ಸೈಯದ್‌ ಮುಷ್ತಾಕ್‌ ಅಲಿ ಟಿ20: ಸೂಪರ್‌ ಲೀಗ್‌ಗೆ ವೇದಿಕೆ ಸಜ್ಜು

ಗೆಲುವಿನ ಆತ್ಮವಿಶ್ವಾಸದಲ್ಲಿ ಕರ್ನಾಟಕ ಪಡೆ

Team Udayavani, Nov 19, 2019, 11:53 PM IST

pade

ಸೂರತ್‌: ಸೈಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್‌ ಕೂಟದ ಲೀಗ್‌ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು ಗುರುವಾರದಿಂದ ಸೂಪರ್‌ ಲೀಗ್‌ ಕದನಕ್ಕೆ ವೇದಿಕೆ ಸಿದ್ಧವಾಗಿದೆ.

ಮೊದಲ ಸೆಣಸಾಟದಲ್ಲಿ ಹಾಲಿ ಚಾಂಪಿ ಯನ್‌ ಕರ್ನಾಟಕ ತಂಡವು ತ.ನಾಡು ವಿರುದ್ಧ ಸೆಣಸಲಿದೆ. ನ. 22ರಂದು ನಡೆ ಯುವ 2ನೇ ಪಂದ್ಯದಲ್ಲಿ ಕರ್ನಾಟಕ ತಂಡ ಝಾರ್ಖಂಡ್‌, ನ.24ರ 3ನೇ ಪಂದ್ಯದಲ್ಲಿ ಪಂಜಾಬ್‌ ಹಾಗೂ ನ. 25ರಂದು ನಡೆಯುವ ಪಂದ್ಯದಲ್ಲಿ ಮುಂಬಯಿ ವಿರುದ್ಧ ಸೆಣಸಲಿದೆ. ಈ ಎಲ್ಲ 4 ಪಂದ್ಯಗಳು ಸೂರತ್‌ನಲ್ಲಿಯೇ ನಡೆಯಲಿವೆ.

ರಾಜ್ಯಕ್ಕೆ ಯಾರು ಎಷ್ಟು ಬಲಿಷ್ಠ?
ತಮಿಳುನಾಡು: ಲೀಗ್‌ನಲ್ಲಿ ನೀಡಿರುವ ಪ್ರದರ್ಶನ ಗಮನಿಸಿದರೆ ತಮಿಳುನಾಡು ತಂಡವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸುವಂತಿಲ್ಲ. ಅದು ಕರ್ನಾಟಕದಷ್ಟೇ ಪ್ರಬಲ ತಂಡ ಎನ್ನುವುದರಲ್ಲಿ ಅನುಮಾನವಿಲ್ಲ. ಆಡಿದ 6 ಪಂದ್ಯಗಳಲ್ಲಿ 5 ಪಂದ್ಯ ಜಯಿಸಿದ್ದು 1 ಪಂದ್ಯದಲ್ಲಿ ಮಾತ್ರ ಸೋಲು ಅನುಭವಿಸಿ “ಬಿ’ ಗುಂಪಿನ ಅಂಕಪಟ್ಟಿಯ ಅಗ್ರಸ್ಥಾನಿಯಾಗಿದೆ.

ಝಾರ್ಖಂಡ್‌: ಗುಂಪು “ಇ’ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಪಡೆದ ಝಾರ್ಖಂಡ್‌ ಲೀಗ್‌ನಲ್ಲಿ ಒಟ್ಟಾರೆ 7 ಪಂದ್ಯ ಆಡಿತ್ತು. 5 ಪಂದ್ಯದಲ್ಲಿ ಗೆಲುವು, 1 ಪಂದ್ಯದಲ್ಲಿ ಸೋಲು ಹಾಗೂ 1 ಪಂದ್ಯ ರದ್ದಾಗಿತ್ತು. ಝಾರ್ಖಂಡ್‌ ತಂಡಕ್ಕೆ ಸೂಪರ್‌ಲೀಗ್‌ನಲ್ಲಿ ಕರ್ನಾಟಕ ವನ್ನು ಎದುರಿಸುವುದು ಸವಾಲಿನ ಕೆಲಸ ವಾಗಬಹುದು.

ಪಂಜಾಬ್‌: “ಸಿ’ ಗುಂಪಿನಲ್ಲಿ ಸ್ಪರ್ಧಿಸಿದ್ದ ಪಂಜಾಬ್‌ ಲೀಗ್‌ನಲ್ಲಿ 7 ಪಂದ್ಯ ಆಡಿದೆ. 4 ಪಂದ್ಯದಲ್ಲಿ ಜಯ ಸಾಧಿಸಿ 3 ಪಂದ್ಯದಲ್ಲಿ ಶರಣಾಗಿದೆ. ಅದು ಒಟ್ಟಾರೆ ತನ್ನ ಗುಂಪಿನಲ್ಲಿ 16 ಅಂಕ ಪಡೆದು 2ನೇ ಸ್ಥಾನಿಯಾಗಿದೆ.

ಮುಂಬಯಿ: “ಡಿ’ ಗುಂಪಿನ ಅಗ್ರಸ್ಥಾನಿ ಮುಂಬಯಿ ಬಲಿಷ್ಠರಲ್ಲಿ ಬಲಿಷ್ಠ ತಂಡ. ಕರ್ನಾಟಕಕ್ಕೆ ತಮಿಳುನಾಡು ತಂಡವನ್ನು ಹೊರತುಪಡಿಸಿದಂತೆ ಅತ್ಯಂತ ಹೆಚ್ಚು ಅಪಾಯವಿರುವುದು ಮುಂಬಯಿ ತಂಡದಿಂದಲೆ ಎನ್ನಲಡ್ಡಿಯಿಲ್ಲ.

ಕರ್ನಾಟಕದ ಅಪ್ರತಿಮ ಪ್ರದರ್ಶನ
ಕರ್ನಾಟಕ ಲೀಗ್‌ನಿಂದಲೂ ಅಪ್ರತಿಮ ಪ್ರದರ್ಶನ ನೀಡುತ್ತ ಬಂದಿದೆ. ತಾನಾಡಿದ 6 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಗೆಲುವು ಬಾರಿಸಿದೆ. ಕರ್ನಾಟಕವು ಉತ್ತರಾಖಂಡ್‌ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿದ್ದರೆ ಬರೋಡ ವಿರುದ್ಧ 14 ರನ್‌ ಸೋಲು ಅನುಭವಿಸಿತ್ತು. ಆಬಳಿಕ ಸತತ ನಾಲ್ಕು ಪಂದ್ಯಗಳಲ್ಲಿ ಜಯಭೇರಿ ಬಾರಿಸಿ ಗಮನ ಸೆಳೆದಿತ್ತು. ಆಂಧ್ರಪ್ರದೇಶ ವಿರುದ್ಧ 5 ವಿಕೆಟ್‌, ಸರ್ವಿಸಸ್‌ ವಿರುದ್ಧ 80 ರನ್‌, ಬಿಹಾರ ವಿರುದ್ಧ 9 ವಿಕೆಟ್‌ ಹಾಗೂ ಗೋವಾ ವಿರುದ್ಧ 35 ರನ್‌ ಗೆಲುವು ಸಾಧಿಸಿ ಸಂಭ್ರಮಿಸಿತ್ತು.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.