ಟಿ20: ನಾಕೌಟ್ಗೆ ರಾಜ್ಯ ತಂಡ ಪ್ರಕಟ
Team Udayavani, Oct 28, 2022, 6:11 AM IST
ಬೆಂಗಳೂರು: ನವೆಂಬರ್ ಒಂದರಿಂದ ಕೋಲ್ಕತಾದಲ್ಲಿ ನಡೆಯಲಿರುವ ಸಯ್ಯದ್ ಮುಷ್ತಾಕ್ ಅಲಿ ಟಿ20 ನಾಕೌಟ್ ಹಂತದ ಪಂದ್ಯಗಳಿಗೆ ಕರ್ನಾಟಕ ತಂಡವನ್ನು ಕೆಎಸ್ಸಿಎ ಪ್ರಕಟಿಸಿದೆ. ಮಾಯಾಂಕ್ ಅಗರ್ವಾಲ್ ನಾಯಕರಾಗಿದ್ದಾರೆ.
ಕರ್ನಾಟಕ ತಂಡ: ಮಾಯಾಂಕ್ ಅಗರ್ವಾಲ್ (ನಾಯಕ), ರೋಹನ್ ಎ. ಪಾಟೀಲ್, ಮನೀಷ್ ಪಾಂಡೆ, ಎಲ್.ಆರ್. ಚೇತನ್, ಎಂ. ಅಭಿನವ್, ಮನೋಜ್ ಭಾಂಡಗೆ, ಕೆ. ಗೌತಮ್, ಶ್ರೇಯಸ್ ಗೋಪಾಲ್, ಜೆ. ಸುಚಿತ್, ಲವ್ನಿತ್ ಸಿಸೋಡಿಯ, ಬಿ.ಆರ್. ಶರತ್, ವಿ. ಕೌಶಿಕ್, ವಿ. ವೈಶಾಖ್, ಕೆ. ವಿದ್ವತ್, ಎಂ. ವೆಂಕಟೇಶ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?