬೆಂಗಳೂರು: ನವೆಂಬರ್ 4ರಿಂದ 9ರ ವರೆಗೆ ಗುವಾಹಟಿಯಲ್ಲಿ ನಡೆಯುವ ಸಯ್ಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಪಂದ್ಯಾವಳಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ.
ಮನೀಷ್ ಪಾಂಡೆ ನಾಯಕರಾಗಿದ್ದಾರೆ.
ಕರ್ನಾಟಕ ತಂಡ: ಮನೀಷ್ ಪಾಂಡೆ (ನಾಯಕ), ಮಾಯಾಂಕ್ ಅಗರ್ವಾಲ್, ದೇವದತ್ತ ಪಡಿಕ್ಕಲ್, ಕೆ.ವಿ. ಸಿದ್ಧಾರ್ಥ, ರೋಹನ್ ಕದಮ್, ಅನಿರುದ್ಧ ಜೋಷಿ, ಅಭಿನವ್ ಮನೋಹರ್, ಬಿ.ಆರ್. ಶರತ್ (ವಿ.ಕೀ.), ನಿಹಾಲ್ ಉಳ್ಳಾಲ್ (ವಿ.ಕೀ.), ಶ್ರೇಯಸ್ ಗೋಪಾಲ್, ಕೆ. ಗೌತಮ್, ಜೆ. ಸುಚಿತ್, ಪ್ರವೀಣ್ ದುಬೆ, ಕೆ.ಸಿ. ಕಾರಿಯಪ್ಪ, ಎಂ. ಪ್ರಸಿದ್ಧ್ ಕೃಷ್ಣ, ಪ್ರತೀಕ್ ಜೈನ್, ವಿ. ವೈಶಾಕ್, ಎಂ.ಬಿ. ದರ್ಶನ್, ವಿದ್ಯಾಧರ ಪಾಟೀಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ